ಯಲ್ಲಾಪುರ: ನೂತನ ತಹಶೀಲ್ದಾರ್ ಆಗಿ ಅಶೋಕ್ ಭಟ್ ಮಂಗಳವಾರ ಅಧಿಕಾರವಹಿಸಿಕೊಂಡರು.
ಇದೇ ವೇಳೆ ಚುನಾವಣೆ ನಿಮಿತ್ತ ತಹಶೀಲ್ದಾರ್ ಆಗಿ ಆಗಮಿಸಿದ್ದ ತನುಜಾ ಟಿ ಸವದತ್ತಿ ಇಲ್ಲಿಂದ ನಿರ್ಗಮಿಸಿದರು.
ಶ್ರೀ ನ್ಯೂಸ್ ವೆಬ್ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.
Discussion about this post