6
  • Latest

ಶಿರೂರು ಕಾರ್ಯಾಚರಣೆಗೆ ಮಳೆ ಅಡ್ಡಿ: ಕೈ ಕೊಟ್ಟ ಅಮವಾಸ್ಯೆಯ ಮುಹೂರ್ತ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರೂರು ಕಾರ್ಯಾಚರಣೆಗೆ ಮಳೆ ಅಡ್ಡಿ: ಕೈ ಕೊಟ್ಟ ಅಮವಾಸ್ಯೆಯ ಮುಹೂರ್ತ

AchyutKumar by AchyutKumar
August 4, 2024
in ರಾಜ್ಯ
advt advt advt
ADVERTISEMENT
Advertisement. Scroll to continue reading.

ಶಿರೂರು ಗುಡ್ಡ ಕುಸಿತದ ಕಾರಣ ಗಂಗಾವಳಿ ನದಿ ಪಾಲಾದವರ ಹುಡುಕಾಟಕ್ಕೆ ಆಗಮಿಸಿದ್ದ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಭಾನುವಾರ ನಿರಾಸೆಯಾಗಿದೆ. ಸಾಕಷ್ಟು ಪ್ರಯತ್ನ ನಡೆಸಿದರೂ ಅವರಿಂದ ನೀರಿನ ಆಳದಲ್ಲಿ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿಲ್ಲ.
ಅಮವಾಸ್ಯೆಯ ದಿನ ಗಂಗಾವಳಿ ನದಿ ಶಾಂತವಾಗಬಹುದು ಎಂದು ಅವರು ನಿರೀಕ್ಷಿಸಿದ್ದರು. ಹೀಗಾಗಿ ಅಮವಾಸ್ಯೆ ದಿನವಾದ ಭಾನುವಾರ ಬೆಳಗ್ಗೆಯೇ ಕಾರ್ಯಾಚರಣೆಗೆ ಶುರು ಮಾಡಿದ್ದರು. ಆದರೆ, ಘಟ್ಟದ ಮೇಲಿನ ಪ್ರದೇಶದಲ್ಲಿ ಅತ್ಯಧಿಕ ಮಳೆಯಾದ ಕಾರಣ ನೀರಿನ ಒತ್ತಡ ಹೆಚ್ಚಾಗಿದ್ದು, ನದಿ ಶಾಂತವಾಗಿರಲಿಲ್ಲ. ಹೀಗಾಗಿ `ಅಪಾಯದ ಪರಿಸ್ಥಿತಿಯಲ್ಲಿ ಶೋಧ ನಡೆಸುವುದು ಬೇಡ’ ಎಂದು ಅಧಿಕಾರಿಗಳು ಸೂಚಿಸಿದರು.
ಈಗಾಗಲೇ 4-5 ಬಾರಿ ರಕ್ಷಣಾ ಕಾರ್ಯಾಚರಣೆಗೆ ಆಗಮಿಸಿದ ಈಶ್ವರ ಮಲ್ಪೆ ಸಂತ್ರಸ್ತರ ಕುಟುಂಬಕ್ಕೆ ಮಾತು ಕೊಟ್ಟಿದ್ದು, ಅದನ್ನು ಈಡೇರಿಸುವುದಕ್ಕಾಗಿ ಮತ್ತೆ ಬಂದಿದ್ದಾರೆ. ಮಳೆ ಕಡಿಮೆ ಆದ ನಂತರ ಇನ್ನೊಮ್ಮೆ ಬಂದು ಖಂಡಿತವಾಗಿ ಕಾರ್ಯಾಚರಣೆ ನಡೆಸುವುದಾಗಿ ಅವರು ಹೇಳಿದ್ದಾರೆ.
ಜುಲೈ 16 ರಂದು ಅಂಕೋಲಾ ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂ ಕುಸಿತವಾಗಿದ್ದು, 8 ಜನರ ಶವ ಸಿಕ್ಕಿದೆ. ಇನ್ನೂ ಮೂವರ ಬಗ್ಗೆ ಯಾವುದೇ ಸುಳಿವಿಲ್ಲ. ಅವರು ನದಿ ಆಳದಲ್ಲಿ ಶವವಾಗಿರಬಹುದು ಎಂದು ಊಹಿಸಲಾಗಿದ್ದು, ಶೋಧಕ್ಕಾಗಿ ಹಲವು ರೀತಿಯ ಪ್ರಯತ್ನ ನಡೆದಿದೆ. ಈವರೆಗೆ ನೀರಿನ ಆಳದಲ್ಲಿ ಕಲ್ಲು, ಮಣ್ಣು ಹಾಗೂ ಮರಗಳು ಮಾತ್ರ ಕಾಣಿಸಿವೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಅಕ್ರಮ ಮರಳು ಅಡ್ಡೆಯಿಂದ ನೂರಾರು ಸಮಸ್ಯೆ: ಮಳೆಗಾಲವಾದರೂ ಇಲ್ಲಿನವರಿಗೆ ಕುಡಿಯುವ ನೀರಿಲ್ಲ!

Next Post

ವರುಣನಿಂದ ವಾಹನಶುದ್ಧಿ!

Next Post

ವರುಣನಿಂದ ವಾಹನಶುದ್ಧಿ!

ಅರಣ್ಯ ಇಲಾಖೆಯಲ್ಲಿ ವರ್ಗಾವಣೆ ಹಗರಣ: ಮುಂಬಡ್ತಿ ನೀಡಿರುವುದೇ ಸರ್ಕಾರಕ್ಕೆ ಉರುಳು!

ಬಿಜೆಪಿ ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಇಡ್ಲಿ-ವಡಾ-ಉಪ್ಪಿಟ್ಟು!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.