6
  • Latest

ಸಿದ್ದಿ ಜನರಿಗೆ ಕಳಪೆ ಆಹಾರ: ಕ್ರಮಕ್ಕೆ ಆಗ್ರಹ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿದ್ದಿ ಜನರಿಗೆ ಕಳಪೆ ಆಹಾರ: ಕ್ರಮಕ್ಕೆ ಆಗ್ರಹ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: `ಪರಿಶಿಷ್ಟ ಪಂಗಡದ ಸಿದ್ದಿ ಸಮುದಾಯದವರಿಗೆ ನೀಡುತ್ತಿರುವ ಆಹಾರ ಸಾಮಗ್ರಿ ಕಳಪೆಯಾಗಿದ್ದು, ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಮೂಲಕ ಇದನ್ನು ವಿತರಿಸಲಾಗಿದೆ. ಈ ಕಿಟ್ ಮೇಲೆ ಸಹ ಪೂರೈಕೆದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲ’ ಎಂದು ವೈಎಫ್‌ಐ ರಾಜ್ಯ ಸಮಿತಿ ಸದಸ್ಯರಾದ ಡಿ.ಸ್ಯಾಮಸನ್ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು `ಸಿದ್ದಿ ಜನರಿಗೆ ಮಳೆಗಾಲದಲ್ಲಿ ಕೆಲಸ ಸಿಗುವುದು ಕಡಿಮೆ. ಹೀಗಾಗಿ ಅಪೌಷ್ಟಿಕತೆ ನಿವಾರಣೆಗೆ ಜೂನ್‌ದಿಂದ ಡಿಸೆಂಬರ್‌ವರೆಗೆ ಆಹಾರ ನೀಡುವ ಯೋಜನೆಯಿದ್ದು, ಪೂರೈಕೆದಾರರು ಸರಿಯಾಗಿ ಕೆಲಸ ಮಾಡುತ್ತಿಲ್ಲ’ ಎಂದು ದೂರಿದರು. `ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದಿಂದ ಪೂರೈಸುವ ಆಹಾರ ಪದಾರ್ಥ ಕಳಪೆ ಗುಣಮಟ್ಟದಿಂದ ಕೂಡಿದೆ. 75 ಮೈಕ್ರೊ ಏಕಬಳಕೆ ಪ್ಲಾಷ್ಟಿಕ್ ಬ್ಯಾನ್ ಮಾಡಿದರೂ ಅದರಲ್ಲಿಯೇ ಪೂರೈಕೆ ನಡೆದಿದೆ. ಹೀಗಾಗಿ ಪೂರೈಕೆದಾರರ ಮೇಲೆ ಕ್ರಮವಾಗಬೇಕು’ ಎಂದು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಮಳೆ ಹಾನಿ: ಸಂತ್ರಸ್ತರಿಗೆ ಸಿಗದ ಸೂಕ್ತ ಪರಿಹಾರ

Next Post

ರಾಮನಗುಳಿ ಸಹಕಾರಿ: ಒಬ್ಬರಿಗೆ ನಿವೃತ್ತಿ-ಮತ್ತಿಬ್ಬರಿಗೆ ಪದೋನ್ನತಿ!

Next Post

ರಾಮನಗುಳಿ ಸಹಕಾರಿ: ಒಬ್ಬರಿಗೆ ನಿವೃತ್ತಿ-ಮತ್ತಿಬ್ಬರಿಗೆ ಪದೋನ್ನತಿ!

ಕಾಸು ಕೊಟ್ಟರೂ ಕೆಲಸ ಮಾಡದ ಭೂ ಮಾಪನಾ ಇಲಾಖೆ!

ಹಸುವಿನ ಕಾಲು ಮುರಿದ ವರುಣ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.