6
  • Latest

ರೈತನ ಬೇಲಿ ಮುರಿದ ಲಾರಿ ಚಾಲಕ: ಜಗಳ ಬಿಡಿಸಿದ ಊರ ಜನ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, July 26, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೈತನ ಬೇಲಿ ಮುರಿದ ಲಾರಿ ಚಾಲಕ: ಜಗಳ ಬಿಡಿಸಿದ ಊರ ಜನ

AchyutKumar by AchyutKumar
in ಸ್ಥಳೀಯ

ಶಿರಸಿ: ಹಿತ್ಲಗದ್ದೆ ಬಚಗಾಂವ ಗ್ರಾಮದ ಮಲ್ಲಿಕಾರ್ಜುನ ಗೌಡ ಅವರ ಹೊಲಕ್ಕೆ ಸಂತೋಷ ನಾಯ್ಕ ಹಾಗೂ ರಫಿಕ್ ಎಂಬಾತರು ಲಾರಿ ನುಗ್ಗಿಸಿದ್ದು, ಅವರ ಬೇಲಿಯನ್ನು ಹಾಳು ತೆಗೆದಿದ್ದಾರೆ.
`ಜುಲೈ 30ರಂದು ಹಿತ್ಲಗದ್ದೆಯ ಸಂತೋಷ ನಾಯ್ಕ (35) ಲಾರಿ ಚಾಲಕ ರಫಿಕ್ ಎಂಬಾತರ ಜೊತೆ ಆಗಮಿಸಿ ಹೋಲದ ಬೇಲಿ ಮುರಿದಿದ್ದಾರೆ. ಇದನ್ನು ಪ್ರಶ್ನಿಸಿದಾಗ ತನಗೆ ಬೈದಿದ್ದು, ಊರಿನವರು ಆಗಮಿಸಿ ಜಗಳ ಬಿಡಿಸಿದರು’ ಎಂದು ಮಲ್ಲಿಕಾರ್ಜುನ ಗೌಡ ಪೊಲೀಸರಿಗೆ ದೂರಿದ್ದಾರೆ. ಬೇಲಿ ಮುರಿದಿದ್ದರಿಂದ ತನಗೆ 8 ಸಾವಿರ ರೂ ನಷ್ಟವಾಗಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಜೊತೆಗೆ ತನಗೆ ಜೀವ ಬೆದರಿಕೆಯಿದ್ದು, ರಕ್ಷಣೆ ನೀಡುವಂತೆ ಮಲ್ಲಿಕಾರ್ಜುನ ಗೌಡ ಮನವಿ ಮಾಡಿದ್ದಾರೆ.

 

ShareSendTweetShare
Previous Post

ಬಿಳಿ ಬೊಲೇರೊ ಹುಡುಕಾಟದಲ್ಲಿ ಪೊಲೀಸರು!

Next Post

ಸರ್ಕಾರಕ್ಕೆ ಬೇಕು ಜಿಲ್ಲಾ ವಕೀಲರು

Next Post

ಸರ್ಕಾರಕ್ಕೆ ಬೇಕು ಜಿಲ್ಲಾ ವಕೀಲರು

ಶಿರೂರು ಗುಡ್ಡ: ವಾಹನ ಸಂಚಾರಕ್ಕೆ ಹಲವು ನಿಯಮ!

ಕೆಲಸಕ್ಕೆ ಬಂದವ ನೇಣಿಗೆ ಶರಣಾದ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.