6
  • Latest

ಕುಸಿಯುವ ಆತಂಕದಲ್ಲಿ ಪುಟ್ಟ ಸೇತು: ಮೂರು ಗ್ರಾಮವರಿಗೆ ಆತಂಕ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಕುಸಿಯುವ ಆತಂಕದಲ್ಲಿ ಪುಟ್ಟ ಸೇತು: ಮೂರು ಗ್ರಾಮವರಿಗೆ ಆತಂಕ

AchyutKumar by AchyutKumar
in ವಿಡಿಯೋ
advt advt advt
ADVERTISEMENT
Advertisement. Scroll to continue reading.

ಯಲ್ಲಾಪುರ: ಕುಂದೂರಿನ ರಾಮಚಂದ್ರ ನಾರಾಯಣ ಜೋಶಿ ಅವರ ಮನೆ ಎದುರಿಗಿದ್ದ ಸೇತುವೆಯ ಅಡಿ ಭಾಗದ ಮಣ್ಣು ನೀರು ಪಾಲಾಗಿದೆ.

Advertisement. Scroll to continue reading.

ಇದರಿಂದ ಸೇತುವೆ ಸಹ ಕುಸಿಯುವ ಆತಂಕ ಎದುರಾಗಿದೆ. ಸೇತುವೆಯ ಒಂದು ಭಾಗದ ಪಿಚ್ಚಿಂಗ್ ಸಹ ನೆಲಕಚ್ಚಿದೆ. ಈ ಪುಟ್ಟ ಸೇತುವೆ ಮದ್ಲುಗಾರ್, ನಂದಗಾರ್, ಕುಂದೂರು ಗ್ರಾಮದ ಸಂಪರ್ಕ ಸೇತು ಆಗಿತ್ತು. ಸೇತುವೆ ಕುಸಿಯುವ ಆತಂಕದ ಹಿನ್ನಲೆ ಆ ಭಾಗದ ಜನ ಕಂಗಾಲಾಗಿದ್ದಾರೆ.
ಈ ಬಗ್ಗೆ ಈಗಲೇ ಕಾಳಜಿವಹಿಸದೇ ಇದ್ದಲ್ಲಿ ಪೂರ್ತಿ ಸೇತುವೆ ಕೊಚ್ಚಿಹೋಗುವ ಸಾಧ್ಯತೆಗಳಿವೆ ಎಂದು ಹಾಸಣಗಿ ಗ್ರಾಮ ಪಂಚಾಯಿತಿ ಸದಸ್ಯ ಎಂ ಕೆ ಭಟ್ ಎಚ್ಚರಿಸಿದ್ದಾರೆ.
ಸೇತುವೆ ಅಪಾಯದ ಬಗ್ಗೆ ವಿಕಾಸ ನಾಯ್ಕ ಅವರು ನೀಡಿದ ಪ್ರತ್ಯಕ್ಷ ವರದಿಯ ವಿಡಿಯೋ ಇಲ್ಲಿ ನೋಡಿ..

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಮಾದಕ ವ್ಯಸನದ ವಿರುದ್ಧ ಜಿಲ್ಲಾಡಳಿತದ ಆಂದೋಲನ

Next Post

ಅಂಕಿ ಸಂಖ್ಯೆಗಳ ಆಟಕ್ಕೆ ಕಡಿವಾಣ: ಮಟ್ಕಾ ಬುಕ್ಕಿಗಳಿಗೆ ನಡುಕ!

Next Post

ಅಂಕಿ ಸಂಖ್ಯೆಗಳ ಆಟಕ್ಕೆ ಕಡಿವಾಣ: ಮಟ್ಕಾ ಬುಕ್ಕಿಗಳಿಗೆ ನಡುಕ!

ಮನೆಗೆ ಬಂದ ಮೊಸಳೆ ಮರಳಿ ನದಿಗೆ

ಮಹಿಳೆಯರ ನಡುವೆ ಪಿಸುಮಾತು: ಸಂಕಷ್ಟಗಳಿಗೆ ಸ್ಪಂದಿಸುವoತೆ ಹಕ್ಕೊತ್ತಾಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.