6
  • Latest

ಅರಣ್ಯ ಸಚಿವರ ಆದೇಶಕ್ಕೆ ಬಿಜೆಪಿ ವಕ್ತಾರರ ಖಂಡನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಸಚಿವರ ಆದೇಶಕ್ಕೆ ಬಿಜೆಪಿ ವಕ್ತಾರರ ಖಂಡನೆ

AchyutKumar by AchyutKumar
August 2, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: 2015ರ ನಂತರ ನಡೆದ ಎಲ್ಲಾ ಅತಿಕ್ರಮಣ ತೆರವಿಗೆ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದು, ಈ ಕ್ರಮವನ್ನು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ್ ಭಟ್ ನಿಡುಗೋಡ್ ಖಂಡಿಸಿದ್ದಾರೆ. ಯಾವುದೇ ವೈಜ್ಞಾನಿಕ ಹಿನ್ನಲೆ ಇಲ್ಲದೇ ಸಚಿವರು ಈ ಆದೇಶ ಹೊರಡಿಸಿರುವುದಾಗಿ ಅವರು ಹೇಳಿಕೆ ನೀಡಿದ್ದಾರೆ.
ಭಾರೀ ಮಳೆಯಿಂದ ಜನ ತೊಂದರೆಯಲ್ಲಿದ್ದಾರೆ. ಹೀಗಿರುವಾಗ ಇಂಥ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ಇದರಿಂದ ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಅತಿಕ್ರಮಣದಾರರಿಗೆ ಮತ್ತು ಪ್ರವಾಸೋದ್ಯಮದ ಮೂಲಕ ಜೀವನ ನಡೆಸುತ್ತಿರುವ ಜನರಿಗೆ ಅನ್ಯಾಯವಾಗಲಿದೆ ಎಂದವರು ಹೇಳಿದ್ದಾರೆ.
ಅಗಸ್ಟ್ 2ರಂದು ಅರಣ್ಯ ಸಚಿವರು ಮಾಡಿದ ಆದೇಶದ ಸುದ್ದಿ ಇಲ್ಲಿ ಓದಿ..

Advertisement. Scroll to continue reading.

ಅರಣ್ಯ ಒತ್ತುವರಿ ತೆರವಿಗೆ ಖಡಕ್ ಆದೇಶ: ಅತಿಕ್ರಮಣ ತೋಟ – ರೆಸಾರ್ಟ ಮಾಲಕರಿಗೆ ನಡುಕ!

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ರೈಲ್ವೆ ಸಚಿವರನ್ನು ಭೇಟಿ ಮಾಡಿದ ಸಂಸದ: ಬೇಡಿಕೆಗಳೇನು? ನಿರೀಕ್ಷೆಗಳೇನು?

Next Post

ಜೋಗದ ಸಿರಿ ಬೆಳಕಿನಲ್ಲಿ..

Next Post

ಜೋಗದ ಸಿರಿ ಬೆಳಕಿನಲ್ಲಿ..

ಇರುವೆ ಇರುವೆ ಎಲ್ಲಿರುವೆ? ಇದು ಒಂಥರಾ ಇರುವೆ ಶಕುನ!

ಇರುವೆ ಇರುವೆ ಎಲ್ಲಿರುವೆ? ಇದು ಒಂಥರಾ ಇರುವೆ ಶಕುನ!

ಕೆ-ಸೆಟ್ ಪರೀಕ್ಷೆಗೆ ತರಬೇತಿ ಶಿಬಿರ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.