6
  • Latest

ಅಮಾಯಕನನ್ನು ಬಲಿ ಪಡೆದ ಅಪಘಾತ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಮಾಯಕನನ್ನು ಬಲಿ ಪಡೆದ ಅಪಘಾತ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸೋಮವಾರ ಮಧ್ಯಾಹ್ನ ಆರ್ತಿಬೈಲ್ ಘಟ್ಟದ ಹೆಬ್ಬಾರ್ ಕ್ರಾಸಿನ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ರಾಘವೇಂದ್ರ ಮಹಾಬಲೇಶ್ವರ ಘಟ್ಟಿ (45) ಎಂಬಾತರು ಸಾವನಪ್ಪಿದ್ದಾರೆ.
ಜುಲೈ 22ರಂದು ಮಧ್ಯಾಹ್ನ 2ಗಂಟೆಗೆ ಧಾರವಾಡದ ಅರ್ಜುನ ಕೆರಕನವರ್ ಎಂಬಾತ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ ಎಂಟ್ರಾ ವಾಹನ ಇಡಗುಂದಿ ಜನತಾ ಕಾಲೋನಿಯಲ್ಲಿ ವಾಸವಾಗಿದ್ದ ರಾಘವೇಂದ್ರ ಘಟ್ಟಿ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿತ್ತು. ಮುಂದೆ ಹೋಗುತ್ತಿದ್ದ ಲಾರಿಯನ್ನು ಓವರ್‌ಟೆಕ್ ಮಾಡುವುದಕ್ಕಾಗಿ ವೇಗವಾಗಿ ಗಾಡಿ ಓಡಿಸಿದ ಟಾಟ ಎಂಟ್ರಾ ವಾಹನದ ಚಾಲಕ ಸ್ಕೂಟಿಗೆ ಗುದ್ದಿದ್ದರಿಂದ ರಾಘವೇಂದ್ರ ಘಟ್ಟಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಗಾಯಗೊಂಡವರನ್ನು ಯಲ್ಲಾಪುರ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯುವಾಗ ಸಾವನಪ್ಪಿದ್ದಾರೆ.

ShareSendTweetShare
Previous Post

ಶ್ರೀಕ್ಷೇತ್ರ ಗೋಕರ್ಣ: ತಪಸ್ವಿಗಳ ನೆನಪಿನಲ್ಲಿ ನಡೆಯುವ ಗುರುಪೂಜೆ

Next Post

ಮನೆಯಲ್ಲಿದ್ದ ಚಿನ್ನ ಕಳವು

Next Post

ಮನೆಯಲ್ಲಿದ್ದ ಚಿನ್ನ ಕಳವು

ಹಾಲಿನ ವಾಹನ ತಡೆದೆ ಎಮ್ಮೆ!

ಸೇವೆಗೆ ಸಂದ ಗೌರವ: ಡಾ ನಯೀಮ್'ಗೆ ವೈದ್ಯಶ್ರೀ ಬಿರುದು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.