6
  • Latest

ದೆಹಲಿ ಬಿಟ್ಟು ಶಿರೂರಿಗೆ ಬಂದ ಸಂಸದ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ದೆಹಲಿ ಬಿಟ್ಟು ಶಿರೂರಿಗೆ ಬಂದ ಸಂಸದ

AchyutKumar by AchyutKumar
July 27, 2024
in ವಿಡಿಯೋ
advt advt advt
ADVERTISEMENT

ದೆಹಲಿ ಅಧಿವೇಶನದಲ್ಲಿದ್ದ ಸಂಸದ ಕಾಗೇರಿ ಅಲ್ಲಿಂದ ನೇರವಾಗಿ ಶಿರೂರಿಗೆ ಆಗಮಿಸಿದ್ದು, ಇಲ್ಲಿನ ರಕ್ಷಣಾ ಚಟುವಟಿಕೆಗಳ ಮೇಲೆ ಕಣ್ಣಾಡಿಸಿದರು.
ಉಳುವರೆಗೆ ತೆರಳಿ ಜನರ ಅಹವಾಲು ಆಲಿಸಿದ ಅವರು ಅಲ್ಲಿನ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು. ಮುಂದೆ ಕೈಗೊಳ್ಳಬೇಕಾದ ಪರಿಹಾರ ಕಾರ್ಯ ಹಾಗೂ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು. ಗುಡ್ಡ ಕುಸಿತದಿಂದ ನಾಪತ್ತೆಯಾದ ಜಗನ್ನಾಥ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ವೇಳೆ ಮಾದ್ಯಮದವರ ಜೊತೆ ಮಾತನಾಡಿದ ಅವರು `ವಿಷಯದ ಗಂಭೀರದ ಹಿನ್ನಲೆ ಎನ್‌ಡಿಆರ್‌ಎಫ್ ಹಾಗೂ ಸೈನ್ಯ ಸಹ ಇಲ್ಲಿ ಬಂದು ಕೆಲಸ ಮಾಡುತ್ತಿದೆ. ಸೀಬರ್ಡ ಹಾಗೂ ಕೋಸ್ಟಗಾರ್ಡ ನೆರವು ನೀಡಿದೆ. ಮೂವರ ಶೋಧ ಕಾರ್ಯ ನಡೆಯುತ್ತಿದೆ. ತಾಂತ್ರಿಕ ಪರಿಣಿತಿ ಹೊಂದಿದವರು ಇಲ್ಲಿ ಕೆಲಸ ಮಾಡುತ್ತಿದ್ದು, ತಜ್ಞರು ಟಗ್ ಬೋಟ್ ನಿರೀಕ್ಷೆಯಲ್ಲಿದ್ದು, ಇನ್ನಷ್ಟು ಉಪಕರಣಗಳು ಬರುತ್ತಿದೆ. ಅತ್ಯಂತ ಕ್ಲಿಷ್ಕರವಾದ ಸಮಸ್ಯೆ ಇದಾಗಿದ್ದು ಕೇಂದ್ರದ ಜೊತೆ ರಾಜ್ಯ ಸರ್ಕಾರವೂ ತಕ್ಷಣ ಸ್ಪಂದಿಸಿದೆ’ ಎಂದು ಹೇಳಿದರು. ಮಾಜಿ ಶಾಸಕಿ ರೂಪಾಲಿ ನಾಯ್ಕ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್ ಎಸ್ ಹೆಗಡೆ, ಪ್ರಮುಖರಾದ ನಾಗರಾಜ ನಾಯಕ ಅವರ ಜೊತೆಯಿದ್ದರು.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉಳುವರೆಗೆ ಭೇಟಿ ನೀಡಿದ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.

 

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಕಡಲ ಅಬ್ಬರಕ್ಕೆ ಮಾಜಾಳಿ ರಸ್ತೆಯೇ ಮಾಯ!

Next Post

ಸರ್ವೆಗೆ ಹೋದವನ ಸರ್ಕಾರಿ ಕೆಲಸಕ್ಕೆ ಅಡ್ಡಿ: ಭೂ ಮಾಪಕನಿಗೆ ಕಪಾಳ ಮೋಕ್ಷ!

Next Post

ಸರ್ವೆಗೆ ಹೋದವನ ಸರ್ಕಾರಿ ಕೆಲಸಕ್ಕೆ ಅಡ್ಡಿ: ಭೂ ಮಾಪಕನಿಗೆ ಕಪಾಳ ಮೋಕ್ಷ!

ಮಾಗೋಡು ಜಲಪಾತ ವೀಕ್ಷಣೆಗೆ ಹೋಗುವವರಿಗೆ ನಿರಾಸೆ!

ಮುಂದುವರೆದ ಭೂ ಕುಸಿತ: ಕಳಚೆಯಲ್ಲಿ ಮತ್ತೆ ಆತಂಕ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.