6
  • Latest

ಔಷಧಿ ಬದಲು ವಿಷ ಕುಡಿದ ಸೈನಿಕನ ಸಹೋದರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಔಷಧಿ ಬದಲು ವಿಷ ಕುಡಿದ ಸೈನಿಕನ ಸಹೋದರ

AchyutKumar by AchyutKumar
July 24, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.
Advertisement. Scroll to continue reading.

ಕಾರವಾರ: ಮೂಡಗೇರಿಯ ಪ್ರಕಾಶ ಗೋವಿಂದ ನಾಯ್ಕ (64) ಔಷಧಿ ಎಂದು ತಿಳಿದು ವಿಷ ಕುಡಿದು ಸಾವನಪ್ಪಿದ್ದಾರೆ.
ಸೀಬರ್ಡ ಕಾಲೋನಿಯ ಈತ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಈಚೆಗೆ ಬಿಬಿ ಮತ್ತು ಶುಗರ್ ಕಾಣಿಸಿಕೊಂಡಿತ್ತು. ಈ ಹಿನ್ನಲೆ ವೈದ್ಯರ ಸಲಹೆ ಪಡೆದು ಔಷಧಿ ತೆಗೆದುಕೊಳ್ಳುತ್ತಿದ್ದರು. ಜುಲೈ 18ರಂದು ಕಣ್ತಪ್ಪಿನಿಂದ ಔಷಧಿ ಎಂದು ತಿಳಿದು ಮನೆಯಲ್ಲಿದ್ದ ವಿಷ ಕುಡಿದಿದ್ದು, ಅಸ್ವಸ್ಥಗೊಂಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ.
ಜುಲೈ 24ರ ನಸುಕಿನಲ್ಲಿ ಅವರು ನಿಧನರಾದರು. ಪ್ರಕಾಶ ಗೋವಿಂದ ನಾಯ್ಕ ಚಂಡಿಯಾದಲ್ಲಿ ವಾಸವಿರುವ ನಿವೃತ್ತ ಸೈನಿಕ ದೇವಿದಾಸ ಗೋವಿಂದ ನಾಯ್ಕ (70) ಅವರ ಸಹೋದರರಾಗಿದ್ದರು.

 

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಜಲಾಶಯಕ್ಕೆ ಹೋದವ ನೀರುಪಾಲು

Next Post

ಅಘನಾಶಿನಿ ತಟದಲ್ಲಿ ದೇವರಕಾನು ಜಲಧಾರೆ

Next Post

ಅಘನಾಶಿನಿ ತಟದಲ್ಲಿ ದೇವರಕಾನು ಜಲಧಾರೆ

ಶರಾವತಿ ಉಗಮದಲ್ಲಿ ಹಲವು ಪುಣ್ಯಕ್ಷೇತ್ರ

ಜುಲೈ 25: ಕೆಲ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.