6
  • Latest

ಕೇಂದ್ರ ಬಜೆಟ್: ಸಂಸದರ ಸ್ವಾಗತ – ಕಾಂಗ್ರೆಸ್ ಸಮಿತಿ ವಿರೋಧ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕೇಂದ್ರ ಬಜೆಟ್: ಸಂಸದರ ಸ್ವಾಗತ – ಕಾಂಗ್ರೆಸ್ ಸಮಿತಿ ವಿರೋಧ

ಯಾವುದು ಸತ್ಯ..? ಯಾವುದು ಮಿಥ್ಯ..?

AchyutKumar by AchyutKumar
in ರಾಜಕೀಯ

ಶಿರಸಿ: ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಬಜೆಟ್ `ವಿಕಸಿತ ಭಾರತಕ್ಕೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. `ಕೇಂದ್ರ ಸರ್ಕಾರದ ಈ ಬಜೆಟ್ ದೇಶಪರವಾಗಿಲ್ಲ’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರವೀಂದ್ರ ನಾಯ್ಕ ಟೀಕಿಸಿದ್ದಾರೆ.
`ದೇಶದ ರೈತರ, ಮಹಿಳೆಯರ, ಯುವಕರ ಹಾಗೂ ಸರ್ವರ ಏಳಿಗೆಗೆ ಮುಂದಿನ ಐದು ವರ್ಷಗಳಲ್ಲಿ ಮಾಡಬಹುದಾದ ಕೆಲಸಗಳ ಕ್ರಿಯಾ ಯೋಜನೆ ಈ ಬಜೆಟಿನಲ್ಲಿದೆ. ಮಧ್ಯಮ ವರ್ಗದವರಿಗೂ ಹೊರೆಯಾಗದಂತೆ ತೆರಿಗೆಯಲ್ಲಿ ಬದಲಾವಣೆ ಮಾಡಿರುವುದು ಸ್ವಾಗತಾರ್ಹ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಹೇಳಿದ್ದಾರೆ. `ಈ ಬಜೆಟಿನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಿರೀಕ್ಷಿತ ಯೋಜನೆಗಳಾದ ನೀರಾವರಿ, ವಾಯುಮಾನ, ತಾಂತ್ರಿಕ ಸಾರಿಗೆ ಬಗ್ಗೆ ಘೋಷಿಸದಿರುವುದು ವಿಷಾದಕರ’ ಎಂದು ರವೀಂದ್ರ ನಾಯ್ಕ ಹೇಳಿದ್ದಾರೆ.

ADVERTISEMENT

`ಈ ಬಜೆಟಿನಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದೆ’ ಎಂದು ಕಾಗೇರಿ ಹೇಳಿದ್ದು, `ಕರ್ನಾಟಕದಲ್ಲಿ 17 ಸಂಸದರಿದ್ದರೂ ರಾಜ್ಯಕ್ಕೆ ಸಿಕ್ಕಿದ್ದು ಏನು ಇಲ್ಲ’ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಶೈಲೆಶ ಗಾಂಧಿ ಹೇಳಿದ್ದಾರೆ. `ಯುವಕರಿಗೆ ತರಬೇತಿ ನೀಡಿ ಸ್ವಯಂ ಉದ್ಯೋಗಕ್ಕೆ ಒತ್ತು ನೀಡಲಾಗಿದೆ. ಭವಿಷ್ಯದಲ್ಲಿ ಭಾರತವು ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ಉದ್ದೇಶದಿಂದ ಈ ಬಜೆಟ್ ಕೂಡಿದೆ’ ಎಂದು ಸಂಸದರು ಸಮರ್ಥಿಸಿಕೊಂಡಿದ್ದಾರೆ. ಆದರೆ, `ಸಾಕಷ್ಟು ಬಾರಿ ಜನಪ್ರತಿನಿಧಿಯಾಗಿ ಅನುಭವ ಇರುವ ಕಾಗೇರಿ ಈಗಲೂ ಕಾಗೆ ಹಾರಿಸುತ್ತಿದ್ದಾರೆ’ ಎಂದು ಎಂದು ಕಾಂಗ್ರೆಸ್ ಜಾಲತಾಣ ವಿಭಾಗ ಅಧ್ಯಕ್ಷ ಪ್ರಸನ್ನ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕಲ್ಪನಾ ರಶ್ಮಿಯಲ್ಲಿ ಗುರುಪೂರ್ಣಿಮೆಯ ಸಡಗರ

Next Post

ಸವಾರನ ಜೀವ ಉಳಿಸಿದ ಹೆಲ್ಮೆಟ್!

Next Post

ಸವಾರನ ಜೀವ ಉಳಿಸಿದ ಹೆಲ್ಮೆಟ್!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ