6
  • Latest

ಅರಣ್ಯ ಒತ್ತುವರಿ ತೆರವಿಗೆ ಖಡಕ್ ಆದೇಶ: ಅತಿಕ್ರಮಣ ತೋಟ – ರೆಸಾರ್ಟ ಮಾಲಕರಿಗೆ ನಡುಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಒತ್ತುವರಿ ತೆರವಿಗೆ ಖಡಕ್ ಆದೇಶ: ಅತಿಕ್ರಮಣ ತೋಟ – ರೆಸಾರ್ಟ ಮಾಲಕರಿಗೆ ನಡುಕ!

AchyutKumar by AchyutKumar
in ರಾಜ್ಯ

ಶಿರೂರು ಗುಡ್ಡ ಕುಸಿತದ ಕಾರಣ ಉಲ್ಲೇಖಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅಗಸ್ಟ 2ರಂದು ಆದೇಶವೊಂದನ್ನು ಹೊರಡಿಸಿದ್ದು, 2015ರ ನಂತರ ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿದ ಎಲ್ಲಾ ತೋಟ, ರೆಸಾರ್ಟ, ಬಡಾವಣೆಗಳನ್ನು ತೆರವು ಮಾಡುವಂತೆ ಸೂಚಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯನ್ನು ಸೇರಿ ರಾಜ್ಯದ 9 ಜಿಲ್ಲೆಗಳ ಹೆಸರು ಉಲ್ಲೇಖಿಸಿ ಈ ಆದೇಶ ಹೊರಡಿಸಿದ್ದಾರೆ. `ಶಿರೂರು ಹಾಗೂ ಕೇರಳದಲ್ಲಿ ನಡೆದ ಅವಘಡ ಎಚ್ಚರಿಕೆಯ ಗಂಟೆಯಾಗಿದ್ದು, ಸ್ವಾಭಾವಿಕ ಹಾಗೂ ಪ್ರಕೃತಿದತ್ತವಾದ ಪಶ್ಚಿಮಘಟ್ಟದ ಗುಡ್ಡಗಳನ್ನು ಕಡಿದಿರುವುದೇ ಈ ಅವಾಂತರಗಳಿಗೆ ಕಾರಣ. ಅರಣ್ಯಗಳನ್ನು ನಾಶಮಾಡಿ ಮನೆ, ರೆಸಾರ್ಟ, ತೋಟ ಮಾಡುತ್ತಿರುವ ಪರಿಣಾಮ ಬೇರಿನಿಂದ ಗಟ್ಟಿಯಾಗಿ ಹಿಡಿದಿದ್ದ ಮಣ್ಣು ಸಡಿಲಗೊಂಡಿದ್ದು, ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕ ಗುಡ್ಡ ಕತ್ತರಿಸುವಿಕೆಯಿಂದ ದುರಂತ ಮರುಕಳಿಸುತ್ತಿದೆ’ ಎಂದು ತಜ್ಞರು ನೀಡಿರುವ ವರದಿಯನ್ನು ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
2015ರ ನಂತರ ಪಶ್ಚಿಮಘಟ್ಟದಲ್ಲಿ ನಡೆದ ಎಲ್ಲಾ ಅರಣ್ಯ ಒತ್ತುವರಿಯನ್ನು ಇನ್ನೂ 1 ತಿಂಗಳ ಒಳಗಾಗಿ ತೆರವು ಮಾಡಿ, ವರದಿ ಸಲ್ಲಿಸುವಂತೆ ಅವರು ಅರಣ್ಯ ಜೀವಶಾಸ್ತ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ShareSendTweetShare
Previous Post

ಗಾಳಿ-ಮಳೆ ನಡುವೆ ಅಗ್ನಿಯ ಚೆಲ್ಲಾಟ: ಮನೆ ಭಸ್ಮ

Next Post

ನಿಗಮದ ನಿರ್ಲಕ್ಷ್ಯ: ಕೂಲಿ ಆಳುವಿಗೆ ವಿದ್ಯುತ್ ಆಘಾತ

Next Post

ನಿಗಮದ ನಿರ್ಲಕ್ಷ್ಯ: ಕೂಲಿ ಆಳುವಿಗೆ ವಿದ್ಯುತ್ ಆಘಾತ

ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ವ್ಯಾಪಾರಿ: ಗಾಂಜಾ ಜೊತೆ ಸಿಕ್ಕಿಬಿದ್ದ ಯುವಕ

ಯಲ್ಲಾಪುರದ ಕೂಲಿ ಅಂಬಿಕಾನಗರದಲ್ಲಿ ಗಾಂಜಾ ವ್ಯಾಪಾರಿ!

ಅಗಸ್ಟ್ 2: ಯಾವ ಊರಲ್ಲಿ ಎಷ್ಟು ಮಳೆ?

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.