6
  • Latest

ಸಿಬ್ಬಂದಿ ಮನದಾಳ ಅರಿತ ವರಿಷ್ಠಾಧಿಕಾರಿ: ಪೊಲೀಸ್ ಗೃಹಭಾಗ್ಯಕ್ಕೆ ಕೂಡಿಬಂದ ಮುಹೂರ್ತ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಿಬ್ಬಂದಿ ಮನದಾಳ ಅರಿತ ವರಿಷ್ಠಾಧಿಕಾರಿ: ಪೊಲೀಸ್ ಗೃಹಭಾಗ್ಯಕ್ಕೆ ಕೂಡಿಬಂದ ಮುಹೂರ್ತ

AchyutKumar by AchyutKumar
August 1, 2024
in ರಾಜ್ಯ
advt advt advt
ADVERTISEMENT

ಜಿಲ್ಲಾಕೇಂದ್ರ ಕಾರವಾರದಲ್ಲಿನ ಎಂ ಜಿ ರಸ್ತೆಯಲ್ಲಿ ಪೊಲೀಸರಿಗಾಗಿ ವಸತಿ ನಿಲಯ ನಿರ್ಮಿಸಿ ಒಂದುವರೆ ವರ್ಷ ಕಳೆದಿದ್ದು, ಇದೀಗ ಅದನ್ನು ಪೊಲೀಸರಿಗೆ ಹಸ್ತಾಂತರ ಮಾಡಲು ಮುಹೂರ್ತ ಕೂಡಿಬಂದಿದೆ.
ಚುನಾವಣೆ ನೀತಿ ಸಂಹಿತೆ, ಇಲಾಖೆಗೆ ಕಟ್ಟಡ ಹಸ್ತಾಂತರ, ಅಧಿಕಾರಿಗಳ ವರ್ಗಾವಣೆ ಹಾಗೂ ವಿವಿಧ ಸಣ್ಣಪುಟ್ಟ ಕಾರಣಗಳ ಹಿನ್ನಲೆ ಗುತ್ತಿಗೆದಾರರು ಕಟ್ಟಡ ಕೆಲಸ ಮುಗಿಸಿ ಒಂದುವರೆ ವರ್ಷ ಕಳೆದರೂ ಪೊಲೀಸರಿಗೆ ಈ ಮನೆ ದೊರೆತಿರಲಿಲ್ಲ. ಜನರಿಗೆ ನ್ಯಾಯ ಕೊಡಿಸುವ ಪೊಲೀಸರಿಗೆ ಅನ್ಯಾಯವಾಗಿರುವ ಬಗ್ಗೆ ಜೂನ್ 28ರಂದು `ಸರ್ಕಾರಕ್ಕೆ ನಷ್ಟ – ಪೊಲೀಸರಿಗೆ ಸಂಕಷ್ಟ: ಆರಕ್ಷಕರಿಗೆ ಗೃಹಲಕ್ಷ್ಮಿಯೂ ಇಲ್ಲ, ಗೃಹಭಾಗ್ಯವೂ ಸಿಕ್ಕಿಲ್ಲ!’ ಎಂಬ ಶಿರ್ಷಿಕೆ ಅಡಿ S News ಡಿಜಿಟಲ್ ವರದಿ ಪ್ರಸಾರ ಮಾಡಿತ್ತು.
ಅದಾಗಿ ಎರಡು ದಿನದಲ್ಲಿ ಅಧಿಕಾರ ಸ್ವೀಕರಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಪೊಲೀಸರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದ್ದರು. ದುಬಾರಿ ಮನೆ ಬಾಡಿಗೆಯಿಂದ ಪೊಲೀಸ್ ಸಿಬ್ಬಂದಿ ಜೀವನ ನಡೆಸುತ್ತಿರುವುದು ಕಷ್ಟ ಎಂದು ಅರಿತು ಅದಕ್ಕಿರುವ ಎಲ್ಲಾ ತೊಡಕುಗಳನ್ನು ನಿವಾರಿಸಿದರು. ಅದರ ಪರಿಣಾಮವಾಗಿ ಇದೀಗ ಅರ್ಹರಿಗೆ ಮನೆ ಹಂಚಿಕೆ ಆಗಲಿದೆ.. ಈ ಕಟ್ಟಡದಲ್ಲಿರುವ ಪ್ರತಿ ಮನೆಯೂ ಡಬಲ್ ಬೆಡ್ ರೂಂ ಹೊಂದಿದೆ. ಪ್ರತ್ಯೇಕ ಅಡುಗೆಮನೆ, ಹಾಲ್, ಸ್ನಾನ ಹಾಗೂ ಶೌಚಾಲಯಗಳಿವೆ. ಪೊಲೀಸರ ಮೂಲ ವೇತನದಲ್ಲಿ ಪ್ರತಿ ತಿಂಗಳು ಶೇ 10ರಷ್ಟು ಕಡಿತಗೊಳಿಸಿ ಈ ಮನೆಗಳನ್ನು ಅವರಿಗೆ ನೀಡಲಾಗುತ್ತಿದ್ದು, ಇದರಿಂದ ಸರ್ಕಾರಿ ಬೊಕ್ಕಸಕ್ಕೂ ಆದಾಯ ಬರಲಿದೆ.

Advertisement. Scroll to continue reading.

ಜೂನ್ 28ರಂದು ಪ್ರಕಟವಾಗಿದ್ದ `ಸರ್ಕಾರಕ್ಕೆ ನಷ್ಟ – ಪೊಲೀಸರಿಗೆ ಸಂಕಷ್ಟ: ಆರಕ್ಷಕರಿಗೆ ಗೃಹಲಕ್ಷ್ಮಿಯೂ ಇಲ್ಲ, ಗೃಹಭಾಗ್ಯವೂ ಸಿಕ್ಕಿಲ್ಲ!’ ವರದಿಯನ್ನು ಇಲ್ಲಿ ಓದಿ..

Advertisement. Scroll to continue reading.
ADVERTISEMENT
ADVERTISEMENT

ಸರ್ಕಾರಕ್ಕೆ ನಷ್ಟ – ಪೊಲೀಸರಿಗೆ ಸಂಕಷ್ಟ: ಆರಕ್ಷಕರಿಗೆ ಗೃಹಲಕ್ಷ್ಮಿಯೂ ಇಲ್ಲ, ಗೃಹಭಾಗ್ಯವೂ ಸಿಕ್ಕಿಲ್ಲ!

ShareSendTweetShare
ADVERTISEMENT
Previous Post

ಹೆದ್ದಾರಿ ಸಂಚಾರಕ್ಕೆ ದೊರೆತ ಅನುಮತಿ: ಷರತ್ತು ಅನ್ವಯ!

Next Post

RSS ಸಂಘಟನೆಗೆ ಇನ್ನಷ್ಟು ಬಲ: ಸೇವಾ ಕಾರ್ಯಕ್ಕೆ ಕೈ ಜೋಡಿಸಿದ ಜನ

Next Post

RSS ಸಂಘಟನೆಗೆ ಇನ್ನಷ್ಟು ಬಲ: ಸೇವಾ ಕಾರ್ಯಕ್ಕೆ ಕೈ ಜೋಡಿಸಿದ ಜನ

ಕಾನೇರಿ ರಸ್ತೆ ಹೊಂಡಕ್ಕೆ 10 ವರ್ಷ!

ಕನಿಷ್ಟ ಕೂಲಿಗೆ ಕಿಮ್ಸ್ ನೌಕರರ ಹೋರಾಟ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.