6
  • Latest

ಶಿಕ್ಷಕನ ಅಳಿಯ ನಾಪತ್ತೆ: ತೋಟಕ್ಕೆ ಹೋದವ ನಿಗೂಢ ಕಣ್ಮರೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿಕ್ಷಕನ ಅಳಿಯ ನಾಪತ್ತೆ: ತೋಟಕ್ಕೆ ಹೋದವ ನಿಗೂಢ ಕಣ್ಮರೆ

AchyutKumar by AchyutKumar
July 28, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಮೂಡ್ಕಣಿಯ ಪ್ರೌಢಶಾಲೆ ಶಿಕ್ಷಕ ಸುಬ್ರಾಯ ಗೌಡ ಅವರ ಅಳಿಯ ಮಂಜುನಾಥ ನಾಗಪ್ಪ ಗೌಡ (29 ವರ್ಷ) ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ಮರಳಿಲ್ಲ.
ಹೊನ್ನಾವರದ ಗದ್ದೆಮನೆಯಲ್ಲಿ ವಾಸವಾಗಿದ್ದ ಮಂಜುನಾಥ ಗೌಡ ಜುಲೈ 27ರ ಮಧ್ಯಾಹ್ನ 12.30ಕ್ಕೆ ತೋಟಕ್ಕೆ ಹೋಗಿದ್ದರು. ಸಂಜೆ ಆದರೂ ಅವರು ಮನೆಗೆ ಬಂದಿಲ್ಲ. ಇದರಿಂದ ಆತಂಕಗೊoಡ ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸಿದರು. ಸಂಬoಧಿಕರ ಮನೆಗೂ ಫೋನ್ ಮಾಡಿ ವಿಚಾರಿಸಿದರು. ಆದರೂ, ಅವರು ಪತ್ತೆಯಾಗಿಲ್ಲ. ಹೀಗಾಗಿ ಅವರನ್ನು ಹುಡುಕಿಕೊಡಿ ಎಂದು ಶಿಕ್ಷಕ ಸುಬ್ರಾಯ ಗೌಡ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಗಾಂಜಾ ಸೇವನೆ: ಫೋಟೋಗ್ರಾಫರ್ – ಪೇಂಟರ್ ಜೊತೆ ಗುತ್ತಿಗೆದಾರನಿಗೂ ಜೈಲೂಟ!

Next Post

ಜೊಯಿಡಾದಲ್ಲಿದೆ ಮರದಿಂದ ಮರಕ್ಕೆ ಹೋಗುವ ಅಪರೂಪದ ತೂಗು ಸೇತುವೆ!

Next Post

ಜೊಯಿಡಾದಲ್ಲಿದೆ ಮರದಿಂದ ಮರಕ್ಕೆ ಹೋಗುವ ಅಪರೂಪದ ತೂಗು ಸೇತುವೆ!

ಔಷಧಿಯೂ ಹೌದು ಈ ನಾಗಲಿಂಗ ಪುಷ್ಪ

`ದೇವನಾಮ ಸ್ಮರಣೆಯಿಂದ ಸಮಸ್ಯೆ ಪರಿಹಾರ'

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.