6
  • Latest

ಮುಂದುವರೆದ ಭೂ ಕುಸಿತ: ಕಳಚೆಯಲ್ಲಿ ಮತ್ತೆ ಆತಂಕ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುಂದುವರೆದ ಭೂ ಕುಸಿತ: ಕಳಚೆಯಲ್ಲಿ ಮತ್ತೆ ಆತಂಕ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಯಲ್ಲಾಪುರ: ಶುಕ್ರವಾರ ಕಳಚೆಯ ಹೊಸಕುಂಬ್ರಿಯಿoದ ಶಂಬಡೆಮನೆಕೇರಿಗೆ ರಸ್ತೆ ಕುಸಿದ ಬೆನ್ನಲ್ಲೆ ಶನಿವಾರ ಇನ್ನಷ್ಟು ಭೂ ಕುಸಿತ ಉಂಟಾಗಿದೆ.

Advertisement. Scroll to continue reading.

2021ರಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಉಂಟಾದ ಪ್ರದೇಶದಲ್ಲಿ ಮತ್ತೆ ಕುಸಿತವಾಗಿದ್ದು, ಮಾನಿಗದ್ದೆ ಕುಂಬ್ರಿಯ ಜನಾರ್ಧನ ಹೆಬ್ಬಾರ್ ಅವರ ತೋಟ ನೆಲಕಚ್ಚಿದೆ. ಇದರೊಂದಿಗೆ ಅಂಬಡೆಕೇರಿ ಸೂರ್ಯನಾರಾಯಣ ಭಟ್ಟ ಅವರ ಮನೆ ಹಿಂದೆಯೂ ಭೂಮಿ ಕುಸಿದಿದೆ. ಇತ್ಲಮನೆ ಜಿ ಎಸ್ ಭಟ್ಟ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಹೆಬ್ಬರಕುಂಬ್ರಿಯ ಆರ್ ಪಿ ಹೆಗಡೆ ಅವರ ಕೊಟ್ಟಿಗೆಯ ಗೋಡೆ ಕುಸಿತಿದೆ. ಅಲ್ಲಲ್ಲಿ ಅಡಿಕೆ ಮರಗಳು ಸಹ ಉರುಳಿಬಿದ್ದಿದೆ.
2021ರಲ್ಲಿ ದೊಡ್ಡ ಪ್ರಮಾಣದ ಭೂ ಕುಸಿತ ಈ ಊರಿನಲ್ಲಿ ಆಗಿತ್ತು. ಮತ್ತೆ ಕುಸಿಯುವ ಸಾಧ್ಯತೆ ಬಗ್ಗೆ ವಿಜ್ಞಾನಿಗಳು ಅಂದಾಜಿಸಿದ್ದರು. ಈ ಹಿನ್ನಲೆ ಊರಿನವರನ್ನು ಸ್ಥಳಾಂತರಿಸಬೇಕು ಎಂದು ಜನ ಬೇಡಿಕೆ ಇಟ್ಟಿದ್ದರು. ಆದರೆ, ಈವರೆಗೂ ಕಳಚೆ ಗ್ರಾಮದವರಿಗೆ ಪುನರ್ವಸತಿಯೂ ಸಿಕ್ಕಿಲ್ಲ. ಪರಿಹಾರವೂ ದೊರೆತಿಲ್ಲ.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಮಾಗೋಡು ಜಲಪಾತ ವೀಕ್ಷಣೆಗೆ ಹೋಗುವವರಿಗೆ ನಿರಾಸೆ!

Next Post

ಲೋಹಗಳ ಹುಡುಕಾಟ: ನದಿ ಆಳದಲ್ಲಿ ಬಗೆದಷ್ಟು ಬರೀ ಮಣ್ಣು!

Next Post

ಲೋಹಗಳ ಹುಡುಕಾಟ: ನದಿ ಆಳದಲ್ಲಿ ಬಗೆದಷ್ಟು ಬರೀ ಮಣ್ಣು!

ಮರಣೋತ್ತರ ಪರೀಕ್ಷೆಗೆ ಅನಗತ್ಯ ನೆಪ: ಆಸ್ಪತ್ರೆ ಆವರಣದಲ್ಲಿ ಶಿವರಾಮ ಹೆಬ್ಬಾರ್ ರೋಷಾವೇಷ!

ರೈತನ ಬೆಳೆ ನುಂಗಿದ ಮಳೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.