6
  • Latest

ನಿರಂತರ ವಿದ್ಯುತ್’ಗಾಗಿ ಪ್ರತಿಭಟಿಸೋಣ.. ನೀವು ಬನ್ನಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿರಂತರ ವಿದ್ಯುತ್’ಗಾಗಿ ಪ್ರತಿಭಟಿಸೋಣ.. ನೀವು ಬನ್ನಿ!

ಭರವಸೆಗಳಿಗೆ ಬಗ್ಗದ ಜನ: ಹೆಸ್ಕಾಂ ವಿರುದ್ಧ ಗುಳ್ಳಾಪುರದಲ್ಲಿ ಧರಣಿ

AchyutKumar by AchyutKumar
July 27, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಯಲ್ಲಾಪುರ: ನಿರಂತರ ವಿದ್ಯುತ್ ಸಮಸ್ಯೆಯಿಂದ ಬೇಸತ್ತ ಗುಳ್ಳಾಪುರದ ಜನ ಹೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಜುಲೈ 30ರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕಾಗಿ ಅನೇಕರು ತಯಾರಿ ನಡೆಸಿದ್ದು, ಜನರ ಸಮಸ್ಯೆ ಆಲಿಸಲು ಅಧಿಕಾರಿಗಲು ಸಹ ಭಾಗವಹಿಸುವ ನಿರೀಕ್ಷೆಯಿದೆ. ಇಡಗುಂದಿ, ಡೋಂಗ್ರಿ ಹಾಗೂ ಸುಂಕಸಾಳ ಭಾಗದಲ್ಲಿ ಮಳೆಗಾಲ ಶುರುವಾದಾಗಲಿನಿಂದಲೂ ವಿದ್ಯುತ್ ಸಮಸ್ಯೆ ಜೋರಾಗಿದೆ. ಸಣ್ಣಪುಟ್ಟ ಕಾರಣಗಳಿಗೂ ವಿದ್ಯುತ್ ಸ್ಥಗಿತವಾಗುತ್ತಿದ್ದು, ಇದರಿಂದ ಸಾಕಷ್ಟು ಜನ ಸಮಸ್ಯೆ ಅನುಭವಿಸಿದ್ದಾರೆ. ಈ ಹಿನ್ನಲೆ ಹೆಸ್ಕಾಂ ಗ್ರಿಡ್’ಗೆ ಮುತ್ತಿಗೆ ಹಾಕಲು ಸ್ಥಳೀಯರು ನಿರ್ಧರಿಸಿದ್ದಾರೆ. ಜೊತೆಗೆ ಹೆದ್ದಾರಿ ತಡೆ ಮಾಡುವ ಬಗ್ಗೆಯೂ ಎಚ್ಚರಿಸಿದ್ದಾರೆ.
ಮೂರು ದಿನದ ಹಿಂದೆ ವಿದ್ಯುತ್ ಸಮಸ್ಯೆಯಿಂದ ಬೇಸತ್ತ ವಜ್ರಳ್ಳಿ ಜನ ಸಹ ಅಲ್ಲಿನ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಅಧಿಕಾರಿಗಳ ಭರವಸೆ ಹಿನ್ನಲೆ ಪ್ರತಿಭಟನೆ ಹಿಂಪಡೆದಿದ್ದರು. ಆದರೆ, ಗುಳ್ಳಾಪುರ ಭಾಗದವರು `ಸರಿಯಾದ ವಿದ್ಯುತ್ ಸಂಪರ್ಕ ನೀಡುವವರೆಗೂ ಪ್ರತಿಭಟನೆ ಹಿಂಪಡೆಯಲ್ಲ’ ಎಂದು ಎಚ್ಚರಿಸಿದ್ದಾರೆ. `ಅಧಿಕಾರಿಗಳು ಭರವಸೆ ನೀಡುವ ಬದಲು ಕೆಲಸ ಮಾಡಿ ತೋರಿಸಲಿ’ ಎಂದು ಆ ಭಾಗದವರು ಹೇಳಿದ್ದಾರೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ನೊಂದವರ ನೆರವಿಗೆ ನಿಂತ ರಾಮಚಂದ್ರಾಪುರ ಮಠ

Next Post

ಶಿರೂರು ದುರಂತ: ಸಾವಿನಲ್ಲಿಯೂ ಒಂದಾದ ಅಣ್ಣ-ತಂಗಿ

Next Post

ಶಿರೂರು ದುರಂತ: ಸಾವಿನಲ್ಲಿಯೂ ಒಂದಾದ ಅಣ್ಣ-ತಂಗಿ

ಜುಲೈ 27: ಮಳೆ ಮಾಹಿತಿ

ಮಣ್ಣಿನಡಿ ಕಾಣಿಸಿದ ಟೀ ಅಂಗಡಿ ಅವಶೇಷ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.