6
  • Latest

ಅಪಾಯಕಾರಿಯಾದ ಗಣಿ ಹೊಂಡ: ಭೂ ಕುಸಿತದ ಆತಂಕ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಾಯಕಾರಿಯಾದ ಗಣಿ ಹೊಂಡ: ಭೂ ಕುಸಿತದ ಆತಂಕ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಗಣಿಗಾರಿಕೆ ನಡೆಸಿದ ನಂತರ ಆ ಪ್ರದೇಶದಲ್ಲಿ ನಿರ್ಮಿಸಿದ ಹೊಂಡವನ್ನು ಸಮದಟ್ಟಾಗಿ ಮುಚ್ಚಬೇಕು ಎಂಬುದು ನಿಯಮ. ಆದರೆ, ಬಿಸಯೋಡಿನಲ್ಲಿ 1996ರ ಆಸುಪಾಸಿನಲ್ಲಿ ನಡೆದ ಗಣಿಕಾರಿಕೆಯ ಹೊಂಡಗಳನ್ನು ಈವರೆಗೂ ಮುಚ್ಚಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಈ ಹೊಂಡಗಳು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ.
`ಈ ಹಿಂದೆ ಇಲ್ಲಿನ ಆನೆಹೊಂಡದಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತಾಗ ಭೂಮಿ ಸಡಿಲಗೊಂಡು ಭೂ ಕುಸಿತ ಉಂಟಾಗಿತ್ತು. ಭಾರೀ ಗಾತ್ರದ ಯಂತ್ರಗಳನ್ನು ಬಳಸಿ ಗಣಿಗಾರಿಕೆ ಮಾಡಿದ್ದರಿಂದ ಈ ಭಾಗದ ಮಣ್ಣು ಸಡಿಲಗೊಂಡಿರುವ ಅನುಮಾನಗಳಿವೆ. ಗಣಿ ಪ್ರದೇಶದ ಹೊಂಡಗಳಲ್ಲಿ ದೊಡ್ಡ ಪ್ರಮಾಣದ ನೀರು ನಿಂತಿರುವುದರಿoದ ಇಲ್ಲಿಯೂ ಭೂ ಕುಸಿತದ ಅಪಾಯವಿದೆ’ ಎಂದು ಆರ್ ಜಿ ಭಟ್ಟ ಆತಂಕವ್ಯಕ್ತಪಡಿಸಿದರು. `ಅವಘಡ ನಡೆಯುವ ಮುನ್ನ ಎಚ್ಚೆತ್ತುಕೊಳ್ಳುವುದು ಅನಿವಾರ್ಯ’ ಎಂದವರು ಪ್ರತಿಪಾದಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಜುಲೈ 31ರ ತುರ್ತು ಘೋಷಣೆ: ಕರಾವಳಿ ಶಾಲೆಗಳಿಗೆ `ಮಳೆ ರಜೆ’

Next Post

ಕೆಸರಾಟದಲ್ಲಿ ಖುಷಿ ಕಂಡ ಗ್ರಾಮೀಣ ಜನ!

Next Post

ಕೆಸರಾಟದಲ್ಲಿ ಖುಷಿ ಕಂಡ ಗ್ರಾಮೀಣ ಜನ!

ವಾಹನ ಸವಾರರ ಮೇಲೆ ಹದ್ದಿನ ಕಣ್ಣು!

ಮಾದಕ ವ್ಯಸನದ ವಿರುದ್ಧ ಜಿಲ್ಲಾಡಳಿತದ ಆಂದೋಲನ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.