6
  • Latest

ಕಾಸು ಕೊಟ್ಟರೂ ಕೆಲಸ ಮಾಡದ ಭೂ ಮಾಪನಾ ಇಲಾಖೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಸು ಕೊಟ್ಟರೂ ಕೆಲಸ ಮಾಡದ ಭೂ ಮಾಪನಾ ಇಲಾಖೆ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಹೊನ್ನಾವರ: ಪೋಡಿ ಸೇರಿದಂತೆ ಸರ್ಕಾರಿ ಕಚೇರಿಯಲ್ಲಿನ ಕೆಲಸಕ್ಕೆ ತೆರಳಿದವರಿಗೆ `ನಾಳೆ ಬಾ’ ಎಂಬ ಉತ್ತರ ಸಿಗುತ್ತಿದ್ದು, ಸಣ್ಣಪುಟ್ಟ ಕೆಲಸಗಳಿಗೂ ಜನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಡಿ ದೇವರಾಜ ಅರಸು ವಿಚಾರ ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
`ಭೂದಾಖಲೆಗಳ ಕಚೇರಿಯಲ್ಲಿ ಪಹಣಿ ಪತ್ರಿಕೆಗೆ ಸಂಬoಧಪಟ್ಟ ಕೆ.ಡಿ.ಟಿ ಮತ್ತು ನಕ್ಷೆ ಇರಬೇಕು. ಆ ನಕ್ಷೆ ಮತ್ತು ಕೆ.ಡಿ.ಟಿಗೆ ಅನುಗುಣವಾಗಿ ಪಹಣಿ ಪತ್ರಿಕೆ ಇರಬೇಕು ಎಂಬುದು ನಿಯಮಾವಳಿ. ಆದರೆ, ಜನ ತಮ್ಮ ಪಹಣಿ ಮತ್ತು ಕೆ.ಡಿ.ಟಿ ಇಟ್ಟು 11ಇ ನಕ್ಷೆ ಅಥವಾ ಪೋಡಿಗಾಗಿ ಅರ್ಜಿ ಸಲ್ಲಿಸುವಾಗ ಕ್ಷೇತ್ರಕ್ಕೆ ಅನುಗುಣವಾಗಿ ಪ್ರತಿಯೊಂದು ಪಹಣಿಗೆ ಕನಿಷ್ಟ 1500 ರೂಪಾಯಿ ಹಣ ಪಡೆಯಲಾಗುತ್ತದೆ. ಆದರೆ, ಕೆಲಸ ಮಾತ್ರ ಆಗುವುದಿಲ್ಲ’ ಎಂದು ಅವರು ವಿವರಿಸಿದರು.
`ಪಹಣಿ ಪತ್ರಿಕೆಯ 11 ಇ ನಕ್ಷೆಗಾಗಿ ಇಲ್ಲವೇ ಪೋಡಿಗಾಗಿ ಹಣ ಭರಣ ಮಾಡಿ ಅರ್ಜಿ ಸಲ್ಲಿಸಿರುವಾಗ ನಕ್ಷೆ ಇಲ್ಲವೆಂದು ಸರ್ವೆ ಇಲಾಖೆ ಅರ್ಜಿ ವಿಲೆಗೆ ತರುವುದು ಖಂಡನೀಯ. ಭೂ ಮಾಪನ ಮತ್ತು ಭೂ ದಾಖಲೆಗಳ ಕಚೇರಿಗೆ ಜನ ಸಾಮಾನ್ಯರು ತಮ್ಮ ಭೂಮಿಯ ಪಹಣಿ ಪತ್ರಿಕೆ ಪೋಡಿಗಾಗಿ ಹಾಗೂ 11ಇ ನಕ್ಷೆಗಾಗಿ ಹಣ ಭರಣ ಮಾಡಿ ಅರ್ಜಿ ಸಲ್ಲಿಸಿರುವಾಗ ಸರ್ವೆ ಇಲಾಖೆ ನಕ್ಷೆ ಇಲ್ಲವೆಂದು ಅರ್ಜಿದಾರರ ಅರ್ಜಿಯನ್ನು ವಿಲೆ ಮಾಡುತ್ತಿದ್ದು, ಅರ್ಜಿದಾರರು ಕಟ್ಟಿದ ಹಣಕ್ಕೆ ಅನ್ಯಾಯವಾಗುತ್ತಿದೆ’ ಎಂದವರು ದೂರಿದರು.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ರಾಮನಗುಳಿ ಸಹಕಾರಿ: ಒಬ್ಬರಿಗೆ ನಿವೃತ್ತಿ-ಮತ್ತಿಬ್ಬರಿಗೆ ಪದೋನ್ನತಿ!

Next Post

ಹಸುವಿನ ಕಾಲು ಮುರಿದ ವರುಣ!

Next Post

ಹಸುವಿನ ಕಾಲು ಮುರಿದ ವರುಣ!

ಗಾಳಿ-ಮಳೆ ನಡುವೆ ಅಗ್ನಿಯ ಚೆಲ್ಲಾಟ: ಮನೆ ಭಸ್ಮ

ಅರಣ್ಯ ಒತ್ತುವರಿ ತೆರವಿಗೆ ಖಡಕ್ ಆದೇಶ: ಅತಿಕ್ರಮಣ ತೋಟ - ರೆಸಾರ್ಟ ಮಾಲಕರಿಗೆ ನಡುಕ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.