6
  • Latest

ಸುಳ್ಳು ಹೇಳಿ ಸಿಕ್ಕಿಬಿದ್ದರೆ ಶಿಕ್ಷೆ: ಇದು ಜಿಲ್ಲಾಧಿಕಾರಿ ಹೇಳಿದ ಸತ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸುಳ್ಳು ಹೇಳಿ ಸಿಕ್ಕಿಬಿದ್ದರೆ ಶಿಕ್ಷೆ: ಇದು ಜಿಲ್ಲಾಧಿಕಾರಿ ಹೇಳಿದ ಸತ್ಯ!

AchyutKumar by AchyutKumar
August 3, 2024
in ಸ್ಥಳೀಯ
advt advt advt
ADVERTISEMENT

ಸಾಮಾಜಿಕ ಜಾಲತಾಣದ ಹೋರಾಟಗಾರರಿಗೆ ಕೊನೆಯ ಎಚ್ಚರಿಕೆ!

ಅತಿಯಾದ ಮಳೆ, ಗುಡ್ಡ ಕುಸಿತ, ನೆರೆ ಪ್ರವಾಹ ಹಾಗೂ ಅನೇಕ ಸಾವು-ನೋವುಗಳ ನಡುವೆ ಉತ್ತರ ಕನ್ನಡ ಜಿಲ್ಲಾಡಳಿತ ಜನರ ಜೀವ ರಕ್ಷಣೆಗಾಗಿ ಶ್ರಮಿಸುತ್ತಿದೆ. ಈ ನಡುವೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಸುಳ್ಳು ಸುದ್ದಿಗಳನ್ನು ನಂಬಿದ ಜನ ಅನಗತ್ಯವಾಗಿ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಿಕ್ಕಿಬಿದ್ದವರಿಗೆ ಕಠಿಣ ಶಿಕ್ಷೆ ವಿಧಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕೆಲವರು ಬೇರೆ ಬೇರೆ ಪ್ರದೇಶದ ಫೋಟೋ ಹಾಗೂ ಹಳೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡು ಜನರನ್ನು ಹೆದರಿಸುತ್ತಿದ್ದಾರೆ. ಗುಡ್ಡ ಕುಸಿತ, ರಸ್ತೆ ಕುಸಿತ, ಶಾಲೆಗೆ ರಜೆ ವಿಷಯವಾಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ವಿವಿಧ ಮಾಧ್ಯಮ ಹಾಗೂ ಜಿಲ್ಲಾಡಳಿತದ ಅಧಿಕೃತ ಪತ್ರಗಳನ್ನು ತಿದ್ದುಪಡಿ ಮಾಡಿ ಹರಿಬಿಟ್ಟ ನಿದರ್ಶನಗಳು ವರದಿಯಾಗಿದೆ. ಜನತೆಗೆ ತಪ್ಪು ಸಂದೇಶ ಹರಿಬಿಡುತ್ತಿರುವ `ಸಾಮಾಜಿಕ ಜಾಲತಾಣ’ದ ಹೋರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ.

ಸುಳ್ಳು ಸುದ್ದಿ ಹರಡುವುದರಿಂದ ಸಂತ್ರಸ್ತರು ಆತಂಕಕ್ಕೆ ಒಳಗಾಗುತ್ತಿರುವುದನ್ನು ಮನಗಂಡ ಜಿಲ್ಲಾಡಳಿತ ಅಗಸ್ಟ 2ರಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಯಾವುದೇ ಸಂದೇಶವನ್ನು ಖಚಿತಪಡಿಸಿಕೊಳ್ಳದೇ ಅದನ್ನು ಹರಿಬಿಡಬಾರದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮನವಿ ಮಾಡಿದ್ದಾರೆ.

ShareSendTweetShare
ADVERTISEMENT
Previous Post

ಸೇವೆಗೆ ಹೆಸರಾದ ಸೇವಾದಳ: ಶಿಕ್ಷಕರ ಕಾರ್ಯಕ್ಕೆ ಮಾಜಿ ಶಾಸಕ ಮೆಚ್ಚುಗೆ

Next Post

ರಸ್ತೆ ಕಡೆ ವಾಲಿದ ಮರ: ಆತಂಕದಲ್ಲಿರುವ ನಿತ್ಯದ ಪ್ರಯಾಣಿಕರು

Next Post

ರಸ್ತೆ ಕಡೆ ವಾಲಿದ ಮರ: ಆತಂಕದಲ್ಲಿರುವ ನಿತ್ಯದ ಪ್ರಯಾಣಿಕರು

ವಾಡಿಕೆಗಿಂತ ಶೇ 81 ಪಟ್ಟು ಅಧಿಕ ಮಳೆ: ಒಟ್ಟು ಎಷ್ಟು ಹಾನಿ?

ಮಳೆಯಿಂದ ಮನೆ ಹಾನಿ: ಪರಿಹಾರದ ಜೊತೆ ಹೊಸ ಮನೆ ಕೊಡಲು ಸರ್ಕಾರ ನಿರ್ಧಾರ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.