6
  • Latest

ಹಕ್ಕುಪತ್ರಕ್ಕೆ ಕಾದವರ ಬದುಕು ಸುರಕ್ಷಿತ: ಒಕ್ಕಲೆಬ್ಬಿಸುವ ಆದೇಶ ಈ ಅರ್ಜಿ ಸಲ್ಲಿಸಿದವರಿಗಲ್ಲ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹಕ್ಕುಪತ್ರಕ್ಕೆ ಕಾದವರ ಬದುಕು ಸುರಕ್ಷಿತ: ಒಕ್ಕಲೆಬ್ಬಿಸುವ ಆದೇಶ ಈ ಅರ್ಜಿ ಸಲ್ಲಿಸಿದವರಿಗಲ್ಲ!

AchyutKumar by AchyutKumar
in ರಾಜ್ಯ

ಶಿರಸಿ: `ಶಿರೂರು ಗುಡ್ಡ ಕುಸಿತದ ಕಾರಣ ಉಲ್ಲೇಖಿಸಿ ಪಶ್ಚಿಮ ಘಟ್ಟದ 9 ಜಿಲ್ಲೆಗಳ ಗಿರಿ ಪ್ರದೇಶಗಳಲ್ಲಿನ ಅರಣ್ಯ ಅತಿಕ್ರಮಣದಾರರನ್ನು ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದು, ಈ ಆದೇಶ ಈಗಾಗಲೇ ಅರಣ್ಯ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ ಬಡ ಅತಿಕ್ರಮಣದಾರರಿಗೆ ಅನ್ವಯಿಸುವುದಿಲ್ಲ. ಹೀಗಾಗಿ ಅತಿಕ್ರಮಣದಾರು ಆತಂಕಕ್ಕೆ ಒಳಗಾಗುವುದು ಬೇಡ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಅಭಯ ನೀಡಿದ್ದಾರೆ.
2015ರ ನಂತರ ಅರಣ್ಯ ಒತ್ತುವರಿ ಮಾಡಿರುವ ರೆಸಾರ್ಟ, ನಿವೇಶನ ಹಾಗೂ ತೋಟಗಳನ್ನು ತಕ್ಷಣ ತೆರವು ಮಾಡುವಂತೆ ಅರಣ್ಯ ಸಚಿವರು ಆದೇಶಿಸಿದ್ದಾರೆ. 2005ರ ನಂತರ ಮಾಡಿದ ಹೊಸ ಅತಿಕ್ರಮಣದಾರರಿಗೆ ಮಾತ್ರ ಈ ಆದೇಶ ಅನ್ವಯ. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಂಜೂರಿ ಪ್ರಕ್ರಿಯೆಯಲ್ಲಿರುವ ಅರಣ್ಯವಾಸಿಗಳು ಹೀಗಾಗಿ ಭಯಪಡುವ ಅಗತ್ಯವಿಲ್ಲ’ ಎಂದವರು ಹೇಳಿದ್ದಾರೆ.
ಗುಡ್ಡ ಕುಸಿತ, ನಿಸರ್ಗ ವಿಕೋಪದಿಂದ ಸಾಕಷ್ಟು ಸಾವು – ನೋವು, ನಷ್ಟವಾದ ಹಿನ್ನಲೆ ಚಿಕ್ಕಮಂಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಜಿಲ್ಲೆಗಳ ಹೆಸರು ಉಲ್ಲೇಖಿಸಿ ಸಚಿವರು ಅಗಸ್ಟ 2ರಂದು ಆದೇಶ ಹೊರಡಿಸಿದ್ದರು. ಇದರಲ್ಲಿ 2015ರ ನಂತರ ಅರಣ್ಯದಲ್ಲಿ ಆಗಿರುವ ಬಡಾವಣೆ, ತೋಟ ಮತ್ತು ರೆಸಾರ್ಟ ಒಕ್ಕಲೆಬ್ಬಿಸುವ ಬಗ್ಗೆ ಸೂಚಿಸಿದ್ದರು. 1 ತಿಂಗಳ ಒಳಗೆ ಕ್ರಮ ಕೈಗೊಂಡು ವರದಿ ಸೂಚಿಸಲು ಆದೇಶಿಸಿದ್ದರು.

ಅರಣ್ಯ ಸಚಿವರು ಹೇಳಿದ್ದೇನು? ಇಲ್ಲಿ ಓದಿ..

ಅರಣ್ಯ ಒತ್ತುವರಿ ತೆರವಿಗೆ ಖಡಕ್ ಆದೇಶ: ಅತಿಕ್ರಮಣ ತೋಟ – ರೆಸಾರ್ಟ ಮಾಲಕರಿಗೆ ನಡುಕ!

ShareSendTweetShare
Previous Post

ಸಂತ್ರಸ್ತರ ಪರ ಸ್ವಾಮೀಜಿ ವಾದ: ಹೆದ್ದಾರಿ ಕಂಪನಿ ವಿರುದ್ಧ ಕೊಲೆ ಕೇಸ್!

Next Post

ಬೈಕಿಗೆ ಗುದ್ದಿದ ಟಾಟಾಎಸ್ಸಿ: ಸವಾರನಿಗೆ ಗಾಯ

Next Post

ಬೈಕಿಗೆ ಗುದ್ದಿದ ಟಾಟಾಎಸ್ಸಿ: ಸವಾರನಿಗೆ ಗಾಯ

ಸೇವೆಗೆ ಹೆಸರಾದ ಸೇವಾದಳ: ಶಿಕ್ಷಕರ ಕಾರ್ಯಕ್ಕೆ ಮಾಜಿ ಶಾಸಕ ಮೆಚ್ಚುಗೆ

ಸುಳ್ಳು ಹೇಳಿ ಸಿಕ್ಕಿಬಿದ್ದರೆ ಶಿಕ್ಷೆ: ಇದು ಜಿಲ್ಲಾಧಿಕಾರಿ ಹೇಳಿದ ಸತ್ಯ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.