6
  • Latest

ಅರಣ್ಯ ಅತಿಕ್ರಮಣ ವಿಷಯದಲ್ಲಿ ಗೊಂದಲ: ಆತಂಕ ಬೇಡ ಎಂದ ಹೋರಾಟಗಾರ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಅತಿಕ್ರಮಣ ವಿಷಯದಲ್ಲಿ ಗೊಂದಲ: ಆತಂಕ ಬೇಡ ಎಂದ ಹೋರಾಟಗಾರ

AchyutKumar by AchyutKumar
in ಸ್ಥಳೀಯ

ಶಿರಸಿ: `ಅರಣ್ಯ ಭೂಮಿ ಹಕ್ಕು ಕಾಯಿದೆಗೆ ತಿದ್ದುಪಡಿ ವಿಷಯವಾಗಿ ವಿಧಾನ ಮಂಡಲ ಸದನ ಇತ್ತೀಚೆಗೆ ತೆಗೆದುಕೊಂಡ ನಿರ್ಣಯಗಳು ಗೊಂದಲಕ್ಕೆ ಕಾರಣವಾಗಿದ್ದು, ಕಾಯಿದೆ ಅರಣ್ಯವಾಸಿಗಳ ಪರವಾಗಿದ್ದರಿಂದ ಭೂಮಿ ಹಕ್ಕಿನ ಕಾಯಿದೆಗೆ ತಿದ್ದುಪಡಿ ಅಗತ್ಯವಿಲ್ಲ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
`ಕಾಯಿದೆ ಮತ್ತು ನಿಯಮಾವಳಿ ಜಾರಿಗೆ ಬಂದು 17 ವರ್ಷಗಳ ನಂತರ ಜಿಲ್ಲೆಯಲ್ಲಿ ಈ ಕಾನೂನು ಅಡಿಯಲ್ಲಿ ಈ ಹಿಂದೆ ಸಾಗುವಳಿ ಹಕ್ಕು ಪತ್ರ ನೀಡಿದ ನಂತರ ಈಗ ಕಾಯಿದೆ ತಿದ್ದುಪಡಿ ಕುರಿತು ಪ್ರಸ್ತಾಪವಾಗುತ್ತಿರುವುದು ವಿಷಾದಕರ’ ಎಂದು ಅವರು ಹೇಳಿದರು. `ಅರಣ್ಯ ವಾಸಗಳ 3 ತಲೆಮಾರಿನ ವೈಯಕ್ತಿಕ ಅತಿಕ್ರಮಣದ ದಾಖಲೆಯನ್ನು ಮಂಜೂರಿಗೆ ಪರಿಗಣಿಸುವುದು ತಪ್ಪು. ಅತಿಕ್ರಮಣ ಪ್ರದೇಶ 3 ತಲೆಮಾರಿನ ಜನ ವಸತಿ ಪ್ರದೇಶ ಎಂಬ ದಾಖಲೆಯ ಆಧಾರದ ಮೇಲೆ ಹಕ್ಕು ಪತ್ರ ನೀಡಬಹುದು ಎಂದು 10 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ನಿರ್ದೇಶಿಸಿದ್ದು, ಮಂಜೂರಿಗಿರುವ ಕಾನೂನು ತೊಡಕುಗಳನ್ನು ನಿವಾರಿಸಿದೆ’ ಎಂದು ಅವರು ಕಾನೂನಾತ್ಮಕ ಅಂಶವನ್ನು ವಿಶ್ಲೇಷಿಸಿದರು.

ಅಧ್ಯಯನ ಅವಶ್ಯ:
ಅರಣ್ಯ ಭೂಮಿ ಹಕ್ಕಿಗೆ ಆಡಳಿತಾತ್ಮಕ ಇಚ್ಛಾಶಕ್ತಿ ಹಾಗೂ ಅಧಿಕಾರಿಗಳನ್ನು ನಿಯಂತ್ರಿಸುವ ಹಾಗೂ ಆಳವಾದ ಕಾನೂನು ಅಧ್ಯಯನ ಜನ ಪ್ರತಿನಿಧಿಗಳಿಗೆ ಅವಶ್ಯ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ShareSendTweetShare
Previous Post

ಶ್ರೀಗಳ ದರ್ಶನ ಪಡೆದ ಶಾಸಕ

Next Post

ಹಳ್ಳಕ್ಕೆ ಬಿದ್ದ ರೈತ ಸಾವು

Next Post

ಹಳ್ಳಕ್ಕೆ ಬಿದ್ದ ರೈತ ಸಾವು

ನೆರೆ ಸಂತ್ರಸ್ತರಿಗೆ ನೋಟಿಸ್!

ಮಲೆನಾಡಿನಲ್ಲಿ ಮುಂದುವರೆದ ಮಳೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.