6
  • Latest

ಶಿರೂರು: 13ನೇ ದಿನ 4ನೇ ಸ್ಥಳದಲ್ಲಿ ಸಿಕ್ಕಿದ್ದು ಶೂನ್ಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶಿರೂರು: 13ನೇ ದಿನ 4ನೇ ಸ್ಥಳದಲ್ಲಿ ಸಿಕ್ಕಿದ್ದು ಶೂನ್ಯ!

AchyutKumar by AchyutKumar
in ವಿಡಿಯೋ

ಡ್ರೋಣ್ ಹಾಗೂ ಹೆಲಿಕಾಪ್ಟರ್ ಮೂಲಕ ಶಿರೂರು ಗುಡ್ಡ ಹಾಗೂ ಗಂಗಾವಳಿ ನದಿ ಆಳದಲ್ಲಿ ಹುಡುಕಾಟ ನಡೆಸಿದಾಗ ನಾಲ್ಕು ಕಡೆ ಲೋಹದ ಅಂಶ ಪತ್ತೆಯಾಗಿದ್ದು, ಭಾನುವಾರ 4ನೇ ಪ್ರದೇಶದಲ್ಲಿ ಹುಡುಕಾಟ ನಡೆಯಿತು. ಆದರೆ, ಅಲ್ಲಿ ಸಹ ಕಲ್ಲು, ಮರ ಹಾಗೂ ಮಣ್ಣಿನ ರಾಡಿ ಬಿಟ್ಟು ಬೇರೆ ಏನೂ ಸಿಕ್ಕಿಲ್ಲ.
ಗಂಗಾವಳಿ ನದಿ ನೀರಿನ ಹರಿವು ಸಹ ಅತ್ಯಂತ ವೇಗದಲ್ಲಿದ್ದು, ಮುಳುಗು ತಜ್ಞರು ಸಾಕಷ್ಟು ಶ್ರಮವಹಿಸಿ ನೀರಿಗೆ ಇಳಿದರು. ಆದರೆ, ಹೆಚ್ಚು ಕಾಲ ನೀರಿನ ಆಳದಲ್ಲಿ ಇರಲು ಅವರಿಗೆ ಸಾಧ್ಯವಾಗಿಲ್ಲ. ಶನಿವಾರ ಈಶ್ವರ ಮಲ್ಪೆ ತಂಡದ ಸದಸ್ಯರೊಬ್ಬರು ನೀರಿನ ಆಳಕ್ಕೆ ಇಳಿದು ಗಾಯ ಮಾಡಿಕೊಂಡಿದ್ದು, ಅಗತ್ಯ ಮುನ್ನೆಚ್ಚರಿಕೆವಹಿಸುವಂತೆ ಜಿಲ್ಲಾಡಳಿತ ಅವರಿಗೆ ಕಟ್ಟುನಿಟ್ಟಾಗಿ ಸೂಚಿಸಿತ್ತು. ಅದಾಗಿಯೂ ತಮ್ಮ ತಂಡದೊAದಿಗೆ ಮುನ್ನುಗ್ಗಿದ ಈಶ್ವರ ಮಲ್ಪೆ ಭಾನುವಾರ ನಾನಾ ರೀತಿಯ ಕಸರತ್ತು ನಡೆಸಿದರು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ.

ಕಾರ್ಯಾಚರಣೆ ಬಹುತೇಕ ಸ್ಥಗಿತ:
13 ದಿನಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದರೂ 8 ಶವಗಳ ಹೊರತು ಉಳಿದದ್ದು ಏನೂ ಸಿಗಲಿಲ್ಲ. ಹೀಗಾಗಿ ಬಹುತೇಕ ಕಾರ್ಯಾಚರಣೆ ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸ್ಥಳಕ್ಕೆ ಆಗಮಿಸಿದ ನಂತರ ಈ ಬಗ್ಗೆ ಅವರು ಖಚಿತಪಡಿಸಲಿದ್ದಾರೆ.
ಭಾನುವಾರ ನಡೆದ ಕಾರ್ಯಾಚರಣೆಯ ಬಗ್ಗೆ ಜಿಲ್ಲಾಧಿಕಾರಿ ಲಕ್ಷಿö್ಮÃಪ್ರಿಯಾ ಮಾತನಾಡಿದ ವಿಡಿಯೋ ಇಲ್ಲಿ ನೋಡಿ…

ShareSendTweetShare
Previous Post

ವ್ಯಾಘ್ರನ ಕಾಟಕ್ಕೆ ನಲುಗಿದ ಶ್ವಾನಪಡೆ!

Next Post

ಪತ್ರಕರ್ತೆಯರಿಗೆ ಮುಡಿಗೆ ಪ್ರಶಸ್ತಿಯ ಗಿರಿ!

Next Post

ಪತ್ರಕರ್ತೆಯರಿಗೆ ಮುಡಿಗೆ ಪ್ರಶಸ್ತಿಯ ಗಿರಿ!

ಕಳ್ಳರಿಗೂ ಇದೆ ಡ್ರೆಸ್ ಕೋಡ್: ಪಿಸ್ತೂಲ್ ಹಿಡಿದು ಬಸ್ಸಿನಲ್ಲಿ ಓಡಾಡುತ್ತಿದ್ದವರ ಸೆರೆ!

ಶಿರೂರು ಕಾರ್ಯಾಚರಣೆ ನಿಲ್ಲದಿದ್ದರೂ ಹುಡುಕಾಟ ಸ್ಥಗಿತ: ನಾಪತ್ತೆ ಆದವರಿಗೂ ಸಿಗಲಿದೆ ಪರಿಹಾರ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.