6
  • Latest

`ಕಡಲ ಕೊರತೆಕ್ಕೆ ಬೇಕು ಶಾಶ್ವತ ಪರಿಹಾರ’

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಕಡಲ ಕೊರತೆಕ್ಕೆ ಬೇಕು ಶಾಶ್ವತ ಪರಿಹಾರ’

AchyutKumar by AchyutKumar
in ಸ್ಥಳೀಯ

ಕಾರವಾರ: `ವ್ಯಾಪಕ ಪ್ರಮಾಣದಲ್ಲಿನ ಕಡಲ ಕೊರತದಿಂದಾಗಿ ಸಮುದ್ರ ಭಾಗದಲ್ಲಿ ವಾಸಿಸುತ್ತಿರುವ ಜನರ ಆತಂಕ ಹೆಚಚಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಅಗತ್ಯ’ ಎಂದು ಕರ್ನಾಟಕ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಯರಾಮ್ ರಾಯ್‌ಪುರ ಅಭಿಪ್ರಾಯಪಟ್ಟರು.
ಮಾಜಾಳಿ, ಸದಾಶಿವಗಡ ಮತ್ತು ಹಾರವಾಡದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಶಾಶ್ವತ ಪರಿಹಾರದ ಕುರಿತು ಚರ್ಚಿಸಿದರು.
`ಕರಾವಳಿ ದಿನೇ ದಿನೇ ಕಡಲ ಕೊರೆತ ಹೆಚ್ಚಾಗುತ್ತಿರುವ ಕಾರಣ ಸಮಸ್ಯೆ ಆಗುತ್ತಿದೆ. ಕಡಲ ಕೊರೆತ ಪರಿಹಾರಕ್ಕಾಗಿ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಆ ಮೂಲಕ ಸ್ಥಳೀಯರಿಗೂ ಅನುಕೂಲ ಮಾಡಿಕೊಡಬೇಕು’ ಎಂದು ಸೂಚಿಸಿದರು. ಕರ್ನಾಟಕ ಜಲಸಾರಿಗೆ ಮಂಡಳಿಯ ನಿರ್ದೇಶಕ ಕ್ಯಾ. ಸಿ. ಸ್ವಾಮಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಚೀಫ್ ಇಂಜಿನಿಯರ್ ಪ್ರಮೀತ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಸಾದ್ ಇದ್ದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಮುಂದುವರೆದ ಮಳೆ: ಒಂದೇ ದಿನ 62 ಮನೆಗಳಿಗೆ ಹಾನಿ!

Next Post

ಶಿರೂರು ಭೂ ಕುಸಿತ: ರಾಜೀನಾಮೆ ನೀಡಲು ಸಿದ್ಧ ಎಂದ ಶಾಸಕ

Next Post

ಶಿರೂರು ಭೂ ಕುಸಿತ: ರಾಜೀನಾಮೆ ನೀಡಲು ಸಿದ್ಧ ಎಂದ ಶಾಸಕ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ