6
  • Latest

ಚಾಲಕರ ನೋವಿಗೆ ಇಲ್ಲ ಸ್ಪಂದನೆ: ಸರ್ಕಾರಕ್ಕೆ ಪತ್ರ ಬರೆದ ಮಂಗಳೂರಿಗ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಚಾಲಕರ ನೋವಿಗೆ ಇಲ್ಲ ಸ್ಪಂದನೆ: ಸರ್ಕಾರಕ್ಕೆ ಪತ್ರ ಬರೆದ ಮಂಗಳೂರಿಗ

AchyutKumar by AchyutKumar
in ರಾಜ್ಯ
advt advt advt
ADVERTISEMENT

ಅoಕೋಲಾ: ಗುಡ್ಡ ಕುಸಿತದ ಕಾರಣ ಹೆದ್ದಾರಿ ಸಂಚಾರ ಬಂದ್ ಆಗಿದ್ದು, ತೊಂದರೆ ಅನುಭವಿಸುತ್ತಿರುವ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಚಾಲಕರ ಪರವಾಗಿ ಮಂಗಳೂರಿನ ದಿನೇಶ ಭಟ್ಟ ಧ್ವನಿ ಎತ್ತಿದ್ದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಅವರು ಟ್ವೀಟ್ ಮಾಡಿದ್ದಾರೆ.
ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿರುವ ಚಾಲಕ ಹಾಗೂ ನಿರ್ವಾಹಕರಿಗೆ ಕನಿಷ್ಟ ಸೌಕರ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. `ಕಾಣೆಯಾದವರನ್ನು ಪತ್ತೆ ಮಾಡಬೇಕು. ಹೆದ್ದಾರಿ ಬದಿಯಲ್ಲಿ ನಿಂತಿರುವ ಸರಕು ಸಾಗಣೆ ಲಾರಿಗಳ ಚಾಲಕ-ನಿರ್ವಾಹಕರಿಗೆ ಊಟ ತಿಂಡಿ ನೀಡಬೇಕು. ಸ್ನಾನ, ಶೌಚಕ್ಕೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ. `ಚಾಲಕರ ಆರೋಗ್ಯ ಹಾಳಾಗುತ್ತಿದೆ’ ಎಂದು ಸಹ ಕೆಲವರು ವಿವರಿಸಿದ್ದಾರೆ.

Advertisement. Scroll to continue reading.

 

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ನದಿ ಆಳದಲ್ಲಿ ಲಾರಿ: ಹುಡುಕಿದ್ದು ಯಾರು?

Next Post

ಈತನನ್ನು ಎಲ್ಲಾದರೂ ಕಂಡಿರಾ?

Next Post

ಈತನನ್ನು ಎಲ್ಲಾದರೂ ಕಂಡಿರಾ?

ಗಾಳಿ ನಿಲ್ಲಿಸಿದರೆ ವಿದ್ಯುತ್ ಕೊಡುವೆ ಅಂದ ಅಧಿಕಾರಿ!

ಶಿರೂರು: ಶವ ಸಂಸ್ಕಾರಕ್ಕೂ ಇಲ್ಲ ಜಾಗ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.