6
  • Latest

ಅರಣ್ಯ ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಅಭಯ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಅರಣ್ಯ ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಅಭಯ

AchyutKumar by AchyutKumar
in ರಾಜಕೀಯ
advt advt advt
ADVERTISEMENT

ಯಲ್ಲಾಪುರ: `ಅತಿಕ್ರಮಣದಾರರ ಸಮಸ್ಯೆ ಬಗೆಹರಿಸುವುದಕ್ಕಾಗಿಯೇ ಅವರೆಲ್ಲರೂ ನನ್ನನ್ನು ಬೆಂಬಲಿಸಿ ಸಂಸದನಾಗಿ ಮಾಡಿದ್ದು, ಕಾನೂನಿನಲ್ಲಿರುವ ದೋಷಗಳನ್ನು ಸರಿಪಡಿಸಿ ಹಳೆಯ ಅತಿಕ್ರಮಣದಾರರಿಗೆ ಭೂಮಿ ಮಂಜೂರಾತಿಗೆ ನೆರವು ನೀಡಲು ಬದ್ಧ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು `ಅರಣ್ಯ ಅತಿಕ್ರಮಣದಾರರಿಗೆ ಭೂಮಿಯ ಪಟ್ಟಾ ವಿತರಿಸಲು 2006ರ ಕಾನೂನಿನಲ್ಲಿ ಕೆಲ ಸಮಸ್ಯೆಗಳಿವೆ. ಈ ಬಗ್ಗೆ ಕೇಂದ್ರ ಅರಣ್ಯ ಸಚಿವರ ಜೊತೆ ಚರ್ಚೆ ಮಾಡಿದ್ದು, ಆ ಸಮಸ್ಯೆ ಬಗೆಹರಿಸುವುದಕ್ಕಾಗಿ ನಾನು ಸಂಸದನಾಗಿದ್ದೇನೆ’ ಎಂದು ಹೇಳಿದರು. `ಯಾರೂ ಹೊಸ ಅತಿಕ್ರಮಣ ಮಾಡಬೇಡಿ’ ಎಂದು ಈ ವೇಳೆ ಕಿವಿಮಾತು ಹೇಳಿದರು.
ಅತಿಕ್ರಮಣದಾರರು ಸಂಸದರನ್ನು ಗೌರವಿಸಿ, ಅಹವಾಲು ಸಲ್ಲಿಸಿದರು. ಬಿಜೆಪಿ ಮಂಡಳಾಧ್ಯಕ್ಷ ಪ್ರಸಾದ ಹೆಗಡೆ, ಪ್ರಮುಖರಾದ ಪ್ರಮೋದ ಹೆಗಡೆ, ಹರಿಪ್ರಕಾಶ ಕೋಣೆಮನೆ, ಗಣಪತಿ ಬೋಳಗುಡ್ಡೆ, ಜಿ ಎನ್ ಗಾಂವ್ಕರ್, ವೆಂಕಟ್ರಮಣ ಬೆಳ್ಳಿ ಇತರರು ಇದ್ದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
ADVERTISEMENT
ADVERTISEMENT

 

Advertisement. Scroll to continue reading.
ShareSendTweetShare
ADVERTISEMENT
Previous Post

ಶಿರೂರು ಕಾರ್ಯಾಚರಣೆ ನಿಲ್ಲದಿದ್ದರೂ ಹುಡುಕಾಟ ಸ್ಥಗಿತ: ನಾಪತ್ತೆ ಆದವರಿಗೂ ಸಿಗಲಿದೆ ಪರಿಹಾರ

Next Post

ಕೆಆರ್‌ಎಸ್ ಪಕ್ಷಕ್ಕೆ ಹೊಸ ಸಾರಥಿ

Next Post

ಕೆಆರ್‌ಎಸ್ ಪಕ್ಷಕ್ಕೆ ಹೊಸ ಸಾರಥಿ

`ಮಳೆಹಾನಿಗೆ ಬೇಕು ಅಧಿಕ ಪರಿಹಾರ'

ಮಳೆಹಾನಿ ಪರಿಶೀಲನೆಗೆ ಬಾರದ ಅಧಿಕಾರಿಗಳು: ಸಚಿವರ ಮುಂದೆ ಜನರ ದೂರು

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.