6
  • Latest

ಕಳಚುತ್ತಿರುವ ಕಳಚೆಯ ಕೊಂಡಿ: ಮುಂದುವರೆದ ಭೂ ಕುಸಿತ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಕಳಚುತ್ತಿರುವ ಕಳಚೆಯ ಕೊಂಡಿ: ಮುಂದುವರೆದ ಭೂ ಕುಸಿತ

AchyutKumar by AchyutKumar
in ವಿಡಿಯೋ

ಯಲ್ಲಾಪುರ: 2021ರಲ್ಲಿ ಭಾರೀ ಪ್ರಮಾಣದ ಭೂ ಕುಸಿತ ಕಂಡಿದ್ದ ಕಳಚೆಯಲ್ಲಿ ಶನಿವಾರ ರಾತ್ರಿ ಮತ್ತೆ ಕುಸಿತವಾಗಿದೆ.
ಕಳಚೆಯ ಮಾನಿಗದ್ದೆ ಕುಂಬ್ರಿಯ ಕಮಲಾಕರ್ ಭಾಗ್ವತ್ ಅವರ ಮನೆ ಮುಂದೆ ದೊಡ್ಡ ಪ್ರಮಾಣದಲ್ಲಿ ಭೂಮಿ ಕುಸಿದಿದೆ. ಜನಾರ್ದನ ಹೆಬ್ಬಾರ್ ಅವರ 1 ಎಕರೆ ತೋಟ ಮಣ್ಣು ಪಾಲಾಗಿದೆ. ಉದಯ್ ಐತಾಳ್ ಅವರ ಮನೆ ಪಕ್ಕದಲ್ಲಿ ಸಹ ಭೂಮಿ ಸಡಿಲಗೊಂಡಿದ್ದು, ಹಂತ ಹಂತವಾಗಿ ಮಣ್ಣು ಕುಸಿಯುತ್ತಿದೆ.
ಕಳೆದ ಒಂದು ವಾರದ ಹಿಂದೆ ಸಹ ಅಲ್ಪ ಪ್ರಮಾಣದ ಭೂ ಕುಸಿತ ಉಂಟಾಗಿತ್ತು. ಶನಿವಾರ ರಾತ್ರಿ ಮತ್ತೆ ಭೂಮಿ ಸಡಿಲಗೊಂಡಿದ್ದು, ಭಾನುವಾರ ಬೆಳಗ್ಗೆ ಕುಸಿತದ ಪ್ರಮಾಣ ನೋಡಿ ಜನ ಆತಂಕಕ್ಕೆ ಒಳಗಾಗಿದ್ದಾರೆ.
ಭೂ ಕುಸಿತ ಹೀಗೆ ಮುಂದುವರೆದಲ್ಲಿ ಆ ಭಾಗದಲ್ಲಿ ವಾಸಿಸುವುದು ಕಷ್ಟ ಎನ್ನುವ ಅಭಿಪ್ರಾಯ ಕೇಳಿಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಕೂಡಲೇ ಸ್ಥಳಾಂತರವಾಗುವoತೆ ಸೂಚಿಸಿದ್ದಾರೆ. ಆದರೆ, ಪುನರ್ವಸತಿ ಕಲ್ಪಿಸಿಲ್ಲ ಎಂಬುದು ಜನರ ದೂರು.

ಶನಿವಾರ ರಾತ್ರಿ ಭೂ ಕುಸಿತದ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

ShareSendTweetShare
Previous Post

ಪತ್ನಿ ಮೇಲೆ ಮುನಿಸು: ನೇಣಿಗೆ ಶರಣಾದ ವ್ಯಸನಿ!

Next Post

ಗುರುನಮನ ನಿಮಿತ್ತ ಚಿಣ್ಣರಿಂದ ಪಾಲಕರ ಪಾದಪೂಜೆ

Next Post

ಗುರುನಮನ ನಿಮಿತ್ತ ಚಿಣ್ಣರಿಂದ ಪಾಲಕರ ಪಾದಪೂಜೆ

ಅಕ್ರಮ ಮರಳು ಅಡ್ಡೆಯಿಂದ ನೂರಾರು ಸಮಸ್ಯೆ: ಮಳೆಗಾಲವಾದರೂ ಇಲ್ಲಿನವರಿಗೆ ಕುಡಿಯುವ ನೀರಿಲ್ಲ!

ಶಿರೂರು ಕಾರ್ಯಾಚರಣೆಗೆ ಮಳೆ ಅಡ್ಡಿ: ಕೈ ಕೊಟ್ಟ ಅಮವಾಸ್ಯೆಯ ಮುಹೂರ್ತ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.