6
  • Latest

ಜುಲೈ 24: ಕರಾವಳಿಯ ಮೂರು ತಾಲೂಕಿಗೆ ಪವರ್ ಕಟ್!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜುಲೈ 24: ಕರಾವಳಿಯ ಮೂರು ತಾಲೂಕಿಗೆ ಪವರ್ ಕಟ್!

AchyutKumar by AchyutKumar
in ಸ್ಥಳೀಯ

ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಜುಲೈ 24ರಂದು ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಆಗಲಿದೆ. ಈ ಮೂರು ತಾಲೂಕುಗಳಲ್ಲಿ ವಿದ್ಯುತ್ ತಂತಿ ನಿರ್ವಹಣೆ, ಬ್ಯಾಟರಿ ನಿರ್ವಹಣೆ ಹಾಗೂ ಪರಿವರ್ತಕ ಸರಿಪಡಿಸುವಿಕೆ ಕಾರಣದಿಂದ ವಿದ್ಯುತ್ ಸರಬರಾಜು ಸಾಧ್ಯವಿಲ್ಲ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಕಾರವಾರದ ನಂದನಗದ್ದಾ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರಿಗೆ ವಿದ್ಯುತ್ ಸಂಪರ್ಕ ಕಡಿತವಾಗಲಿದೆ. ಈ ವೇಳೆ ಸುಂಕೇರಿ, ತೇಲಂಗ್ ರೋಡ್, ಕೆಎಚ್‌ಬಿ ಕಾಲೋನಿಯಲ್ಲಿ ಸಹ ವಿದ್ಯುತ್ ಇರುವುದಿಲ್ಲ.
ಹೊನ್ನಾವರ 110 ಕೆವಿ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ಬ್ಯಾಟರಿ ಚಾರ್ಜರ್ ಬದಲಾವಣೆ ಕೆಲಸವಿರುವುದರಿಂದ ಹೊನ್ನಾವರ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಜುಲೈ 24ರಂದು ವಿದ್ಯುತ್ ಸರಬರಾಜು ಇರುವುದಿಲ್ಲ. ಇಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ವಿದ್ಯುತ್ ಸಂಪರ್ಕ ಕಡಿತವಾಗಲಿದೆ.
ಇನ್ನೂ ಕುಮಟಾದ ಉಪ ವಿಭಾಗ ವ್ಯಾಪ್ತಿಯಲ್ಲಿ ಪರಿವರ್ತಕ ನಿರ್ವಹಣಾ ಕೆಲಸದ ಕಾರಣ ಬೆಳಗ್ಗೆ 9.30ಕ್ಕೆ ವಿದ್ಯುತ್ ಸಂಪರ್ಕ ಕಡಿತವಾಗಲಿದೆ. ಮಧ್ಯಾಹ್ನ 3.30ರವರೆಗೆ ಕೈಗಾರಿಕಾ ವಲಯ, ವಾಲಗಳ್ಳಿ, ಕತಗಾಲ, ಮಿರ್ಜಾನ ಮತ್ತು ಹೆಗಡೆ ಫೀಡರಿನ ಎಲ್ಲಾ ಭಾಗಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಲಿದೆ. ಇದರೊಂದಿಗೆ ಸಂತೆಗುಳಿ, ಕಲ್ಲಬ್ಬೆ, ಹೊದ್ಕೆ-ಶಿರೂರು, ಕೂಜಳ್ಳಿ, ಉಳ್ಳೂರುಮಠ ಹಾಗೂ ಮೂರುರು ಫೀಡರಿನ ವ್ಯಾಪ್ತಿಯ ಹಳ್ಳಿಗಳಲ್ಲಿ ಸಹ 9.30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಉಳುವರೆ: ಊರಿಗೆ ಊರೇ ಮಾಯ!

Next Post

ಬೈಕಿನಿಂದ ಬಿದ್ದ ಆಶಾ ಕಾರ್ಯಕರ್ತೆ ಸಾವು

Next Post

ಬೈಕಿನಿಂದ ಬಿದ್ದ ಆಶಾ ಕಾರ್ಯಕರ್ತೆ ಸಾವು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ