6
  • Latest

ಬೈಕಿನಿಂದ ಬಿದ್ದು ಆಸ್ಪತ್ರೆ ಸೇರಿದವ ಸಾವು

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, July 26, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದು ಆಸ್ಪತ್ರೆ ಸೇರಿದವ ಸಾವು

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಜುಲೈ 25ರಂದು ಬೈಕಿನಿಂದ ಬಿದ್ದು ಗಾಯಗೊಂಡಿದ್ದ ನವಿಲುಗೋಣದ ಗಣಪತಿ ಕುಪ್ಪು ಗೌಡ (50) ಮಂಗಳೂರು ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಕಡತೋಕಾ ಸಿದ್ದನಕೇರಿ ಬಳಿ ಬೈಕಿನಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಹೊನ್ನಾವರ ಆಸ್ಪತ್ರೆಗೆ ಸಾಗಿಸಲಾಗಿತ್ತು. ತಲೆ ಹಾಗೂ ಬೆನ್ನಿಗೆ ಭಾರೀ ಪ್ರಮಾಣದ ಪೆಟ್ಟು ಬಿದ್ದಿದ್ದರಿಂದ ಹೊನ್ನಾವರ ಆಸ್ಪತ್ರೆಯವರು ಮಂಗಳೂರಿಗೆ ಶಿಫಾರಸ್ಸು ಮಾಡಿದ್ದರು. ಅದರಂತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಜುಲೈ 30ರಂದು ಅವರು ಸಾವನಪ್ಪಿದ ಬಗ್ಗೆ ಆಸ್ಪತ್ರೆಯವರು ಪೊಲೀಸರಿಗೆ ಇಮೇಲ್ ಮಾಡಿದ್ದಾರೆ.

ShareSendTweetShare
Previous Post

ಟಿಪ್ಪರಿನ ಬ್ಯಾಟರಿ ಕಳ್ಳರ ಪಾಲು

Next Post

ಅವೈಜ್ಞಾನಿಕ ರಸ್ತೆ ಕೆಲಸವೇ ಶಿರೂರು ಅವಘಡಕ್ಕೆ ಕಾರಣ: ಸದನದಲ್ಲಿ ಒಪ್ಪಿಕೊಂಡ ಸಂಸದ

Next Post

ಅವೈಜ್ಞಾನಿಕ ರಸ್ತೆ ಕೆಲಸವೇ ಶಿರೂರು ಅವಘಡಕ್ಕೆ ಕಾರಣ: ಸದನದಲ್ಲಿ ಒಪ್ಪಿಕೊಂಡ ಸಂಸದ

ಬಿಳಿ ಬೊಲೇರೊ ಹುಡುಕಾಟದಲ್ಲಿ ಪೊಲೀಸರು!

ರೈತನ ಬೇಲಿ ಮುರಿದ ಲಾರಿ ಚಾಲಕ: ಜಗಳ ಬಿಡಿಸಿದ ಊರ ಜನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.