6
  • Latest

ಮಾನವನ ಸಾವಿಗೆ ಕಾರಣ ಆ ಹುಣಸೆ ಮರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಮಾನವನ ಸಾವಿಗೆ ಕಾರಣ ಆ ಹುಣಸೆ ಮರ!

ಮರದಡಿ ಸಿಲುಕಿದವನ ರಕ್ಷಣೆಗೆ ಸ್ಥಳೀಯರಿಂದ ಶತಪ್ರಯತ್ನ

AchyutKumar by AchyutKumar
in ವಿಡಿಯೋ

ಯಲ್ಲಾಪುರ: ಮಂಚಿಕೇರಿ ಬಳಿಯ ಮಾಳನಕೊಪ್ಪ ಶಾಲೆ ಬಳಿ ಮರಬಿದ್ದ ಪರಿಣಾಮ ವಿನಯ ಮಂಜುನಾಥ ಗಾಡಿಗ (29) ಎಂಬಾತರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಜುಲೈ 24ರ ಬೆಳಗ್ಗೆ 9 ಗಂಟೆ ವೇಳೆಗೆ ಅವರು ಸ್ಕೂಟಿಯಲ್ಲಿ ಮನೆಯಿಂದ ಹೊರಟಿದ್ದರು. ಆಗ ಬೀಸಿದ ರಭಸ ಗಾಳಿಗೆ ರಸ್ತೆ ಮೇಲೆ ಮರ ಬಿದ್ದಿದ್ದು, ಅದರ ಅಡಿ ಸಿಲುಕಿದ ಆಲವಾಡದ ಕಬ್ಬಿನಗದ್ದೆಯ ವಿನಯ ಗಾಡಿಗ ಕೊನೆಉಸಿರೆಳೆದರು. ಮರಗಳ ನಡುವೆ ಸಿಲುಕಿದ್ದ ದೇಹವನ್ನು ಸ್ಥಳೀಯರು ಹೊರತೆಗೆದರು.
ಬೆಳಗ್ಗೆ ಬೀಸಿದ ಗಾಳಿಗೆ ಅಲ್ಲಲ್ಲಿ ಕಡೆ ಹಾನಿ ಉಂಟಾಗಿದೆ. ಮಂಚಿಕೇರಿ ದೇವಾಲಯ ದುರ್ಗಾಪರಮೇಶ್ವರಿ ದೇವಾಲಯದ ಮೇಲೆಯೂ ಪಕ್ಕದ ಮನೆಯವರ ಚಾವಣಿ ಹಾರಿಬಿದ್ದಿದೆ.
ಬಿದ್ದ ಮರ ತೆರವು ಮಾಡಿದ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಮಳೆ ನೀರಿಗೆ ನೆನದ ಮೊಗವಳ್ಳಿ

Next Post

ಶಿಕ್ಷಣಕ್ಕಾಗಿ ಸೈಕಲ್ ಸವಾರಿ!

Next Post

ಶಿಕ್ಷಣಕ್ಕಾಗಿ ಸೈಕಲ್ ಸವಾರಿ!

ಶಾಸಕರ ಪ್ರಶ್ನೆಗೆ ಸದನದಲ್ಲಿ ಕೋಲಾಹಲ : ಗೊಂದಲದ ಉತ್ತರ ನೀಡಿದ ಸರಕಾರ

ನದಿ ಆಳಕ್ಕೆ ಸಿಲುಕಿದ ಲಾರಿ: ಕಾರ್ಯಾಚರಣೆಗೆ ಮತ್ತೆ ಮಳೆ ಅಡ್ಡಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.