6
  • Latest

ಅವೈಜ್ಞಾನಿಕ ರಸ್ತೆ ಕೆಲಸವೇ ಶಿರೂರು ಅವಘಡಕ್ಕೆ ಕಾರಣ: ಸದನದಲ್ಲಿ ಒಪ್ಪಿಕೊಂಡ ಸಂಸದ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, July 26, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅವೈಜ್ಞಾನಿಕ ರಸ್ತೆ ಕೆಲಸವೇ ಶಿರೂರು ಅವಘಡಕ್ಕೆ ಕಾರಣ: ಸದನದಲ್ಲಿ ಒಪ್ಪಿಕೊಂಡ ಸಂಸದ

AchyutKumar by AchyutKumar
in ವಿಡಿಯೋ

ದೆಹಲಿ ಅಧೀವೇಶನದಲ್ಲಿ ಭಾಗವಹಿಸಿರುವ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಶ್ಚಿಮಘಟ್ಟ ಸಂರಕ್ಷಣೆಯ ಬಗ್ಗೆ ಮಾತನಾಡಿದ್ದು, ಈ ವೇಳೆ ಅಂಕೋಲಾದ ಶಿರೂರಿನಲ್ಲಿ ಆಡ ಗುಡ್ಡ ಕುಸಿತದ ಕುರಿತು ಪ್ರಸ್ತಾಪಿಸಿದರು.
ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ಅಗತ್ಯ ಎಂದು ಅವರು ಪ್ರತಿಪಾದಿಸಿದರು. ಈ ಭಾಗದಲ್ಲಿ ಅಭಿವೃದ್ಧಿ ಕೆಲಸ ಕೈಗೊಳ್ಳುವಾಗ ವೈಜ್ಞಾನಿಕವಾಗಿ ಕೆಲಸ ನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದರು. ದುರಂತದಲ್ಲಿ ಸಾವನಪ್ಪಿದವರಿಗೆ ಹಾಗೂ ತೊಂದರೆಗೆ ಒಳಗಾದವರಿಗೆ ವಿಶೇಷ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
`ವೈಜ್ಞಾನಿಕ ವರದಿ ಆಧರಿಸಿ ಅಭಿವೃದ್ಧಿ ಕೆಲಸ ನಡೆಯಬೇಕು. ಎನ್ ಎಚ್ ಐನ’ವರು ಮಾಡುತ್ತಿರುವ ರಸ್ತೆ ಕೆಲಸ ಅವೈಜ್ಞಾನಿಕವಾಗಿರುವುದು ಹಾಗೂ ವಿಪರೀತ ಮಳೆಯಿಂದ ಈ ದುರಂತವಾಗಿದೆ’ ಎಂದು ಅಧಿವೇಶನಕ್ಕೆ ತಿಳಿಸಿದರು. ಇನ್ನೊಂದು ಎನ್ ಡಿ ಆರ್ ಎಫ್ ತಂಡ ಸ್ಥಳಕ್ಕೆ ಅಗತ್ಯ ಎಂದು ಒತ್ತಾಯಿಸಿದರು.
ಸಂಸತ್ ಅಧಿವೇಶನದಲ್ಲಿ ಸಂಸದ ಕಾಗೇರಿ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಬೈಕಿನಿಂದ ಬಿದ್ದು ಆಸ್ಪತ್ರೆ ಸೇರಿದವ ಸಾವು

Next Post

ಬಿಳಿ ಬೊಲೇರೊ ಹುಡುಕಾಟದಲ್ಲಿ ಪೊಲೀಸರು!

Next Post

ಬಿಳಿ ಬೊಲೇರೊ ಹುಡುಕಾಟದಲ್ಲಿ ಪೊಲೀಸರು!

ರೈತನ ಬೇಲಿ ಮುರಿದ ಲಾರಿ ಚಾಲಕ: ಜಗಳ ಬಿಡಿಸಿದ ಊರ ಜನ

ಸರ್ಕಾರಕ್ಕೆ ಬೇಕು ಜಿಲ್ಲಾ ವಕೀಲರು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.