ಭಟ್ಕಳ: ಅಗಸ್ಟ್ 1ರವರೆಗೆ ಭಟ್ಕಳದಲ್ಲಿ ಮಾರಿಕಾಂಬಾ ದೇವಿಯ ಜಾತ್ರೆ ನಡೆಯಲಿದೆ.
ಈ ಅವಧಿಯಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಲು ಎಲ್ಲಾ ಬಗೆಯ ಸರಾಯಿ ಮಾರಾಟ ಮಳಿಗೆಯನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಪೊಲೀಸ್ ವರದಿ ಆಧರಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಈ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಜುಲೈ 31 ಹಾಗೂ ಅಗಸ್ಟ್ 1ರಂದು ಭಟ್ಕಳದಲ್ಲಿ ಮದ್ಯ ಮಾರಾಟ ಇರುವುದಿಲ್ಲ.





Discussion about this post