6
  • Latest

`ಸಾತ್ವಿಕ ನೆಮ್ಮದಿಗೆ ತಪಸ್ಸು ಅಗತ್ಯ’

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಸಾತ್ವಿಕ ನೆಮ್ಮದಿಗೆ ತಪಸ್ಸು ಅಗತ್ಯ’

AchyutKumar by AchyutKumar
in ಸ್ಥಳೀಯ

ಶಿರಸಿ: `ಇಂದ್ರಿಯಗಳ ಭೋಗದಿಂದ ಬರುವ ಸುಖ ತಾತ್ಕಾಲಿಕ, ಇಂದ್ರಿಯಗಳ ನಿಯಮನದಿಂದ ಶಾಶ್ವತವಾದ ನೆಮ್ಮದಿ ಹಾಗೂ ಸತ್ವಿಕವಾದ ನೆಮ್ಮದಿ’ ಎಂದು ಸೋಂದಾ ಸ್ವರ್ಣವಲ್ಲಿಯ ಶ್ರೀಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ ಹೇಳಿದರು.
ಅವರು ಸ್ವರ್ಣವಲ್ಲೀ ಮಠದಲ್ಲಿ ನಡೆಯುತ್ತಿರುವ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಗುಂದ ಸೀಮೆ, ಛಾಪಖಂಡ ಭಾಗಿಯ ಶಿಷ್ಯರು ಸಲ್ಲಿಸಿದ ಗುರು ಸೇವೆಯನ್ನು ಸ್ವೀಕರಿಸಿ ಆಶೀರ್ವಚನ ನುಡಿದರು.
`ಪ್ರತಿಯೊಂದಕ್ಕೂ ನಮ್ಮ ಮನಸ್ಸು ಮುಖ್ಯ ಕಾರಣ. ಅದನ್ನು ನಿಗ್ರಹಿಸಿದರೆ ಎಲ್ಲವನ್ನೂ ನಿಗ್ರಹಿಸುವ ಸಾಮರ್ಥ್ಯ ನಮ್ಮಲ್ಲಿ ಬರುತ್ತದೆ. ನಮ್ಮನ್ನು ಧರ್ಮಾಚರಣೆಯಲ್ಲಿ ತೊಡಗಿಸುತ್ತದೆ’ ಎಂದರು.
`ಇAದ್ರಿಯಗಳ ಆಕರ್ಷಣೆಯನ್ನು ತಡೆಗಟ್ಟುವಲ್ಲಿ ಪ್ರಯತ್ನ ಬೇಕು. ಅದನ್ನು ತಡೆಗಟ್ಟಿದರೆ ತಪಸ್ಸಾಗುತ್ತದೆ. ನಮ್ಮ ಜೀವನದ ನಿಶ್ರೇಯಸ್ಸಿಗೂ ಕಾರಣವಾಗುತ್ತದೆ ಎಂದರು. ಕಿರಿಯ ಶ್ರೀಗಳಾದ ಆನಂದಬೋಧೇoದ್ರ ಸರಸ್ವತೀ ಸ್ವಾಮಿಗಳು ಸಾನ್ನಿಧ್ಯ ನೀಡಿದ್ದರು.
ಸೀಮಾ ಅಧ್ಯಕ್ಷ ದತ್ತಾತ್ರೇಯ ಹೆಗಡೆ ತಮ್ಮಣಗಿ, ಶಿವಾನಂದ ಪಾಟೀಲ, ಮಾತೃಮಂಡಳಿಯ ಪ್ರಮುಖರಾದ ಸೀತಾ ದಾನಗೇರಿ, ವಿಶಾಲಾಕ್ಷಿ ಭಟ್ ಪಟೋಳಿ ಉಪಸ್ಥಿತರಿದ್ದರು.

ShareSendTweetShare
Previous Post

ಕೊನೆ ಪ್ರಯತ್ನ: ಲಾರಿ ಸಿಗದಿದ್ದರೆ ಕಾರ್ಯಾಚರಣೆ ಸ್ಥಗಿತ!

Next Post

ಶಿರೂರು: ಶಾಲೆಗೆ ರಜೆ ನೀಡಿದ್ದರಿಂದ ಉಳಿಯಿತು ಮಕ್ಕಳ ಜೀವ!

Next Post

ಶಿರೂರು: ಶಾಲೆಗೆ ರಜೆ ನೀಡಿದ್ದರಿಂದ ಉಳಿಯಿತು ಮಕ್ಕಳ ಜೀವ!

ಸರಾಯಿ ಕುಡಿದು ಸಾವನಪ್ಪಿದ ಕಟ್ಟಡ ಕಾರ್ಮಿಕ

ಶಿರೂರು: ಶವ ಶೋಧಕ್ಕಾಗಿ ರೈಲು ಸೇತುವೆ ಅಡಿ ಸರ್ಕಸ್ಸು!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.