6
  • Latest

ಎಚ್ಚರಿಕೆಗೂ ಬಗ್ಗದ ಅಧಿಕಾರಿಗಳು: ಹೆಸ್ಕಾಂ ವಿರುದ್ಧ ಜನಾಕ್ರೋಶ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎಚ್ಚರಿಕೆಗೂ ಬಗ್ಗದ ಅಧಿಕಾರಿಗಳು: ಹೆಸ್ಕಾಂ ವಿರುದ್ಧ ಜನಾಕ್ರೋಶ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಯಲ್ಲಾಪುರ ಹಾಗೂ ಅಂಕೋಲಾ ಗಡಿಭಾಗದ ಗುಳ್ಳಾಪುರದಲ್ಲಿ ವಿದ್ಯುತ್ ಸಮಸ್ಯೆಯಿಂದ ಬೇಸತ್ತ ಜನ ಜುಲೈ 30ರ ಮಂಗಳವಾರ ಹೆಸ್ಕಾಂ ಗ್ರಿಡ್’ಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಯಲ್ಲಾಪುರದ ಇಡಗುಂದಿ, ಮಾವಿನಮನೆ ಗ್ರಾಮ ಪಂಚಾಯತದ ಜನ ಹಾಗೂ ಅಂಕೋಲಾ ತಾಲೂಕಿನ ಸುಂಕಸಾಳ, ಡೋಂಗ್ರಿ ಗ್ರಾಮ ಪಂಚಾಯತ ವ್ಯಾಪ್ತಿಯವರು ಒಗ್ಗಟ್ಟಿನಿಂದ ಪ್ರತಿಭಟನೆ ನಡೆಸಿದರು.
ಈ ಭಾಗದ 40ಕ್ಕೂ ಅಧಿಕ ಊರುಗಳಿಗೆ ಕಳೆದ ಎರಡು ತಿಂಗಳಿನಿoದ ಸರಿಯಾದ ವಿದ್ಯುತ್ ಸರಬರಾಜು ಆಗುತ್ತಿರಲಿಲ್ಲ. ಈ ಹಿನ್ನಲೆ ಊರಿನವರೆಲ್ಲ ಸೇರಿ ಹೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆಯ ಕರೆ ನೀಡಿದ್ದರು. ಪ್ರತಿಭಟನೆ ನಡೆಸುವುದಾಗಿ ಸಹ ಸೂಚಿಸಿದ್ದರು. ಆದರೂ, ಗ್ರಾಮಸ್ಥರ ಅಳಲನ್ನು ಹೆಸ್ಕಾಂ ಅಧಿಕಾರಿಗಳು ಆಲಿಸಿರಲಿಲ್ಲ. ಈ ಹಿನ್ನಲೆ ಊರಿನವರೆಲ್ಲ ಸೇರಿ ಜುಲೈ 30ರಂದು ಧರಣಿ ನಡೆಸಿದರು.
`ಪ್ರತಿ ವರ್ಷ ಮಳೆಗಾಲ ಪೂರ್ವದಲ್ಲಿ ಲೈನ್ ನಿರ್ವಹಣೆ ಬಗ್ಗೆ ಗಮನಹರಿಸಬೇಕು. ಅಗತ್ಯ ಸಿಬ್ಬಂದಿಯನ್ನು ಈ ಭಾಗಕ್ಕೆ ನೇಮಿಸಬೇಕು. ಗ್ರಾಹಕರ ಸಮಸ್ಯೆ ಆಲಿಸಲು ಯೋಗ್ಯ ಅಧಿಕಾರಿ ಬೇಕು. ಅರಬೈಲ್, ಡಬ್ಗುಳಿ, ಗುಳ್ಳಾಪುರ, ಕೊಡ್ಲಗದ್ದೆ, ಚುಕ್ಕುಮನೆ ಗ್ರಾಮದ ವಿದ್ಯುತ್ ಸಮಸ್ಯೆ ಬಗೆಹರಿಸಬೇಕು’ ಎಂಬುದನ್ನು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಚಿತ್ರ ಮಾಹಿತಿ: ಅಕ್ಷಯ ಶೆಟ್ಟಿ

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ದಿವ್ಯದೃಷ್ಠಿಗೆ ಕಂಡಿದ್ದು 17 ಶವ: ಶಿರೂರಿಗೆ ಬಂದ ಸಾಫ್ಟ್ವೇರ್ ಸ್ವಾಮೀಜಿ!

Next Post

ಅತ್ತೆಮನೆಗೆ ಹೋದವನಿಗೆ ಧರ್ಮದೇಟು!

Next Post

ಅತ್ತೆಮನೆಗೆ ಹೋದವನಿಗೆ ಧರ್ಮದೇಟು!

ಉತ್ಪಾದಕರಿಗೆ ಹಗಲು-ರಾತ್ರಿ ಉಚಿತ ವಿದ್ಯುತ್: ಸಂಕಷ್ಟ ಅನುಭವಿಸಿದವರಿಗೆ ಮಾತ್ರ ನಿರಾಸೆ!

ಬಳಕೂರಿನ ಚಿಕನ್ ಅಂಗಡಿಯೇ ಮಟ್ಕಾ ಅಡ್ಡೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.