6
  • Latest

ಶಿರೂರು ಕಾರ್ಯಾಚರಣೆ ನಿಲ್ಲದಿದ್ದರೂ ಹುಡುಕಾಟ ಸ್ಥಗಿತ: ನಾಪತ್ತೆ ಆದವರಿಗೂ ಸಿಗಲಿದೆ ಪರಿಹಾರ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶಿರೂರು ಕಾರ್ಯಾಚರಣೆ ನಿಲ್ಲದಿದ್ದರೂ ಹುಡುಕಾಟ ಸ್ಥಗಿತ: ನಾಪತ್ತೆ ಆದವರಿಗೂ ಸಿಗಲಿದೆ ಪರಿಹಾರ

AchyutKumar by AchyutKumar
in ವಿಡಿಯೋ
advt advt advt
ADVERTISEMENT

ಅಂಕೋಲಾ: `ಭೂ ಕುಸಿತ ವಲಯದ ಗಂಗಾವಳಿ ನದಿಯಲ್ಲಿ ನೀರಿನ ಹರಿವು ಜೋರಾಗಿರುವುದರಿಂದ ಯಾರು ಬಂದರೂ ಆಳದಲ್ಲಿ ಶೋಧ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸಲಿದ್ದು, ನದಿ ಹರಿವು ಕಡಿಮೆ ಆದ ನಂತರ ಮತ್ತೆ ಕಾರ್ಯಾಚರಣೆ ನಡೆಸಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.
ಭಾನುವಾರ ಸಂಜೆ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಈಗಾಗಲೇ 8 ಶವ ಸಿಕ್ಕಿದೆ. ಇನ್ನು ಎಷ್ಟು ಶವ ಇದೆ ಎಂದು ಗೊತ್ತಿಲ್ಲ. ಮೂವರು ನಾಪತ್ತೆ ಆದ ಬಗ್ಗೆ ದೂರಿದ್ದು, ನಿಯಮಗಳ ಪ್ರಕಾರ 7 ವರ್ಷಗಳವರೆಗೆ ಅವರಿಗೆ ಪರಿಹಾರ ವಿತರಿಸಲು ಅಸಾಧ್ಯ. ಅದಾಗಿಯೂ ಅವರ ಕುಟುಂಬದವರ ಜೊತೆ ಅಗ್ರಿಮೆಂಟ್ ಮಾಡಿಕೊಂಡು ಮಾನವೀಯ ನೆಲೆಯಲ್ಲಿ ಪರಿಹಾರ ವಿತರಿಸಲಾಗುತ್ತದೆ’ ಎಂದು ತಿಳಿಸಿದರು.
`ಮಣ್ಣಿನ ಅಡಿ ಲಾರಿ ಇತ್ತು ಎಂದು ಭಾವಿಸಿ ಅಲ್ಲಿ ಶೋಧ ನಡೆಸಲಾಯಿತು. ನೀರಿನ ಆಳದಲ್ಲಿ ಹುಡುಕಲಾಯಿತು. ಆದರೆ, ಅದು ಪತ್ತೆಯಾಗಿಲ್ಲ. ನೀರಿನಲ್ಲಿ ಮಣ್ಣು, ಕಲ್ಲು, ಮರ-ಗಿಡ ಎಲ್ಲವೂ ಇದೆ. ಹಾಗೆಂದ ಮಾತ್ರಕ್ಕೆ ಕಾರ್ಯಾಚರಣೆ ಎಂದಿಗೂ ನಿಲ್ಲಿಸುವುದಿಲ್ಲ. ಆದರೆ, ನೀರಿನಲ್ಲಿ ಇಳಿಯಲು ಸಾಧ್ಯವಿಲ್ಲ’ ಎಂದರು.

Advertisement. Scroll to continue reading.
Advertisement. Scroll to continue reading.

ಕೇoದ್ರ ಹೆದ್ದಾರಿ ಸಚಿವರು ಎಲ್ಲಿ?
`ರಾಜ್ಯದ ಮುಖ್ಯಮಂತ್ರಿ, ಕಂದಾಯ ಸಚಿವರು ಇಲ್ಲಿ ಬಂದಿದ್ದಾರೆ. ಆದರೆ, ಇಷ್ಟು ದೊಡ್ಡ ದುರಂತ ನಡೆದರೂ ಕೇಂದ್ರ ಸಚಿವರು ಬಂದಿಲ್ಲ. ಅವರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕಿತ್ತು. ಭಟ್ಕಳದಿಂದ ಕಾರವಾರದವರೆಗೆ ಸಮಸ್ಯೆಗಳಿದ್ದು, ಅದರ ಬಗ್ಗೆ ಹೇಳಿದರೂ ಐ ಆರ್ ಬಿ ಕಂಪನಿ ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ದೂರಿದರು. `ಇದೀಗ ಹೊನ್ನಾವರ ಕಾಸರಗೋಡಿನಲ್ಲಿ ಹೆದ್ದಾರಿ ಮೇಲೆ ಮಣ್ಣು ಬಿದ್ದಿದೆ’ ಎಂದರು.
ಸಚಿವ ಮಂಕಾಳು ವೈದ್ಯ ಮಾತನಾಡಿದ ವಿಡಿಯೋ ಇಲ್ಲಿ ನೋಡಿ…

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಕಳ್ಳರಿಗೂ ಇದೆ ಡ್ರೆಸ್ ಕೋಡ್: ಪಿಸ್ತೂಲ್ ಹಿಡಿದು ಬಸ್ಸಿನಲ್ಲಿ ಓಡಾಡುತ್ತಿದ್ದವರ ಸೆರೆ!

Next Post

ಅರಣ್ಯ ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಅಭಯ

Next Post

ಅರಣ್ಯ ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಅಭಯ

ಕೆಆರ್‌ಎಸ್ ಪಕ್ಷಕ್ಕೆ ಹೊಸ ಸಾರಥಿ

`ಮಳೆಹಾನಿಗೆ ಬೇಕು ಅಧಿಕ ಪರಿಹಾರ'

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.