6
  • Latest

ಗುರು ಸಂದೇಶ ಸಾರಿದ ಅಪರ ಜಿಲ್ಲಾಧಿಕಾರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುರು ಸಂದೇಶ ಸಾರಿದ ಅಪರ ಜಿಲ್ಲಾಧಿಕಾರಿ

AchyutKumar by AchyutKumar
August 1, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: `ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಜನರ ಮನಸ್ಸು ಪರಿವರ್ತಿಸಿದ ಅಪರೂಪದ ಗುರು ಡಾ. ಮಹಾಂತ ಶಿವಯೋಗಿ ಸ್ವಾಮಿಗಳು’ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
`12 ನೇ ಶತಮಾನದಿಂದ ಅನೇಕ ಮಂದಿ ಶರಣರು, ಮಹಾ ಪರುಷರು, ಸಾಧು ಸಂತರು, ಸಾರ್ವಜನಿಕರು ತಮ್ಮ ಬದುಕನ್ನು ಹೇಗೆ ಪರಿಪೂರ್ಣವಾಗಿ ಹಾಗೂ ಸಮಾಜದ ಒಳಿತಿಗಾಗಿ ಯಾವ ರೀತಿಯಲ್ಲಿ ಬಳಸಬೇಕು ಎಂಬ ಬಗ್ಗೆ ತಿಳಿಸಿದ್ದಾರೆ. ಆದರೆ ಇವರೆಲ್ಲರ ನಡುವೆ ಸಾರ್ವಜನಿಕರು ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಮನೆ ಮನೆಗಳಿಗೆ ತೆರಳಿ ವ್ಯಸನಗಳ ಬಗ್ಗೆ ಅರಿವು ಮೂಡಿಸಿ, ಅವರಲ್ಲಿನ ದುಶ್ಚಟಗಳ ಸಂಗ್ರಹಕ್ಕೆ ಇಡೀ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಲಕ್ಷಾಂತರ ಜನರನ್ನು ದುಶ್ಚಟಗಳಿಂದ ಬಿಡಿಸಿದ ಹಿರಿಮೆ ಡಾ. ಮಹಾಂತ ಶಿವಯೋಗಿಗಳಿಗೆ ಸಲ್ಲುತ್ತದೆ’ ಎಂದರು.
`ಸಾರ್ವಜನಿಕರು ಕ್ಷಣಿಕ ಸುಖಕ್ಕಾಗಿ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗುವ ಸಾಧ್ಯತೆಯಿದೆ. ದುಶ್ಚಟಗಳಿಂದ ದೂರವಿದ್ದಷ್ಟು ಉತ್ತಮ ಆರೋಗ್ಯಕರ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಆದರಿಂದ ವ್ಯಸನ ಯಾವುದೇ ರೀತಿಯ ವ್ಯಸನಗಳಿಗೆ ಬಲಿಯಾಗದೇ ತಮ್ಮ ಕುಟುಂಬ ಮತ್ತು ಸಮಾಜಕ್ಕೆ ಮಾದರಿಯಾಗಬೇಕು’ ಎಂದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಹೊನ್ನಾವರಕ್ಕೆ ಹರಿದ 10 ಸಾವಿರ ಕ್ಯುಸೆಕ್ ನೀರು..

Next Post

ಹೊಟೇಲ್ ಕೆಲಸದಾಕೆಗೆ ಬೈಕ್ ಗುದ್ದಿದ ಕಾರ್ಮಿಕ

Next Post

ಹೊಟೇಲ್ ಕೆಲಸದಾಕೆಗೆ ಬೈಕ್ ಗುದ್ದಿದ ಕಾರ್ಮಿಕ

ಶಿರೂರಿಗೆ ಬರ್ತಾರೆ ಶಿಕ್ಷಣ ಸಚಿವ

ಮದ್ಯಕ್ಕೆ ಮೀಸಲಿದ್ದ ಹಣದಲ್ಲಿ ಮನೆ ಕಟ್ಟಿದ: ಕುಡಿತ ಬಿಟ್ಟವರಿಗೆ ಸಿಗುತ್ತೆ ಸನ್ಮಾನ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.