6
  • Latest

ತಲೆಕೆಟ್ಟ ತಟ್ಟಿಹಳ್ಳದ ಅಧಿಕಾರಿಗಳು: ಮುನ್ಸೂಚನೆ ಕೊಡದೇ ನೀರು ಬಿಟ್ಟವರಿಗೆ ತರಾಟೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ತಲೆಕೆಟ್ಟ ತಟ್ಟಿಹಳ್ಳದ ಅಧಿಕಾರಿಗಳು: ಮುನ್ಸೂಚನೆ ಕೊಡದೇ ನೀರು ಬಿಟ್ಟವರಿಗೆ ತರಾಟೆ

AchyutKumar by AchyutKumar
August 1, 2024
in ವಿಡಿಯೋ
advt advt advt
ADVERTISEMENT

ತಟ್ಟಿಹಳ್ಳ ಅಣೆಕಟ್ಟಿನಿಂದ ನೀರು ಹೊರಬಿಡುವ ಬಗ್ಗೆ ಮುನ್ಸೂಚನೆ ನೀಡುವಂತೆ ತಿಳಿಸಿದ್ದರೂ ಅದನ್ನು ಪಾಲಿಸದ ಅಣೆಕಟ್ಟು ಅಧಿಕಾರಿಗಳು ಏಕಾಏಕಿ ನೀರು ಹೊರಬಿಡುವ ಮೂಲಕ ಉದ್ದಟತನ ಮೆರೆದಿದ್ದಾರೆ.
ಅಗಷ್ಟ 1ರಂದು ಯಾವುದೇ ಎಚ್ಚರಿಕೆಯನ್ನು ನೀಡದೇ ಅಣೆಕಟ್ಟಿನಿಂದ 20 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ತಕ್ಷಣ ಮಾಹಿತಿ ಪಡೆದ ತಹಶೀಲ್ದಾರ್ ಅಶೋಕ ಭಟ್ಟ ಅಲ್ಲಿಗೆ ತಮ್ಮ ಅಧೀನ ಅಧಿಕಾರಿಗಳನ್ನು ಕಳುಹಿಸಿ ಜನರನ್ನು ರಕ್ಷಿಸುವ ಕೆಲಸ ಮಾಡಿದರು. ನಂತರ ತಾವೇ ತೆರಳಿ ಪರಿಸ್ಥಿತಿ ಅವಲೋಕಿಸಿದರು. ಈ ವೇಳೆ ಕೆಲವರು ಅಲ್ಲಿ ಮೀನು ಹಿಡಿಯುತ್ತಿದ್ದು, ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲಾಯಿತು. 15ಕ್ಕೂ ಅಧಿಕ ಮೀನುಗಾರರು ಅಲ್ಲಿದ್ದು, ಯಾರೂ ಸ್ಥಳೀಯರಾಗಿರಲಿಲ್ಲ.ವಿದ್ಯುತ್ ನಿಗಮದ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ತಟ್ಟಿಹಳ್ಳದಿಂದ ಏಕಾಏಕಿ ನೀರು ಬಿಟ್ಟ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

Advertisement. Scroll to continue reading.
ADVERTISEMENT
ADVERTISEMENT

 

Advertisement. Scroll to continue reading.
ShareSendTweetShare
ADVERTISEMENT
Previous Post

ದಾಂಡೇಲಿಗೆ ಬಂದವರ ದಣಿವಾರಿಸುವ ಸಿಂಥೇರಿ

Next Post

ಕಾಡುವ ಅನಾರೋಗ್ಯ: ಆದರೂ ಎಲ್ಲದರಲ್ಲಿಯೂ ಅಚ್ಚುಕಟ್ಟು ಈ ಗಾಂವ್ಕಾರರು..

Next Post

ಕಾಡುವ ಅನಾರೋಗ್ಯ: ಆದರೂ ಎಲ್ಲದರಲ್ಲಿಯೂ ಅಚ್ಚುಕಟ್ಟು ಈ ಗಾಂವ್ಕಾರರು..

ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಅವಕಾಶ: ಜರ್ಮನ್ ಭಾಷೆ ಕಲಿಸಿ ಉದ್ಯೋಗ ಕೊಡುವ ಕಂಪನಿ!

`ಆಶ್ರಯಮನೆ ಹಂಚಿಕೆಗೆ ಇಲ್ಲ ಗೊಂದಲ'

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.