6
  • Latest

ಶಾಸಕರ ಸ್ವಾರ್ಥಕ್ಕೆ ಬಲಿಯಾದ ಯಲ್ಲಾಪುರ ಕ್ಷೇತ್ರ: ಕೋಣೆಮನೆ ಆರೋಪ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಶಾಸಕರ ಸ್ವಾರ್ಥಕ್ಕೆ ಬಲಿಯಾದ ಯಲ್ಲಾಪುರ ಕ್ಷೇತ್ರ: ಕೋಣೆಮನೆ ಆರೋಪ

AchyutKumar by AchyutKumar
in ರಾಜಕೀಯ

ಯಲ್ಲಾಪುರ: ‘ಅಹಂಕಾರ, ತೇಜೋವಧೆ ಹಾಗೂ ವೈಯಕ್ತಿಕ ಪ್ರತಿಷ್ಠೆಗೆ ಒಳಗಾಗಿರುವ ಶಾಸಕ ಶಿವರಾಮ ಹೆಬ್ಬಾರ್ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೆರವು ಪಡೆದು ಸಮಸ್ಯೆಗೆ ಸ್ಪಂದಿಸುವ ಬದಲು ಕೆಸರಾಟದಲ್ಲಿ ತೊಡಗಿದ್ದಾರೆ’ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ದೂರಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಎಲ್ಲರೂ ಚುನಾವಣೆ ವೇಳೆ ರಾಜಕಾರಣ ಮಾಡುತ್ತಾರೆ. ಚುನಾವಣೆ ನಂತರ ಜನಪರವಾಗಿ ಕೆಲಸ ಮಾಡುತ್ತಾರೆ. ಆದರೆ, ತಾಂತ್ರಿಕವಾಗಿ ಬಿಜೆಪಿಯಲ್ಲಿರುವ ಶಿವರಾಮ ಹೆಬ್ಬಾರ್ ಅನಗತ್ಯವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಕಿಡಿಕಾರುತ್ತಿದ್ದಾರೆ’ ಎಂದು ಆರೋಪಿಸಿದರು.
‘ವಿಶ್ವೇಶ್ವರ ಹೆಗಡೆ ಕಾಗೇರಿ ಅತ್ಯಂತ ಸಜ್ಜನರು. ತತ್ವ-ಸಿದ್ಧಾಂತ ನಂಬಿದವರು. ಹೋರಾಟದಲ್ಲಿದ್ದವರು. ಈ ಎಲ್ಲಾ ಹಿನ್ನಲೆ ಪಕ್ಷದ ಜೊತೆ ವೈಯಕ್ತಿಕ ವರ್ಚಸ್ಸಿನಿಂದ ಅವರು ಗೆದ್ದು ಸಂಸದರಾಗಿದ್ದಾರೆ. ಆ ಗೆಲುವಿನ ಬಗ್ಗೆ ಕುಹಕ ಮಾಡಿದ್ದು ಸರಿಯಲ್ಲ’ ಎಂದರು.
‘ಬಿಜೆಪಿ ಪಕ್ಷದ ಚಿಹ್ನೆಯ ಅಡಿ ಗೆದ್ದ ಶಿವರಾಮ ಹೆಬ್ಬಾರ್ ಇದೀಗ ಪಕ್ಷ ವಿರೋಧಿಯಾಗಿದ್ದು, ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ಕೊಡಲಿ’ ಎಂದು ಮುಂಡಗೋಡಿನ ಎಲ್ ಟಿ ಪಾಟೀಲ ಆಗ್ರಹಿಸಿದರು.
ಪ್ರಮುಖರಾದ ಉಮೇಶ ಭಾಗ್ವತ ಮಾತನಾಡಿ ‘ಬಿಜೆಪಿ ಹಾಗೂ ಶಾಸಕ ಹೆಬ್ಬಾರ್ ಅವರ ನಡುವಿನ ಸಂಸ್ಕಾರದಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಸಮಸ್ಯೆಗಳಿಗೆ ಅವರು ಸ್ಪಂದಿಸುತ್ತಿಲ್ಲ’ ಎಂದು ದೂರಿದರು.
ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಪ್ರಮುಖರಾದ ಸುಬ್ಬಣ್ಣ ಬೋಳ್ಮನೆ ಗಣಪತಿ ಬೋಳಗುಡ್ಡೆ ಇತರರು ಇದ್ದರು.

 

ShareSendTweetShare
Previous Post

ಗುಡ್ಡ ಕಡಿದು ರೆಸಾರ್ಟ ಮಾಡಿದರಯ್ಯ… ಬೆಟ್ಟ ಅಗೆದು ಗಣಿ ತೆಗೆದರಯ್ಯ…

Next Post

ಅಡೆತಡೆಗಳ ನಡುವೆಯೂ ಮುಂದುವರೆದ ಗುಡ್ಡ ತೆರವು

Next Post

ಅಡೆತಡೆಗಳ ನಡುವೆಯೂ ಮುಂದುವರೆದ ಗುಡ್ಡ ತೆರವು

ರೆಡಾರ್ ಕಣ್ಣಿಗೂ ಕಾಣದ ಮಣ್ಣಿನೊಳಗಿನ ಲಾರಿ..

ಆರ್ತಿಬೈಲ್ ಘಟ್ಟದಲ್ಲಿ ಅಪಘಾತ: ಹೆದ್ದಾರಿಯಲ್ಲಿ ಬಿದ್ದ ಯುವಕ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.