6
  • Latest

ಕಲ್ಪನಾ ರಶ್ಮಿಯಲ್ಲಿ ಗುರುಪೂರ್ಣಿಮೆಯ ಸಡಗರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಲ್ಪನಾ ರಶ್ಮಿಯಲ್ಲಿ ಗುರುಪೂರ್ಣಿಮೆಯ ಸಡಗರ

ತರಬೇತಿಗಳ ಪ್ರವೇಶಕ್ಕೆ ಕೂಡಿಬಂದ ಮೂಹುರ್ತ

AchyutKumar by AchyutKumar
July 23, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಕಲ್ಪನಾ ರಶ್ಮಿ ಕಲಾಲೋಕದಲ್ಲಿ ಗುರುಪೂರ್ಣಿಮೆ ಅಂಗವಾಗಿ ನಡೆದ ಸಂಗೀತ ಕಾರ್ಯಕ್ರಮ ನೆರೆದವರ ಮನಸೂರೆಗೊಂಡಿತು. ಗಾಯಕಿ ಸೀಮಾ ಬಸವರಾಜ ವಿವಿಧ ಹಾಡುಗಳನ್ನು ಪ್ರಸ್ತುತಪಡಿಸಿದ್ದು, ಕೃಷ್ಣಾನಂದ ಗುರವ್ ಕೀಬೋರ್ಡ ನುಡಿಸಿದರು. ನೆರೆದಿದ್ದ ವಿದ್ಯಾರ್ಥಿಗಳು ಇದಕ್ಕೆ ಧ್ವನಿಯಾದರು.
ಸಂಗೀತ ಕಾರ್ಯಕ್ರಮದ ಮೂಲಕ ಈ ವರ್ಷದ ವಿವಿಧ ತರಬೇತಿಗಳನ್ನು ಇಲ್ಲಿ ಶುರು ಮಾಡಲಾಯಿತು. ಭರತನಾಟ್ಯ, ಚಲನಚಿತ್ರ ನೃತ್ಯ, ಜಾನಪದ ನೃತ್ಯ, ದೇಶಭಕ್ತಿ ಗೀತೆ ನೃತ್ಯ, ಆಧುನಿಕ ನೃತ್ಯ, ಶಾಸ್ತ್ರೀಯ ಸಂಗೀತ, ಹಿನ್ನೆಲೆ ಗಾಯನ, ಕೊಳಲುವಾದನ, ಗಿಟಾರ, ತಬಲಾ ವಾದನ, ಚಿತ್ರಕಲೆ, ಕರಾಟೆ, ಜುಂಬಾ, ಏರೋಬಿಕ್ಸ್, ಯೋಗಗಳ ಕುರಿತು ಇಲ್ಲಿ ತರಬೇತಿ ನೀಡಲಾಗುತ್ತಿದೆ.

Advertisement. Scroll to continue reading.
ಕಲ್ಪನಾ ರಶ್ಮಿ ಕಲಾಲೋಕದಲ್ಲಿ ನಡೆದ ಪೂಜೆ

ಈ ತರಗತಿಗಳ ಉದ್ಘಾಟನೆ ಹಿನ್ನಲೆ ಪೂಜಾ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಬಿ ಎನ್ ಸರ‍್ಯಪ್ರಕಾಶ, ಉದಯ ಬಶೆಟ್ಟಿ, ಅಶೋಕ ನಾಯ್ಕ, ರತಿಸ ಆಚಾರಿ, ಶೃದ್ಧಾ ನಾಯಕ, ಯಮೂನಾ ಶೇಟ್ ಅಪೇಕ್ಷಾ ಶಿರೋಡಕರ್, ಶ್ರದ್ಧಾ ಕಾಂಬಳೆ, ಸರ್ವಶ್ರೀ ಪರಾಷ್ಟೇಕರ, ಹರ್ಷಿತಾ ಭೋವಿ, ಶ್ರದ್ದಾ ಬಾಂದೆಕರ ಪೂಜೆಯಲ್ಲಿ ಭಾಗವಹಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಬೈಕಿನಿಂದ ಬಿದ್ದ ಆಶಾ ಕಾರ್ಯಕರ್ತೆ ಸಾವು

Next Post

ಕೇಂದ್ರ ಬಜೆಟ್: ಸಂಸದರ ಸ್ವಾಗತ – ಕಾಂಗ್ರೆಸ್ ಸಮಿತಿ ವಿರೋಧ

Next Post

ಕೇಂದ್ರ ಬಜೆಟ್: ಸಂಸದರ ಸ್ವಾಗತ - ಕಾಂಗ್ರೆಸ್ ಸಮಿತಿ ವಿರೋಧ

ಸವಾರನ ಜೀವ ಉಳಿಸಿದ ಹೆಲ್ಮೆಟ್!

ವೃದ್ಧನ ಸಾವಿಗೆ ವಿದ್ಯಾರ್ಥಿ ಕಾರಣ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.