6
  • Latest

ಶಿರೂರು ಕಾರ್ಯಾಚರಣೆ ನಿಲ್ಲದಿದ್ದರೂ ಹುಡುಕಾಟ ಸ್ಥಗಿತ: ನಾಪತ್ತೆ ಆದವರಿಗೂ ಸಿಗಲಿದೆ ಪರಿಹಾರ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶಿರೂರು ಕಾರ್ಯಾಚರಣೆ ನಿಲ್ಲದಿದ್ದರೂ ಹುಡುಕಾಟ ಸ್ಥಗಿತ: ನಾಪತ್ತೆ ಆದವರಿಗೂ ಸಿಗಲಿದೆ ಪರಿಹಾರ

AchyutKumar by AchyutKumar
in ವಿಡಿಯೋ

ಅಂಕೋಲಾ: `ಭೂ ಕುಸಿತ ವಲಯದ ಗಂಗಾವಳಿ ನದಿಯಲ್ಲಿ ನೀರಿನ ಹರಿವು ಜೋರಾಗಿರುವುದರಿಂದ ಯಾರು ಬಂದರೂ ಆಳದಲ್ಲಿ ಶೋಧ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸಲಿದ್ದು, ನದಿ ಹರಿವು ಕಡಿಮೆ ಆದ ನಂತರ ಮತ್ತೆ ಕಾರ್ಯಾಚರಣೆ ನಡೆಸಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.
ಭಾನುವಾರ ಸಂಜೆ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಈಗಾಗಲೇ 8 ಶವ ಸಿಕ್ಕಿದೆ. ಇನ್ನು ಎಷ್ಟು ಶವ ಇದೆ ಎಂದು ಗೊತ್ತಿಲ್ಲ. ಮೂವರು ನಾಪತ್ತೆ ಆದ ಬಗ್ಗೆ ದೂರಿದ್ದು, ನಿಯಮಗಳ ಪ್ರಕಾರ 7 ವರ್ಷಗಳವರೆಗೆ ಅವರಿಗೆ ಪರಿಹಾರ ವಿತರಿಸಲು ಅಸಾಧ್ಯ. ಅದಾಗಿಯೂ ಅವರ ಕುಟುಂಬದವರ ಜೊತೆ ಅಗ್ರಿಮೆಂಟ್ ಮಾಡಿಕೊಂಡು ಮಾನವೀಯ ನೆಲೆಯಲ್ಲಿ ಪರಿಹಾರ ವಿತರಿಸಲಾಗುತ್ತದೆ’ ಎಂದು ತಿಳಿಸಿದರು.
`ಮಣ್ಣಿನ ಅಡಿ ಲಾರಿ ಇತ್ತು ಎಂದು ಭಾವಿಸಿ ಅಲ್ಲಿ ಶೋಧ ನಡೆಸಲಾಯಿತು. ನೀರಿನ ಆಳದಲ್ಲಿ ಹುಡುಕಲಾಯಿತು. ಆದರೆ, ಅದು ಪತ್ತೆಯಾಗಿಲ್ಲ. ನೀರಿನಲ್ಲಿ ಮಣ್ಣು, ಕಲ್ಲು, ಮರ-ಗಿಡ ಎಲ್ಲವೂ ಇದೆ. ಹಾಗೆಂದ ಮಾತ್ರಕ್ಕೆ ಕಾರ್ಯಾಚರಣೆ ಎಂದಿಗೂ ನಿಲ್ಲಿಸುವುದಿಲ್ಲ. ಆದರೆ, ನೀರಿನಲ್ಲಿ ಇಳಿಯಲು ಸಾಧ್ಯವಿಲ್ಲ’ ಎಂದರು.

ADVERTISEMENT

ಕೇoದ್ರ ಹೆದ್ದಾರಿ ಸಚಿವರು ಎಲ್ಲಿ?
`ರಾಜ್ಯದ ಮುಖ್ಯಮಂತ್ರಿ, ಕಂದಾಯ ಸಚಿವರು ಇಲ್ಲಿ ಬಂದಿದ್ದಾರೆ. ಆದರೆ, ಇಷ್ಟು ದೊಡ್ಡ ದುರಂತ ನಡೆದರೂ ಕೇಂದ್ರ ಸಚಿವರು ಬಂದಿಲ್ಲ. ಅವರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕಿತ್ತು. ಭಟ್ಕಳದಿಂದ ಕಾರವಾರದವರೆಗೆ ಸಮಸ್ಯೆಗಳಿದ್ದು, ಅದರ ಬಗ್ಗೆ ಹೇಳಿದರೂ ಐ ಆರ್ ಬಿ ಕಂಪನಿ ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ದೂರಿದರು. `ಇದೀಗ ಹೊನ್ನಾವರ ಕಾಸರಗೋಡಿನಲ್ಲಿ ಹೆದ್ದಾರಿ ಮೇಲೆ ಮಣ್ಣು ಬಿದ್ದಿದೆ’ ಎಂದರು.
ಸಚಿವ ಮಂಕಾಳು ವೈದ್ಯ ಮಾತನಾಡಿದ ವಿಡಿಯೋ ಇಲ್ಲಿ ನೋಡಿ…

Advertisement. Scroll to continue reading.
Advertisement. Scroll to continue reading.
Previous Post

ಕಳ್ಳರಿಗೂ ಇದೆ ಡ್ರೆಸ್ ಕೋಡ್: ಪಿಸ್ತೂಲ್ ಹಿಡಿದು ಬಸ್ಸಿನಲ್ಲಿ ಓಡಾಡುತ್ತಿದ್ದವರ ಸೆರೆ!

Next Post

ಅರಣ್ಯ ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಅಭಯ

Next Post

ಅರಣ್ಯ ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಅಭಯ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ