6
  • Latest

ಬಡವರ ಮೇಲೆ ಅಧಿಕಾರಿಗಳ ದಬ್ಬಾಳಿಕೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಬಡವರ ಮೇಲೆ ಅಧಿಕಾರಿಗಳ ದಬ್ಬಾಳಿಕೆ

ಅತಿಕ್ರಮಣದಾರರ ಪರನಿಂದ ವಕೀಲ | ಅರಣ್ಯ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹ

AchyutKumar by AchyutKumar
in ವಿಡಿಯೋ
advt advt advt
ADVERTISEMENT

ಮುಂಡಗೊಡ: ಅನಾದಿಕಾಲದಿಂದಲೂ ಅರಣ್ಯ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ನಾಗನೂರ ಗ್ರಾಮದ ಅರಣ್ಯವಾಸಿಯಗಳ ಮೇಲೆ ಅರಣ್ಯ ಸಿಬ್ಬಂದಿ ದಬ್ಬಾಳಿಕೆ ನಡೆಸಿದ್ದಾರೆ. `ದೌರ್ಜನ್ಯ ನಡೆಸಿದ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.
`1976ನೇ ಸಾಲಿನಿಂದ ದೌರ್ಜನ್ಯಕ್ಕೆ ಒಳಗಾದ ಅರಣ್ಯವಾಸಿಯ ಕುಟುಂಬವು ನಾಗನೂರ ಗ್ರಾಮದಲ್ಲಿ 4 ಎಕರೆ ಕ್ಷೇತ್ರದ ಭೂಮಿಯಲ್ಲಿ ಅಲ್ಪಾವಧಿ ಕೃಷಿ ಚಟುವಟಿಕೆ ನಡೆಸುತ್ತಿದ್ದು, ಅಲ್ಲಿನವರು ಅರಣ್ಯ ಹಕ್ಕು ಕಾಯಿದೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಅರಣ್ಯ ಹಕ್ಕು ಸಮಿತಿಯಲ್ಲಿ ಪರಿಶೀಲನೆ ಹಂತದಲ್ಲಿದೆ. ಅದಾಗಿಯೂ ಅರಣ್ಯ ಸಿಬ್ಬಂದಿ ಅಲ್ಲಿ ತೆರಳಿ ದಬ್ಬಾಳಿಕೆ ನಡೆಸಿದ್ದಾರೆ’ ಎಂದು ಸಂತ್ರಸ್ತರು ರವೀಂದ್ರರ ಬಳಿ ನೋವು ಹಂಚಿಕೊoಡರು.

Advertisement. Scroll to continue reading.

ಕಾನೂನು ಉಲ್ಲಂಘನೆ:
ಕಾನೂನು ವ್ಯಾಪ್ತಿಗೆ ಮೀರಿ ಕಾನೂನು ವಿಧಿವಿಧಾನ ಅನುಸರಿಸದೇ ಬಡ ಅರಣ್ಯವಾಸಿ ಕುಟುಂಬಗಳ ಮೇಲೆ ದೌರ್ಜನ್ಯ ನಡೆಸಿದೆ. ಈ ಅರಣ್ಯ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ರವೀಂದ್ರ ನಾಯ್ಕ ಅವರು ಹಿರಿಯ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ನ್ಯಾಯವಾದಿ ರವೀಂದ್ರ ನಾಯ್ಕ ಅತಿಕ್ರಮಣದಾರರ ಪ್ರದೇಶಕ್ಕೆ ಭೇಟಿ ನೀಡಿದ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

`ನಾಳೆ ಬರುವೆ’ ಎಂದವ ಇನ್ನೂ ಬಂದಿಲ್ಲ: ವಾರ್ಷಿಕೋತ್ಸವದ ಮನೆಯಲ್ಲಿ ಸೂತಕದ ಛಾಯೆ..

Next Post

ಜಿಲ್ಲೆಯಲ್ಲಿ ಮಳೆ ಇಳಿಮುಖ: ಹೊನ್ನಾವರದಲ್ಲಿ ಅತ್ಯಧಿಕ

Next Post

ಜಿಲ್ಲೆಯಲ್ಲಿ ಮಳೆ ಇಳಿಮುಖ: ಹೊನ್ನಾವರದಲ್ಲಿ ಅತ್ಯಧಿಕ

ಜುಲೈ 23: ಶಾಲಾ ಕಾಲೇಜಿಗೆ ಇಲ್ಲ ರಜೆ

ವಿದ್ಯುತ್ ಗುತ್ತಿಗೆದಾರರ ಮೇಲೆ ಹೆಸ್ಕಾಂ ಬರೆ!

ವಿದ್ಯುತ್ ಗುತ್ತಿಗೆದಾರರ ಮೇಲೆ ಹೆಸ್ಕಾಂ ಬರೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.