6
  • Latest

ಕಾಗೋಡು ತಿಮ್ಮಪ್ಪರಿಗೆ 91 ವರ್ಷ: ಅರಣ್ಯ ಹಕ್ಕಿಗಾಗಿ ಚಡಪಡಿಸುತ್ತಿದೆ ಈ ಜೀವ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾಗೋಡು ತಿಮ್ಮಪ್ಪರಿಗೆ 91 ವರ್ಷ: ಅರಣ್ಯ ಹಕ್ಕಿಗಾಗಿ ಚಡಪಡಿಸುತ್ತಿದೆ ಈ ಜೀವ

AchyutKumar by AchyutKumar
in ರಾಜ್ಯ

ಶಿರಸಿ: ಭೂಮಿ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟವು ತಾತ್ವಿಕ ಹಂತಕ್ಕೆ ತಲುಪಿದ್ದು `ತನ್ನ ಜೀವಿತ ಅವಧಿಯಲ್ಲಿಯೇ ಭೂಮಿ ಹಕ್ಕು ವಿತರಣೆ ನೋಡುವ ಆಸೆ’ ಎಂದು 91 ವರ್ಷದ ಸಾಮಾಜಿಕ ಹೋರಾಟಗಾರ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. `ತನ್ನ ಜೀವಿತ ಅವಧಿಯ ಕೊನೆ ದಿನದವರೆಗೂ ಅರಣ್ಯ ಅತಿಕ್ರಮಣದಾರರ ಪರ ಹೋರಾಡುವೆ’ ಎಂದು ಅವರು ಭಾವುಕರಾಗಿ ಹೇಳಿದ್ದಾರೆ.
ಶುಕ್ರವಾರ ಸಾಗರ ತಾಲೂಕಿನ ಅವರ ಗೃಹ ಕಛೇರಿಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನಡೆಸಿದ `ದಶಲಕ್ಷ ಗಿಡ ನೆಡುವ ಅಭಿಯಾನ’ದ ಲಾಂಛನ ಬಿಡುಗಡೆ ಮಾಡಿ ನಂತರ ಮಾತನಾಡಿದರು.
`ಅರಣ್ಯವಾಸಿಗಳೇ ಪರಿಸರ ಜಾಗೃತಿ ಅಂಗವಾಗಿ 10 ಲಕ್ಷ ಗಿಡ ನೆಡುವ ಕಾರ್ಯವು ದೇಶಕ್ಕೆ ಮಾದರಿಯಾಗಿದೆ. ಅರಣ್ಯ ಉಳಿಸಿ- ಅರಣ್ಯ ಅವಲಂಬಿತರಿಗೆ ಭೂಮಿಹಕ್ಕು ನೀಡುವದು ಸರಕಾರದ ಜವಾಬ್ದಾರಿ’ ಎಂದು ಹೇಳಿದರು. `ಅರಣ್ಯವಾಸಿಗಳು ಗಿಡ ನೆಟ್ಟು ಪೋಷಿಸಬೇಕು’ ಎಂದು ಕರೆ ನೀಡಿದರು.
ಈ ವೇಳೆ ಕಾಗೋಡು ತಿಮ್ಮಪ್ಪ ಅವರು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರಿಗೆ ಸಾಕೇತಿಕವಾಗಿ ಗಿಡ ನೀಡಿದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಅಧಿವೇಶನದಿಂದ ಅರ್ದಕ್ಕೆ ಎದ್ದುಬಂದ ಶಾಸಕ: ಕಾರಣ ಏನು?

Next Post

ಶಾಲೆಗೆ ಚಕ್ಕರ್.. ಕೆಲಸಕ್ಕೆ ಹಾಜರ್!

Next Post

ಶಾಲೆಗೆ ಚಕ್ಕರ್.. ಕೆಲಸಕ್ಕೆ ಹಾಜರ್!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ