6
  • Latest

ನದಿ ಆಳದಲ್ಲಿ ಲಾರಿ: ಹುಡುಕಿದ್ದು ಯಾರು?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ನದಿ ಆಳದಲ್ಲಿ ಲಾರಿ: ಹುಡುಕಿದ್ದು ಯಾರು?

AchyutKumar by AchyutKumar
July 24, 2024
in ವಿಡಿಯೋ
advt advt advt
ADVERTISEMENT
Advertisement. Scroll to continue reading.

ಶಿರೂರು ಗುಡ್ಡ ಕುಸಿತ ಪ್ರಕರಣ ನಡೆದ ನಂತರ `ಹೆದ್ದಾರಿಯಲ್ಲಿ ಬಿದ್ದ ಮಣ್ಣಿನಲ್ಲಿ ಲಾರಿ ಹುದುಗಿದೆ’ ಎಂದು ಅಂದಾಜಿಸಲಾಗಿತ್ತು. ಆದರೆ, `ಅಲ್ಲಿ ಲಾರಿ ಇಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮೊದಲು ಅನುಮಾನ ವ್ಯಕ್ತಪಡಿಸಿದ್ದರು. ಅದಾದ ನಂತರ ನೌಕಾನೆಲೆ ಅಧಿಕಾರಿಗಳು ಸಹ ಲಾರಿ `ಹೆದ್ದಾರಿ ಮೇಲಿನ ಮಣ್ಣಿನಲ್ಲಿ ಇಲ್ಲ’ ಎಂದು ಖಚಿತಪಡಿಸಿದ್ದರು.
ಈ ಹಿನ್ನಲೆ ಬುಧವಾರದಿಂದ ಪೊಕ್ಲೆನ್ ಯಂತ್ರ ತರಿಸಿ ನದಿ ಆಳದಲ್ಲಿನ ಮಣ್ಣು ಬರಗುವ ಕೆಲಸ ನಡೆಸಲಾಗಿದ್ದು, ಮಣ್ಣನ್ನು ತೆಗೆಯುವಾಗ ಕಬ್ಬಿಣದ ಲೋಹ ಯಂತ್ರಕ್ಕೆ ತಗುಲಿದೆ. ಪ್ಲೊಕೆನ್ ಯಂತ್ರದ ಆಪರೇಟರ್ ಈ ಬಗ್ಗೆ ತಕ್ಷಣ ಅಲ್ಲಿದ್ದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಆ ಭಾಗದಲ್ಲಿ ಮುಳುಗು ತಜ್ಞರು ಶೋಧ ನಡೆಸಿದಾಗ ಅಲ್ಲಿ ಲಾರಿ ಇರುವ ಕುರುಹು ಸಿಕ್ಕಿದೆ. ಪ್ರಸ್ತುತ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಶಾಸಕ ಸತೀಶ್ ಸೈಲ್ ಲಾರಿ ಇರುವ ಸ್ಥಳಕ್ಕೆ ಬೋಟ್ ಮೂಲಕ ತೆರಳಿದ್ದಾರೆ.
ಲಾರಿ ಹುಡುಕುವ ಕಾರ್ಯಾಚರಣೆ ಹೇಗಿತ್ತು? ವಿಡಿಯೋ ಇಲ್ಲಿ ನೋಡಿ..

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಟಿ ಎಸ್ ಎಸ್ ಅಂಗಳದಲ್ಲಿ ಮತ್ತೆ ಕೆಸರಾಟ!

Next Post

ಚಾಲಕರ ನೋವಿಗೆ ಇಲ್ಲ ಸ್ಪಂದನೆ: ಸರ್ಕಾರಕ್ಕೆ ಪತ್ರ ಬರೆದ ಮಂಗಳೂರಿಗ

Next Post

ಚಾಲಕರ ನೋವಿಗೆ ಇಲ್ಲ ಸ್ಪಂದನೆ: ಸರ್ಕಾರಕ್ಕೆ ಪತ್ರ ಬರೆದ ಮಂಗಳೂರಿಗ

ಈತನನ್ನು ಎಲ್ಲಾದರೂ ಕಂಡಿರಾ?

ಗಾಳಿ ನಿಲ್ಲಿಸಿದರೆ ವಿದ್ಯುತ್ ಕೊಡುವೆ ಅಂದ ಅಧಿಕಾರಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.