6
  • Latest

`ಜನಸಾಮಾನ್ಯರ ಪಾಲಿಗೆ ಗೃಂಥಗಳು ದಾರಿದೀಪ’

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಜನಸಾಮಾನ್ಯರ ಪಾಲಿಗೆ ಗೃಂಥಗಳು ದಾರಿದೀಪ’

AchyutKumar by AchyutKumar
July 23, 2024
in ಸ್ಥಳೀಯ
advt advt advt
ADVERTISEMENT

`ಗೃಂಥಗಳು ಜನಸಾಮಾನ್ಯರ ಬದುಕಿಗೆ ದಾರೀದೀಪಗಳಾಗಿದೆ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅಶೋಕೆಯ ವಿವಿವಿ ಆವರಣದಲ್ಲಿ ಅನಾವರಣ ಚಾತುಮಾಸ್ಯದ ಎರಡನೇ ದಿನ ಗುರುಗ್ರಂಥ ಮಾಲಿಕೆಯ ಅನಾವರಣ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, `ವಿರಾಟ್ ವಿಶ್ವವಿದ್ಯಾಪೀಠದ ಮೂಲ ಆಶಯವೇ ಅಮೂಲ್ಯ ಗ್ರಂಥಗಳನ್ನು ಉಳಿಸುವುದಾಗಿದೆ’ ಎಂದರು. ಕಾಲ ಎಂಬ ವಿಷಯದ ಬಗ್ಗೆ ಪ್ರವಚನ ಅವರು `ಕಾಲಕ್ಕೆ ಇರುವ ಶಕ್ತಿ ಬೇರಾರಿಗೂ ಇರಲಾರದು. ಸುಖ ಹಾಗೂ ದುಃಖ ಚಕ್ರವಿದ್ದಂತೆ’ ಎಂದು ಹೇಳಿದರು.
`ಮಹಾಭಾರತ ಯುದ್ಧದಲ್ಲಿ ಎರಡೂ ಕಡೆಗಳ ಅಸಂಖ್ಯಾತ ಮಂದಿ ಸಾವನ್ನಪ್ಪಿದ ಘಟನೆಯನ್ನು ನೆನೆದು ಧರ್ಮರಾಯ ಪಶ್ಚಾತ್ತಾಪ ಪಡುತ್ತಾನೆ. ಮಕ್ಕಳು, ಮೊಮ್ಮಕ್ಕಳು, ಸೋದರರು, ಚಿಕ್ಕಪ್ಪ-ದೊಡ್ಡಪ್ಪಂದಿರು, ಹೆಣ್ಣು ಕೊಟ್ಟ ಮಾವಂದಿರು, ಸೋದರಮಾವ, ಗುರುಗಳು, ಅಜ್ಜಂದಿರು ಎಲ್ಲರನ್ನೂ ಸಿಂಹಾಸನಕ್ಕಾಗಿ ಸಾಯಿಸಿದೆ ಎಂದು ದುಃಖಿಸುತ್ತಾನೆ. ದೇಹ ಅಳಿದುಹೋಗುವಂಥ ತಪಸ್ಸು ಮಾಡುತ್ತೇನೆ ಎಂಬ ನಿರ್ಧಾರಕ್ಕೆ ಬಂದ. ಅದರೆ ವಾಸ್ತವವಾಗಿ ಕಾಲ ಧರ್ಮರಾಜನಿಂದ ಎಲ್ಲವನ್ನೂ ಮಾಡಿಸಿರುತ್ತಾನೆ. ಪಾಪದ ಲವಲೇಶವೂ ಆತನಿಗೆ ತಟ್ಟುವುದಿಲ್ಲ’ ಎಂದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ನರೆಗಾ ಅಡಿ ಕಾಲುವೆ ನಿರ್ಮಾಣ: ತಪ್ಪಿದ ಮಳೆಗಾಲದ ಅಪಾಯ

Next Post

ವೈದಿಕರು ಗೋಷ್ಠಿಗಳಲ್ಲಿ ಭಾಗವಹಿಸುವುದು ಅಗತ್ಯ: ಸೋಂದಾ ಶ್ರೀ

Next Post

ವೈದಿಕರು ಗೋಷ್ಠಿಗಳಲ್ಲಿ ಭಾಗವಹಿಸುವುದು ಅಗತ್ಯ: ಸೋಂದಾ ಶ್ರೀ

ಅರ್ಜುನನ ಲಾರಿಗಾಗಿ ನದಿಯಲ್ಲಿ ಶೋಧ..

ಗಮನ ಸೆಳೆದ ಮಹಿಳಾ ತಾಳಮದ್ದಲೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.