6
  • Latest

ಉತ್ಪಾದಕರಿಗೆ ಹಗಲು-ರಾತ್ರಿ ಉಚಿತ ವಿದ್ಯುತ್: ಸಂಕಷ್ಟ ಅನುಭವಿಸಿದವರಿಗೆ ಮಾತ್ರ ನಿರಾಸೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉತ್ಪಾದಕರಿಗೆ ಹಗಲು-ರಾತ್ರಿ ಉಚಿತ ವಿದ್ಯುತ್: ಸಂಕಷ್ಟ ಅನುಭವಿಸಿದವರಿಗೆ ಮಾತ್ರ ನಿರಾಸೆ!

AchyutKumar by AchyutKumar
July 30, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ವಿದ್ಯುತ್ ನಿಗಮವು ಗೇರುಸೊಪ್ಪದಲ್ಲಿ ವಾಸಿಸುವ ನಿಗಮದ ಸಿಬ್ಬಂದಿಗೆ 24 ಗಂಟೆ ಉಚಿತ ವಿದ್ಯುತ್ ನೀಡುತ್ತಿದ್ದು, ವಿದ್ಯುತ್ ಯೋಜನೆಗೆ ಸಂಕಷ್ಟ ಅನುಭವಿಸಿದವರಿಗೆ ಈ ಭಾಗ್ಯವಿಲ್ಲ.
ಶರಾವತಿ ನದಿ ಪಾತ್ರದ ಜನರು ಜಲವಿದ್ಯುತ್ ಯೋಜನೆಗಾಗಿ ಸರ್ವಸ್ವವನ್ನು ತ್ಯಜಿಸಿದ್ದಾರೆ. ಆ ಭಾಗದಲ್ಲಿ ನಿರಂತರ ನೆರೆಯಿಂದ ಅಲ್ಲಿನವರು ಸಮಸ್ಯೆಯಲ್ಲಿದ್ದಾರೆ. ಅದಾಗಿಯೂ ಅವರಿಗೆ ನಿರಂತರ ವಿದ್ಯುತ್ ಪೂರೈಸಲು ಸಾಧ್ಯವಾಗಿಲ್ಲ. ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಶರಾವತಿ ನದಿಪಾತ್ರದ ಜನ ತೊಂದರೆಗೆ ಸಿಲುಕಿದ್ದಾರೆ. ಮಳೆಗಾಲದಲ್ಲಿ ಒಮ್ಮೆಯೂ ಇಡೀ ದಿನ ವಿದ್ಯುತ್ ಪೂರೈಸಲು ಸಾಧ್ಯವಾಗಿಲ್ಲ. ಗೇರುಸೊಪ್ಪದಲ್ಲಿ ವಿದ್ಯುತ್ ಉತ್ಪಾದನೆ ನಡೆದರೂ ನೂರಾರು ಮೈಲಿಗಳ ದೂರದ ಗ್ರಿಡ್‌ಗಳಿಂದ ನದಿಪಾತ್ರಕ್ಕೆ ಅಸಮರ್ಪಕ ರೀತಿ ವಿದ್ಯುತ್ ತಂತಿ ಎಳೆಯಲಾಗಿದೆ. ಆದರೆ, ಅಲ್ಲೇ ಸಮೀಪದಲ್ಲಿರುವ ನಿಗಮದ ಸಿಬ್ಬಂದಿಗೆ ಮಾತ್ರ ಯಾವುದೇ ಸಮಸ್ಯೆ ಆಗದಂತೆ ಹಗಲು ರಾತ್ರಿ ವಿದ್ಯುತ್ ಪೂರೈಸಲಾಗುತ್ತದೆ.
ಶರಾವತಿ ಸಂತ್ರಸ್ತರಿಗೆ ಸಹ ಅಂಡರ್‌ಗ್ರೌoಡ್ ಕೇಬಲ್ ಮೂಲಕ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಅಂಡರ್ ಗ್ರೌಂಡ ಆಲ್ ಸೀಜನಲ್ ಕೇಬಲ್‌ಗಳನ್ನು ಅಳವಡಿಸಿ ವಿದ್ಯುತ್ ವಿತರಣಾ ಜಾಲವನ್ನು ಪುನಶ್ಚೇತನಗೊಳಿದರೆ ವಿದ್ಯುತ್ ವಿತರಣೆಯಲ್ಲಿನ ಸೋರಿಕೆ ತಪ್ಪುತ್ತದೆ. ಕಡಿಮೆ ವೆಚ್ಚದಲ್ಲಿ ನಿರಂತರ ವಿದ್ಯುತ್ ಪೂರೈಕೆ ಸಹ ಸಾಧ್ಯ ಎಂಬುದು ಶರಾವತಿ ನೆರೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಕಾAತ ಕೊಚರೇಕರ ಅವರ ಅಭಿಮತ.

 

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಅತ್ತೆಮನೆಗೆ ಹೋದವನಿಗೆ ಧರ್ಮದೇಟು!

Next Post

ಬಳಕೂರಿನ ಚಿಕನ್ ಅಂಗಡಿಯೇ ಮಟ್ಕಾ ಅಡ್ಡೆ!

Next Post

ಬಳಕೂರಿನ ಚಿಕನ್ ಅಂಗಡಿಯೇ ಮಟ್ಕಾ ಅಡ್ಡೆ!

ರಷ್ಯಾದ ಬಾಲ ಸನ್ಯಾಸಿ ಸಾವು

ಅತಿವೃಷ್ಟಿಯಿಂದ ಆದಾಯ ನಷ್ಟ: ಪರಿಹಾರಕ್ಕೆ ಹಕ್ಕೋತ್ತಾಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.