6
  • Latest

ಮಳೆ ನೀರಿಗೆ ನೆನದ ಮೊಗವಳ್ಳಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಮಳೆ ನೀರಿಗೆ ನೆನದ ಮೊಗವಳ್ಳಿ

ಕೃಷಿಭೂಮಿ ನೀರು ಪಾಲು | ಜನ ಜೀವನ ಅಸ್ತವ್ಯಸ್ಥ | ಬಿಜೆಪಿಯಿಂದ ಭರವಸೆ

AchyutKumar by AchyutKumar
July 24, 2024
in ವಿಡಿಯೋ
advt advt advt
ADVERTISEMENT
Advertisement. Scroll to continue reading.

ಶಿರಸಿ: ವರದಾ ನದಿ ಉಕ್ಕಿ ಹರಿದ ಪರಿಣಾಮ ಮೊಗವಳ್ಳಿ ಗ್ರಾಮ ಸಂಪೂರ್ಣವಾಗಿ ನಲುಗಿದ್ದು, ಕೃಷಿ-ಕೂಲಿ ಮಾಡಿ ಬದುಕುಕಟ್ಟಿಕೊಂಡಿದ್ದ ಇಲ್ಲಿನ ಜನ ಅತಂತ್ರರಾಗಿದ್ದಾರೆ. ತೋಟ-ಗದ್ದೆಗಳಿಗೂ ನೀರು ನುಗ್ಗಿದ್ದರಿಂದ ಅಲ್ಲಿನ ಬೆಳೆ ಜವಳು ಕಾರುತ್ತಿದೆ. ಮನೆ ಅಂಗಳದವರೆಗೆ ನೀರು ನಿಂತಿರುವುದರಿoದ ಅಲ್ಲಿನವರಿಗೆ ಏನು ಮಾಡಬೇಕು? ಎಂದು ಸಹ ತೋಚುತ್ತಿಲ್ಲ.
ಈ ಬಗ್ಗೆ ಶಿರಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದೂರು ಸ್ವೀಕರಿಸಿದ್ದು, ಅವರ ಸೂಚನೆ ಪ್ರಕಾರ ಜು 23ರ ಮಧ್ಯಾಹ್ನ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಅಲ್ಲಿಗೆ ತೆರಳಿ ಜನರ ಸಮಸ್ಯೆ ಆಲಿಸಿದರು. ನೆರೆ ಸಮಸ್ಯೆಯನ್ನು ಅವಲೋಕಿಸಿದ ಬಿಜೆಪಿ ಪ್ರಮುಖರಾದ ಎಲ್ ಟಿ ಪಾಟೀಲ್, ಉಮೇಶ್ ಭಾಗ್ವತ, ಉಷಾ ಹೆಗಡೆ, ಮಂಜುನಾಥ್ ಪಾಟೀಲ್, ಪ್ರೇಮ್ ಕುಮಾರ್, ಅರವಿಂದ ಶೆಟ್ಟಿ ಅವರ ನಿಯೋಗ ಅಲ್ಲಿನ ಸ್ಥಿತಿ-ಗತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. `ಸಂಸತ್ ಅಧಿವೇಶನ ಮುಗಿದ ನಂತರ ಕಾಗೇರಿ ಅವರು ನೇರವಾಗಿ ಇಲ್ಲಿಗೆ ಬರಲಿದ್ದು, ಸಮಸ್ಯೆ ಹೋಗಲಾಡಿಸಲು ಶಾಶ್ವತ ಚಿಂತನೆ ನಡೆಸಲಿದ್ದಾರೆ’ ಎಂದು ಅಲ್ಲಿನವರಿಗೆ ಧೈರ್ಯ ಹೇಳಿದರು. ಕಾಂಗ್ರೆಸ್ಸಿನಿoದ ಬಿಜೆಪಿಗೆ ಮರಳಿದ ರಾಘು ಭಟ್ಟ ಹಾಸಣಗಿ ಮಾತನಾಡಿ `ರಾಜ್ಯ ಸರ್ಕಾರ ಹಾನಿ ಪರೀಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು. ಮಂಜುನಾಥ ನಾಯ್ಕ, ಗಣೇಶ ಸಣ್ಣಲಿಂಗಣ್ಣನವರ್, ವಿಶ್ವನಾಥ್ ಹಾದಿಮನಿ ಇತರರು ಜೊತೆಗಿದ್ದರು.

ಮೊಗವಳ್ಳಿ ಪರಿಸ್ಥಿತಿಯ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಗಂಗೆಯ ಒಡಲಿನಲ್ಲಿ ಸಿಕ್ಕಿದ್ದು ಬರೀ ಮಣ್ಣು!

Next Post

ಮಾನವನ ಸಾವಿಗೆ ಕಾರಣ ಆ ಹುಣಸೆ ಮರ!

Next Post

ಮಾನವನ ಸಾವಿಗೆ ಕಾರಣ ಆ ಹುಣಸೆ ಮರ!

ಶಿಕ್ಷಣಕ್ಕಾಗಿ ಸೈಕಲ್ ಸವಾರಿ!

ಶಾಸಕರ ಪ್ರಶ್ನೆಗೆ ಸದನದಲ್ಲಿ ಕೋಲಾಹಲ : ಗೊಂದಲದ ಉತ್ತರ ನೀಡಿದ ಸರಕಾರ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.