ಅಂಕೋಲಾ: ಶಿರೂರು ಗುಡ್ಡ ಕುಸಿತದ ಅನತಿ ದೂರದಲ್ಲಿ ಲಾರಿ ಚಾಲಕರು ಪ್ರತಿಭಟನೆ ನಡೆಸಿದ್ದು, ತಮಗೂ ಅರ್ಜುನ್’ ಹುದುಗಿರುವ ಸ್ಥಳ ನೋಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.
`ಅರ್ಜುನ್’ನನ್ನು ಹೊರತೆಗೆಯುವ ಕಾರ್ಯಾಚರಣೆಗೆ ಎಲ್ಲಾ ಲಾರಿ ಚಾಲಕರು ಸಹಕರಿಸುತ್ತೇವೆ. ನಾವು ಕಾರ್ಯಾಚರಣೆಯಲ್ಲಿ ಭಾಗಿಯಾಗುತ್ತೇವೆ. ಇದಕ್ಕೆ ಅವಕಾಶ ಕೊಡಬೇಕು’ ಎಂದು ಒತ್ತಾಯಿಸಿದರು. `ಕಾರ್ಯಾಚರಣೆ ವಿಳಂಬವಾಗುತ್ತಿದ್ದು, 24 ಗಂಟೆಗಳ ಕಾಲ ಕೆಲಸ ನಡೆಯಬೇಕು’ ಎಂದು ಒತ್ತಾಯಿಸಿದರು.





Discussion about this post