6
  • Latest

ಅಗಸ್ಟ್ 3: ಮತ್ತೆ ಎರಡು ತಾಲೂಕಿಗೆ ವಿಸ್ತರಣೆಯಾದ `ಮಳೆ ರಜೆ’

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಗಸ್ಟ್ 3: ಮತ್ತೆ ಎರಡು ತಾಲೂಕಿಗೆ ವಿಸ್ತರಣೆಯಾದ `ಮಳೆ ರಜೆ’

AchyutKumar by AchyutKumar
August 2, 2024
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಅಗಸ್ಟ 3ರ ಶನಿವಾರ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಕಾರಣದಿಂದ ಮಕ್ಕಳಿಗೆ ಶಾಲೆಗೆ ತೆರಳಲು ಅಸಾಧ್ಯ ಎಂದು ಶಿಕ್ಷಣಾಧಿಕಾರಿಗಳು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ, ದಾಂಡೇಲಿ ಜೊತೆ ಶಿರಸಿ-ಸಿದ್ದಾಪುರ ತಾಲೂಕಿನ ಶಾಲೆಗಳಿಗೂ ರಜೆ ನೀಡಲಾಗಿದೆ. ಈ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಜೊತೆ ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ `ಆರೆಂಜ್ ಅಲರ್ಟ’ ಮುಂದುವರೆಯಲಿದೆ.
ಯಲ್ಲಾಪುರ, ಮುಂಡಗೋಡು, ಹಳಿಯಾಳ ತಾಲೂಕಿನ ಶಾಲೆಗಳಿಗೆ ಶನಿವಾರ ರಜೆ ಇಲ್ಲ.

Advertisement. Scroll to continue reading.

 

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಶಾಲೆಗೆ ಚಕ್ಕರ್.. ಕೆಲಸಕ್ಕೆ ಹಾಜರ್!

Next Post

ಗ್ರಾಮಸಭೆಗೆ ಹಾಜರಾದ ಅಪರ ಜಿಲ್ಲಾಧಿಕಾರಿ-ಉಪವಿಭಾಗಾಧಿಕಾರಿ: ಹೆದ್ದಾರಿ ಪ್ರಾಧಿಕಾರದಿಂದ ಹಲವು ಭರವಸೆ

Next Post

ಗ್ರಾಮಸಭೆಗೆ ಹಾಜರಾದ ಅಪರ ಜಿಲ್ಲಾಧಿಕಾರಿ-ಉಪವಿಭಾಗಾಧಿಕಾರಿ: ಹೆದ್ದಾರಿ ಪ್ರಾಧಿಕಾರದಿಂದ ಹಲವು ಭರವಸೆ

ಅಣೆಕಟ್ಟಿನಿಂದ ಹೊರಬಂದ ರಭಸ ನೀರು: ಮನಸೂರೆಗೊಂಡ ಕೃತಕ ಜಲಪಾತ

ಗೋಕರ್ಣ: ಮತ್ತೆ ಕುಸಿದ ಕೋಟಿ ರೂಪಾಯಿಯ ರಸ್ತೆ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.