6
  • Latest

ಕಳ್ಳರಿಗೂ ಇದೆ ಡ್ರೆಸ್ ಕೋಡ್: ಪಿಸ್ತೂಲ್ ಹಿಡಿದು ಬಸ್ಸಿನಲ್ಲಿ ಓಡಾಡುತ್ತಿದ್ದವರ ಸೆರೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕಳ್ಳರಿಗೂ ಇದೆ ಡ್ರೆಸ್ ಕೋಡ್: ಪಿಸ್ತೂಲ್ ಹಿಡಿದು ಬಸ್ಸಿನಲ್ಲಿ ಓಡಾಡುತ್ತಿದ್ದವರ ಸೆರೆ!

AchyutKumar by AchyutKumar
in ದೇಶ - ವಿದೇಶ

ಜೊಯಿಡಾ: ಬಸ್ಸಿನಲ್ಲಿ ಪಿಸ್ತುಲ್ ಹಿಡಿದು ಓಡಾಡುತ್ತಿದ್ದ ಐವರಲ್ಲಿ ಇಬ್ಬರನ್ನು ರಾಮನಗರದ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಗೋವರ್ದನ ಸಿಂಗ್ ರಾಜಪುರೊಹಿತ ಮತ್ತು ಶಾಮಲಾಲ್ ಮೇಘವಾಲ್ ಬಂಧಿತರು. ಆನಮೋಡು – ಗೋವಾ ಬಸ್ಸಿನಲ್ಲಿ ಈ ಡಕಾಯಿತರು ಸಂಚರಿಸುತ್ತಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರಿಗೆ ಈ ಬಗ್ಗೆ ಖಚಿತ ಮಾಹಿತಿ ಬಂದಿದ್ದು, ಜೊಯಿಡಾ ಸಿಪಿಐ ಚಂದ್ರಶೇಖರ ಹರಿಹರ ಮತ್ತು ರಾಮನಗರ ಪಿಎಸೈ ಬಸವರಾಜ ಮಬನೂರ ಇಬ್ಬರನ್ನು ಅವರು ಅಲ್ಲಿ ಕಳುಹಿಸಿಕೊಟ್ಟರು. ಆಗ ಇಬ್ಬರು ಡಕಾಯಿತರು ಪಿಸ್ತೂಲುಸಹಿತ ಸಿಕ್ಕಿಬಿದ್ದರು.
ಉಳಿದ ಮೂವರು ತಪ್ಪಿಸಿಕೊಂಡಿದ್ದು, ಅವರ ಶೋಧ ಮುಂದುವರೆದಿದೆ. ಪಿಸ್ತುಲ್ ಜೊತೆ ಎರಡು ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋವಾದಲ್ಲಿರುವ ಜ್ಯುವೆಲರಿ ಮಳಿಗೆ ಮೇಲೆ ದಾಳಿ ನಡೆಸಲು ಅವರು ಪ್ರಯತ್ನಿಸಿದ್ದು, ಅದು ವಿಫಲವಾಗಿತ್ತು. ಅಲ್ಲಿಂದ ಮರಳುವಾಗ ಡಾಕಾಯಿತರಿಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಬ್ಬರೂ ಒಂದೇ ಬಣ್ಣದ ಬಟ್ಟೆ ಧರಿಸಿದ್ದು ವಿಶೇಷ.

ShareSendTweetShare
Previous Post

ಪತ್ರಕರ್ತೆಯರಿಗೆ ಮುಡಿಗೆ ಪ್ರಶಸ್ತಿಯ ಗಿರಿ!

Next Post

ಶಿರೂರು ಕಾರ್ಯಾಚರಣೆ ನಿಲ್ಲದಿದ್ದರೂ ಹುಡುಕಾಟ ಸ್ಥಗಿತ: ನಾಪತ್ತೆ ಆದವರಿಗೂ ಸಿಗಲಿದೆ ಪರಿಹಾರ

Next Post

ಶಿರೂರು ಕಾರ್ಯಾಚರಣೆ ನಿಲ್ಲದಿದ್ದರೂ ಹುಡುಕಾಟ ಸ್ಥಗಿತ: ನಾಪತ್ತೆ ಆದವರಿಗೂ ಸಿಗಲಿದೆ ಪರಿಹಾರ

ಅರಣ್ಯ ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಅಭಯ

ಕೆಆರ್‌ಎಸ್ ಪಕ್ಷಕ್ಕೆ ಹೊಸ ಸಾರಥಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.