6
  • Latest

ಮಹಿಳೆಯರ ನಡುವೆ ಪಿಸುಮಾತು: ಸಂಕಷ್ಟಗಳಿಗೆ ಸ್ಪಂದಿಸುವoತೆ ಹಕ್ಕೊತ್ತಾಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಮಹಿಳೆಯರ ನಡುವೆ ಪಿಸುಮಾತು: ಸಂಕಷ್ಟಗಳಿಗೆ ಸ್ಪಂದಿಸುವoತೆ ಹಕ್ಕೊತ್ತಾಯ

AchyutKumar by AchyutKumar
in ರಾಜಕೀಯ
advt advt advt
ADVERTISEMENT

ಕಾರವಾರ: ನೆರೆ ಪ್ರವಾಹದ ಪರಿಹಾರ ವಿತರಣೆ, ಹದಗೆಟ್ಟ ರಸ್ತೆ ದುರಸ್ತಿ, ಸರ್ಕಾರಿ ಕಚೇರಿಗಳ ಶುದ್ಧೀಕರಣ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಬುಧವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
`ಚೆಂಡಿಯಾ, ತೋಡೂರು, ಅಮದಳ್ಳಿ, ಅರಗಾ ಮೊದಲಾದ ಕಡೆ ನೆರೆ ಪ್ರವಾಹದಿಂದ ಮನೆಗಳು ಜಲಾವೃತಗೊಂಡಿದೆ. ಇದರಿಂದ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ. ಅಂಕೋಲಾದ ಹಾರವಾಡ, ಗೌಡಕೇರಿ, ಬೊಬ್ರುವಾಡ, ನದಿಬಾಗದಲ್ಲಿ ಸಹ ಇದೇ ಸಮಸ್ಯೆಗಳಿದೆ. ಇದಕ್ಕೆ ಶಾಶ್ವತ ಪರಿಹಾರ ಅಗತ್ಯ’ ಎಂದು ಒತ್ತಾಯಿಸಿದರು.
`ಅಗಸೂರು-ಶಿರಗುಂಜಿ-ಕೊಡ್ಸಣಿ ಮಾರ್ಗ ಹಾಗೂ ಹಿಲ್ಲೂರು-ಮಾದನಗೇರಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ಥಿ ಮಾಡಬೇಕು. ಕೊಡ್ಸಣಿ ರಸ್ತೆ ಹಾಗೂ ಗೋಕರ್ಣ ವಡ್ಡಿ ರಸ್ತೆಗಳನ್ನು ಪ್ರಕೃತಿ ವಿಕೋಪದಿಂದ ಹಾನಿಯಾದ ರಸ್ತೆ ಎಂದು ಪರಿಗಣಿಸಿ ಸರ್ವಋತು ರಸ್ತೆಯನ್ನಾಗಿ ಮಾಡಬೇಕು’ ಎಂದು ಆಗ್ರಹಿಸಿದರು. `ಕಾರವಾರ ತಹಶೀಲ್ದಾರ್ ಕಚೇರಿ ಸೇರಿ ಹಲವು ಸರ್ಕಾರಿ ಕಚೇರಿ ಸೋರುತ್ತಿದ್ದು, ಅಧಿಕಾರಿಗಳಿಗೆ ಕೆಲಸ ಮಾಡಲು ಆಗುತ್ತಿಲ್ಲ. ಜನರಿಗೂ ಇದರಿಂದ ಸಮಸ್ಯೆಯಾಗಿದೆ. ಹೀಗಾಗಿ ಅಲ್ಲಿನ ಕಚೇರಿಗಳನ್ನು ನೂತನವಾಗಿ ನಿರ್ಮಾಣಗೊಂಡಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಸ್ಥಳಾಂತರಿಸಬೇಕು’ ಎಂದು ಆಗ್ರಹಿಸಿದರು.
ಗಾಂಧಿ ಮಾರುಕಟ್ಟೆಯಲ್ಲಿ ಮಳಿಗೆಗಳ ನಿರ್ಮಾಣ, ಪ್ರವಾಹ ಸಂತ್ರಸ್ತತರಿಗೆ ನೀಡುವ ನೆರವು ಹೆಚ್ಚಳ, ನಿವೇಶನ ಹಂಚಿಕೆ ಕುರಿತು ಚರ್ಚಿಸಿದರು.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಮನೆಗೆ ಬಂದ ಮೊಸಳೆ ಮರಳಿ ನದಿಗೆ

Next Post

ಟಿಪ್ಪರಿನ ಬ್ಯಾಟರಿ ಕಳ್ಳರ ಪಾಲು

Next Post

ಟಿಪ್ಪರಿನ ಬ್ಯಾಟರಿ ಕಳ್ಳರ ಪಾಲು

ಬೈಕಿನಿಂದ ಬಿದ್ದು ಆಸ್ಪತ್ರೆ ಸೇರಿದವ ಸಾವು

ಅವೈಜ್ಞಾನಿಕ ರಸ್ತೆ ಕೆಲಸವೇ ಶಿರೂರು ಅವಘಡಕ್ಕೆ ಕಾರಣ: ಸದನದಲ್ಲಿ ಒಪ್ಪಿಕೊಂಡ ಸಂಸದ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.