6
  • Latest

ನೊಂದವರ ನೆರವಿಗೆ ನಿಂತ ರಾಮಚಂದ್ರಾಪುರ ಮಠ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೊಂದವರ ನೆರವಿಗೆ ನಿಂತ ರಾಮಚಂದ್ರಾಪುರ ಮಠ

ಸಂತ್ರಸ್ತ ಕುಟುಂಬಕ್ಕೆ 5 ಸಾವಿರ ರೂ ನಗದು | ಆಹಾರ ಧಾನ್ಯಗಳ ವಿತರಣೆ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿ ನೀರು ಅಪ್ಪಳಿಸಿ ಏಳು ಮನೆಗಳು ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂತ್ರಸ್ತ ಕುಟುಂಬಗಳಿಗೆ ರಾಮಚಂದ್ರಾಪುರ ಮಠ ನೆರವು ನೀಡಿದೆ.
ಮಠದ ಪರವಾಗಿ ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್, ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಮಿತ್ತೂರು, ಪ್ರಾಂತ ಉಪಾಧ್ಯಕ್ಷ ಜಿ.ಎಸ್.ಹೆಗಡೆ, ಕುಮಟಾ ಮಂಡಲ ಅಧ್ಯಕ್ಷ ಸುಬ್ರಾಯ ಭಟ್ ಸ್ಥಳಕ್ಕೆ ಭೇಟಿ ನೀಡಿದ ಮಠದವರು ಸಂತ್ರಸ್ತರಿಗೆ ಸಾಂತ್ವನ ಹೇಳಿ, ನಗದು, ಆಹಾರಧಾನ್ಯದ ಕಿಟ್‌ಗಳನ್ನು ವಿತರಿಸಿದರು. ನಂತರ ಕಾಳಜಿ ಕೇಂದ್ರಕ್ಕೆ ತೆರಳಿ ಅಲ್ಲಿದ್ದವರ ಅಗತ್ಯಕ್ಕೆ ದಿನಸಿ ವಿತರಿಸಿದರು.
ನೊಂದ ಪ್ರತಿ ಕುಟುಂಬಗಳಿಗೆ ತಕ್ಷಣಕ್ಕೆ 5 ಸಾವಿರ ರೂಪಾಯಿ ನಗದು, ಅಕ್ಕಿ, ತರಕಾರಿ, ಸಕ್ಕರೆ, ತೊಗರಿಬೇಳೆ, ತೆಂಗಿನಕಾಯಿ, ಶ್ರೀಗಳ ಮಂತ್ರಾಕ್ಷತೆ, ರಾಮದೇವರ ಪ್ರಸಾದವನ್ನು ನೀಡಲಾಯಿತು. ಶ್ರೀಮಠದ ನೆರವು ಸ್ವೀಕರಿಸಿದ ಮಂಜುನಾಥ ಹನುಮಂತ ಗೌಡ, ನೀಲಾ ಮುದ್ದುಗೌಡ, ಬೊಮ್ಮ ಅನಂತ ಗೌಡ, ಗಣಪತಿ ಬೊಮ್ಮ ಗೌಡ, ದಾದಾ ತೊಳಸಪ್ಪ ಗೌಡ, ಗೋವಿಂದ ಕೃಷ್ಣ ಗೌಡ, ಮಾದೇಶ ಮೋಹನ ಅಂಬಿಗ ಕೃತಜ್ಞತೆ ಸಲ್ಲಿಸಿದರು.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಕ್ಯಾಮರಾ ಹಿಡಿದು ದುಡ್ಡುಗಳಿಸುವುದು ಹೇಗೆ? ಇಲ್ಲಿ ಹೇಳಿಕೊಡ್ತಾರೆ ನೋಡಿ!

Next Post

ನಿರಂತರ ವಿದ್ಯುತ್’ಗಾಗಿ ಪ್ರತಿಭಟಿಸೋಣ.. ನೀವು ಬನ್ನಿ!

Next Post

ನಿರಂತರ ವಿದ್ಯುತ್'ಗಾಗಿ ಪ್ರತಿಭಟಿಸೋಣ.. ನೀವು ಬನ್ನಿ!

ಶಿರೂರು ದುರಂತ: ಸಾವಿನಲ್ಲಿಯೂ ಒಂದಾದ ಅಣ್ಣ-ತಂಗಿ

ಜುಲೈ 27: ಮಳೆ ಮಾಹಿತಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.