6
  • Latest

ಅಪ್ರಾಪ್ತರ ಕೈಗೆ ಬೈಕ್: ಸರ್ಕಾರಕ್ಕೆ ನಷ್ಟ ಮಾಡಿದ ಪೊಲೀಸರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪ್ರಾಪ್ತರ ಕೈಗೆ ಬೈಕ್: ಸರ್ಕಾರಕ್ಕೆ ನಷ್ಟ ಮಾಡಿದ ಪೊಲೀಸರು!

AchyutKumar by AchyutKumar
in ಸ್ಥಳೀಯ

ಮಕ್ಕಳ ಕೈಗೆ ಬೈಕ್ ನೀಡಿದ ಪ್ರತಿ ಪಾಲಕರಿಗೆ ನ್ಯಾಯಾಲಯ 25-30 ಸಾವಿರ ರೂ ದಂಡ ವಿಧಿಸಿದ ನಿದರ್ಶನಗಳಿದ್ದರೂ ದಾಂಡೇಲಿ ಪೊಲೀಸರು 21 ಬೈಕ್ ಮಾಲಕರಿಂದ ಒಟ್ಟು 18 ಸಾವಿರ ರೂ ವಸೂಲಿ ಮಾಡಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಹೀಗಾಗಿ ಸರ್ಕಾರಿ ಖಜಾನೆಗೆ ಪಾವತಿಯಾಗಬೇಕಿದ್ದ ದೊಡ್ಡ ಮೊತ್ತದ ದಂಡದ ಹಣ ಪಾಲಕರಿಗೆ ಉಳಿತಾಯವಾಗಿದೆ.
ದಾಂಡೇಲಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಆಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಹಿನ್ನಲೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಈ ವೇಳೆ 21 ವಾಹನಗಳು ಸಿಕ್ಕಿಬಿದ್ದಿದ್ದು, ಕೆಲವರು ದೊಡ್ಡವರಿಂದ ಫೋನು ಮಾಡಿಸುವ ಪ್ರಯತ್ನ ನಡೆಸಿದರು. ಆದರೆ, ಪೊಲೀಸರು ಅದಕ್ಕೆ ಬಗ್ಗದೇ ಎಲ್ಲರನ್ನು ಠಾಣೆಗೆ ಕರೆಯಿಸಿ ಬುದ್ದಿ ಹೇಳಿದರು.
ಪಿಸೈ ಯಲ್ಲಪ್ಪ ಹಾಗೂ ಡಿವೈಎಸ್ಪಿ ಶಿವಾನಂದ ಅವರು ಮಕ್ಕಳ ಪಾಲಕರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಿದರು. ಮಕ್ಕಳ ಕೈಲಿ ಬೈಕ್ ಕೊಟ್ಟು ಮತ್ತೆ ಸಿಕ್ಕಿಬಿದ್ದರೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದರು.
ಅಪ್ರಾಪ್ತರ ಬೈಕ್ ಚಾಲನೆ ಹಾಗೂ ಅವಘಡಗಳ ಕುರಿತು `S News’ ಡಿಜಿಟಲ್ ಅಗಷ್ಟ 1ರಂದು ವರದಿ ಪ್ರಕಟಿಸಿತ್ತು. ಆ ವರದಿಯನ್ನು ಇಲ್ಲಿ ಓದಿ..

ಮಕ್ಕಳ ಕೈಗೆ ಬೈಕ್ ಕೊಡುವ ಪಾಲಕರು: ಬಿದ್ದರೂ ಬಂದಿಲ್ಲ ಬುದ್ದಿ!

ShareSendTweetShare
Previous Post

ಕನ್ನಡವಾಣಿ ಹೆಸರು ದುರ್ಬಳಕೆ: ಜಿಲ್ಲಾಧಿಕಾರಿ ಹೆಸರಲ್ಲಿ ಸುಳ್ಳು ಸುದ್ದಿ!

Next Post

ರೈಲ್ವೆ ಮಾರ್ಗ ಕುಸಿತವೂ ಸುಳ್ಳು ಸುದ್ದಿ!

Next Post

ರೈಲ್ವೆ ಮಾರ್ಗ ಕುಸಿತವೂ ಸುಳ್ಳು ಸುದ್ದಿ!

ಅಕ್ರಮ ಅಡ್ಡೆಗೆ ದೊಡ್ಡವರ ಆಶೀರ್ವಾದ: ಸರಾಯಿ ಅಂಗಡಿ ನಾಶಕ್ಕೆ ಅಂಗಲಾಚಿದ ಮಹಿಳೆಯರು!

ದಾಂಡೇಲಿಗೆ ಬಂದವರ ದಣಿವಾರಿಸುವ ಸಿಂಥೇರಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.